ಭಾರಿ ಮಳೆ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರು ಪ್ರಯಾಣಿಕರ ಪರದಾಟ
Team Udayavani, Oct 11, 2021, 10:12 PM IST
ದೇವನಹಳ್ಳಿ: ಭಾರಿ ಮಳೆಯ ಪರಿಣಾಮ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅದರ ಸುತ್ತಮುತ್ತಲು ನೀರು ತುಂಬಿಕೊಂಡಿದ್ದು, ಪ್ರಯಾಣಿಕರ ಪರದಾಡುವಂತಾಗಿದೆ.
ಟರ್ಮಿನಲ್ ಮುಂಭಾಗದಲ್ಲಿ ಸುಮಾರು ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಿವಿಧ ಕಡೆಗಳಿಂದ ಬರುವ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸವಾರರು ವಾಹನ ಚಲಾಯಿಸಲು ಕಷ್ಟಪಡುತ್ತಿದ್ದ ದೃಶ್ಯಗಳು ಕಂಡು ಬಂತು. ಧಾರಕಾರ ಮಳೆಯಿಂದಾಗಿ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಎಲ್ಲೆಡೆ ಮಳೆ ನೀರು ಹರಿಯುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಲ್ ಗೇಟ್ಸ್ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ
Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು
Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !
Banda; ಗ್ಯಾಂಗ್ಸ್ಟರ್ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ
Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ