
ಭಾರಿ ಮಳೆ : ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎದುರು ಪ್ರಯಾಣಿಕರ ಪರದಾಟ
Team Udayavani, Oct 11, 2021, 10:12 PM IST

ದೇವನಹಳ್ಳಿ: ಭಾರಿ ಮಳೆಯ ಪರಿಣಾಮ ತಾಲೂಕಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಅದರ ಸುತ್ತಮುತ್ತಲು ನೀರು ತುಂಬಿಕೊಂಡಿದ್ದು, ಪ್ರಯಾಣಿಕರ ಪರದಾಡುವಂತಾಗಿದೆ.
ಟರ್ಮಿನಲ್ ಮುಂಭಾಗದಲ್ಲಿ ಸುಮಾರು ಎರಡು ಅಡಿಗೂ ಅಧಿಕ ನೀರು ನಿಂತಿದ್ದರಿಂದ ವಿವಿಧ ಕಡೆಗಳಿಂದ ಬರುವ ಪ್ರಯಾಣಿಕರು ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ವಾಹನ ಸವಾರರು ವಾಹನ ಚಲಾಯಿಸಲು ಕಷ್ಟಪಡುತ್ತಿದ್ದ ದೃಶ್ಯಗಳು ಕಂಡು ಬಂತು. ಧಾರಕಾರ ಮಳೆಯಿಂದಾಗಿ ಪ್ರಯಾಣಿಕರು ಸಾಕಷ್ಟು ಸಮಸ್ಯೆ ಎದುರಿಸುವಂತಾಯಿತು. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಎಲ್ಲೆಡೆ ಮಳೆ ನೀರು ಹರಿಯುತ್ತಿತ್ತು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
