ಹೊಯ್ಸಲಕಟ್ಟೆಗೆ ಬಂದಿಗೆ ಹೊಯ್ಸಳ ಎಕ್ಸ್‌ಪ್ರೆಸ್‌ ಟ್ರೇನು!

ಸರ್ಕಾರಿ ಶಾಲೆಗೆ ಟ್ರೇನ್‌ ಮಾದರಿಯಲ್ಲಿ ಬಣ್ಣ, ಮಕ್ಕಳನ್ನು ಸೆಳೆಯಲು ಸರ್ಕಾರದ ವಿನೂತನ ಶೈಲಿ

Team Udayavani, Jun 5, 2019, 4:31 PM IST

5-June-40

ಹುಳಿಯಾರು ಹೋಬಳಿಯ ಹೊಯ್ಸಲಕಟ್ಟೆಯ ಸರ್ಕಾರಿ ಶಾಲೆಯ ಕೊಠಡಿ ರೈಲಿನ ಬೋಗಿಯ ರೀತಿಯಲ್ಲಿ ಬಣ್ಣ ಬಳಿದುಕೊಂಡು ಈ ಶಾಲೆ ವಿದ್ಯಾರ್ಥಿಗಳನ್ನು ಆಕರ್ಷಿಸುತ್ತಿದೆ.

ಹುಳಿಯಾರು: ಹೋಬಳಿಯ ಹೊಯ್ಸಲಕಟ್ಟೆ ಗ್ರಾಮಕ್ಕೆ ಹೊಸದಾಗಿ ಕೇರಳದಿಂದ ಟ್ರೈನು ಬಂದಿದ್ದು ಈ ಟ್ರೇನ್‌ಗೆ ಹೊಯ್ಸಳ ಎಕ್ಸ್‌ಪ್ರೆಸ್‌ ಎಂದು ನಾಮಕರಣ ಮಾಡಲಾಗಿದೆ.

ನಿತ್ಯ ಈ ಟ್ರೇನ್‌ನಲ್ಲಿ ಮಕ್ಕಳು ಹತ್ತಿ ಇಳಿದು ಸಂಭ್ರಮಿಸುತ್ತಿದ್ದಾರೆ. ಗ್ರಾಮಸ್ಥರೂ ಸಹ ಬಂದಿರುವ ಹೊಸ ಟ್ರೇನ್‌ ಬಗ್ಗೆ ಮೆಚ್ಚುಗೆಯ ಮಾತನಾಡು ತ್ತಿದ್ದಾರೆ. ಅಚ್ಚರಿಯಾದರೂ ಇದು ಸತ್ಯ. ಕೇರಳ ದಿಂದ ಹೊಯ್ಸಲ ಕಟ್ಟೆಗೆ ಹೊಸ ಟ್ರೇನ್‌ ಬಂದಿದೆ ಯಾದರೂ ಅದು ಹಳಿ ಮೇಲೆ ಚಲಿಸುವ ನಿಜವಾದ ಟ್ರೇನ್‌ ಅಲ್ಲ. ಶಾಲಾ ಕೊಠಡಿಯ ಮೇಲೆ ಮಕ್ಕಳನ್ನು ಅರ್ಕರ್ಷಿಸುವ ಟ್ರೇನ್‌ ಮಾದರಿಯಲ್ಲಿ ಬಣ್ಣ ಬಳಿಯಲಾಗಿದೆ. ಕೇರಳ ಸರ್ಕಾರ ಜಾರಿಗೆ ತಂದಿರುವ ರೈಲು ಬೋಗಿಯ ಶಾಲಾ ಕೊಠಡಿಯ ಪೇಂಟಿಂಗ್‌ ರಾಜ್ಯದ ವಿವಿಧ ಸರ್ಕಾರಿ ಶಾಲೆಗಳ ಕೊಠಡಿಗಳಲ್ಲಿ ಅಲಂಕರಿಸಿರುವಂತೆ ಹೊಯ್ಸಲಕಟ್ಟೆ ಶಾಲೆಗೂ ಪ್ರವೇಶಿಸಿದೆ.

ಮಕ್ಕಳನ್ನು ಶಾಲೆಯತ್ತ ಸೆಳೆಯಲು ಹೊಯ್ಸ ಲಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಗೆ ಥೇಟ್ ರೈಲಿನ ಮಾದರಿಯಲ್ಲೇ ಬಣ್ಣ ಬಳಿಯಲಾಗಿದೆ. ಶಾಲೆಯಲ್ಲಿ 2 ಕೊಠಡಿಗಳಿಗೆ ಬೋಗಿಗಳ ಚಿತ್ರ ಚಿತ್ರಿಸಲಾಗಿದ್ದು, ಕಿಟಕಿ ಬಾಗಿಲು ಗಳನ್ನು ಪಕ್ಕಾ ರೈಲು ಬೋಗಿಯ ದೃಶ್ಯದಂತೆ ಪೇಂಟ್ ಮಾಡಲಾಗಿದೆ. ರೈಲನ್ನೇ ನೋಡಿದ ಈ ಭಾಗದ ಮಕ್ಕಳು ಈಗ ಟ್ರೇನ್‌ ಮಾದರಿ ಶಾಲೆಗೆ ಫಿದಾ ಆಗಿದ್ದಾರೆ.

ಶಾಲೆಯ ಅನುದಾನದ ಜೊತೆ ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರ ಆರ್ಥಿಕ ಸಹಕಾರ ದೊಂದಿಗೆ ಶಾಲಾ ಕೊಠಡಿಗೆ ಹೊಸ ರೂಪ ಕೊಟ್ಟಿದ್ದು ರಜೆಯನ್ನು ಮುಗಿಸಿ ಶಾಲೆಗೆ ವಾಪಸ್ಸಾದ ವಿದ್ಯಾರ್ಥಿ ಗಳಿಗೆ ಮತ್ತು ಹೊಸದಾಗಿ ಸೇರಿದ ಚಿಕ್ಕ ಮಕ್ಕಳಿಗೆ ಮೊದಲ ದಿನ ಅಚ್ಚರಿಯ ಜೊತೆಗೆ ಖುಷಿಯೋ ಖುಷಿಯಾಗಿದೆ. ಶಾಲೆಗೆ ಕಾಲಿಟ್ಟ ಹುಡುಗರು ರೈಲಿನ ರೀತಿಯಲ್ಲಿರುವ ಶಾಲೆಯ ಬಣ್ಣ ನೋಡಿ ಅಚ್ಚರಿ ಪಡುವುದರ ಜೊತೆಗೆ ಸಂಭ್ರಮಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ಪರಶಿವಮೂರ್ತಿ ಹೇಳಿ ದ್ದಾರೆ.

ಒಟ್ಟಿನಲ್ಲಿ ಉಚಿತ ಸಮವಸ್ತ್ರ, ಪುಸ್ತಕ, ಪೆನ್ನು ಊಟ ನೀಡಿ ಮಕ್ಕಳನ್ನು ಸರ್ಕಾರಿ ಶಾಲೆಗಳತ್ತ ಮುಖಮಾಡುವಂತೆ ಮಾಡಲಾಗುತ್ತಿದೆ. ಜತೆಗೆ ಈಗ ಶಾಲೆಯ ವಿನ್ಯಾಸವನ್ನೇ ಬದಲಾಯಿಸುವ ಹೊಸ ಕೆಲಸಕ್ಕೆ ಕೈ ಹಾಕಿ ಎಲ್ಲರಿಂದ ಪ್ರಶಂಸೆ ಪಡೆಯುತ್ತಿದೆ. ಅಲ್ಲದೆ ರೈಲುಗಾಡಿಯಂತೆ ರೂಪು ಗೊಂಡು ಜನಾಕರ್ಷಣೆಯೊಂದಿಗೆ ಪೋಷಕರು, ಗ್ರಾಮಸ್ಥರು ಹಾಗೂ ಸಾರ್ವಜನಿಕರು ನಿಂತು ಮೊಬೈಲ್ನಲ್ಲಿ ಫೋಟೋ ಕ್ಲಿಕ್ಕಿಸಿ ಸೆಲ್ಫಿ ತೆಗೆದುಕೊಳ್ಳುವಂತ್ತಾಗಿದೆ.

ಶಾಲೆಗೆ ಹೊಸ ರೂಪ ಕೊಡಬೇಕೆನ್ನುವುದು ಶಾಲಾಭಿವರದ್ಧಿ ಸಮಿತಿ ಹಾಗೂ ಸ್ಥಳೀಯ ಶಿಕ್ಷಣ ಪ್ರೇಮಿಗಳ ನಿರ್ಧಾರ ಹಾಗೂ ಅವರ ಸಹಾಯ, ಸಹಕಾರದ ಕೊಡುಗೆಯಿಂದ ಶಾಲೆಗೆ ಹೊಸ ಬಣ್ಣ ಬಳಿದು ಶಾಲೆಯ ಕೊಠಡಿಗಳ ಮುಂಭಾಗದ ಚಿತ್ರಣವನ್ನು ಒಂದು ರೈಲು ಬೋಗಿಯಂತೆ ಚಿತ್ರಿಸಿ ಬಣ್ಣ ಬಳಿಯಲಾಗಿದೆ. ಶಾಲೆಯನ್ನು ಆಕರ್ಷಕ ರೈಲಿನಂತೆ ಮಾಡುವುದರಿಂದ ಶಾಲೆಯ ಮಕ್ಕಳ ಹಾಜರಾತಿ ಹೆಚ್ಚುತ್ತಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.