ಆದರ್ಶ ಜೀವನ ಕಲ್ಯಾಣ ದರ್ಶನದ ಧ್ಯೇಯ

ಕಾಯಕ ಪ್ರಧಾನ ಚಿಂತನೆ ರೂಢಿಸಿಕೊಂಡಲ್ಲಿ 12ನೇ ಶತಮಾನದ ಸುಖೀ ರಾಜ್ಯದ ಪರಿಕಲ್ಪನೆ ಸಾಕಾರ: ಮುರುಘಾ ಶ್ರೀ

Team Udayavani, Aug 28, 2019, 4:16 PM IST

28-Agust-39

ಹೊಳಲ್ಕೆರೆ: ತಾಲೂಕಿನ ಕಾಳಘಟ್ಟ ವಡ್ಡರಹಟ್ಟಿಯಲ್ಲಿ ನಡೆದ 'ಕಲ್ಯಾಣ ದರ್ಶನ' ಕಾರ್ಯಕ್ರಮವನ್ನು ಡಾ| ಶಿವಮೂರ್ತಿ ಮುರುಘಾ ಶರಣರು ಉದ್ಘಾಟಿಸಿದರು.

ಹೊಳಲ್ಕೆರೆ: ಹನ್ನೆರಡನೇ ಶತಮಾನದಲ್ಲಿ ಶರಣರ ಆದರ್ಶ ರಾಜ್ಯ ಉದಯವಾಗಿತ್ತು. 21ನೇ ಶತಮಾನದಲ್ಲಿ ಕಲ್ಯಾಣ ದರ್ಶನದ ಮೂಲಕ ಆದರ್ಶ ಜೀವನ ಕಟ್ಟಿಕೊಡುವ ಕೆಲಸ ಆಗಬೇಕಿದೆ ಎಂದು ಚಿತ್ರದುರ್ಗ ಮುರುಘಾ ಮಠದ ಡಾ| ಶಿವಮೂರ್ತಿ ಮುರುಘಾ ಶರಣರು ಹೇಳಿದರು.

ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಕಾಳಘಟ್ಟ ವಡ್ಡರಹಟ್ಟಿಯಲ್ಲಿ ಚಿತ್ರದುರ್ಗ ಮುರುಘಾ ಮಠದ ವತಿಯಿಂದ ಮಂಗಳವಾರ ಆಯೋಜಿಸಿದ್ದ ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಶರಣರು ಆಶೀರ್ವಚನ ನೀಡಿದರು.

ಬಸವಣ್ಣ ಹನ್ನೆರಡನೇ ಶತಮಾನದಲ್ಲಿ ಮಾನವೀಯ ಮೌಲ್ಯ ಹಾಗೂ ಆದರ್ಶಗಳನ್ನು ಶರಣರಲ್ಲಿ ಬಿತ್ತಿದ್ದಾರೆ. ಅವರು ಬಿತ್ತಿದ್ದ ಕಾಯಕ ಪ್ರಧಾನವಾಗಿರುವ ಆದರ್ಶಮಯ ಚಿಂತನೆ ಹಾಗೂ ಬದುಕನ್ನು ರೂಢಿಸಿಕೊಳ್ಳಬೇಕು. ಕಾಯಕವೇ ಜೀವನ, ಆದರ್ಶ ಎನ್ನುವಂತಹ ಕಾಲವದು. ಸತ್ಯಕ್ಕ ಎನ್ನುವ ಶರಣೆ ಕಸ ಗುಡಿಸುವ ಕಾಯಕದಿಂದ ಬದುಕು ಕಟ್ಟಿಕೊಂಡಿದ್ದಳು. ಆವಳಲ್ಲಿದ್ದ ಕಾಯಕದ ಆದರ್ಶಗಳು ಅವಳ ಬದುಕನ್ನು ಸಾಕ್ಷಾತ್ಕರಿಸಿತ್ತು. ಅದು ಶರಣರ ಚಿಂತನೆ. ಅಂತಹ ಚಿಂತನೆಯನ್ನು ಜನರಲ್ಲಿ ಮೂಡಿಸುವುದು ‘ಕಲ್ಯಾಣ ದರ್ಶನ’ ಕಾರ್ಯಕ್ರಮದ ಉದ್ದೇಶ ಎಂದರು.

ಬಸವಣ್ಣನವರು ಜಾತಿ ಸಂಕೋಲೆಗಳಿಂದ ನಲುಗಿ ಶೋಷಣೆ ಅನುಭವಿಸುತ್ತಿದ್ದ ಜನರಲ್ಲಿ ಕಾಯಕದ ಧ್ವನಿ ನೀಡಿದರು. ಕುಲ ಕಸುಬುಗಳಿಗೆ ಕಾಯಕ ಸ್ವರೂಪದ ಜೀವ ಕೊಟ್ಟರು. ಬದುಕಿನ ಕೌಶಲ್ಯಗಳನ್ನು ಅರಿತು ಕಾಯಕ ಮಾಡುವ ಜಾಗೃತಿ ಮೂಡಿಸಿದ್ದರು. ಕಾಯಕವೇ ಅಂದು ಪ್ರಧಾನವಾಗಿತ್ತು. ಜೀವ, ಭಾವ, ಪ್ರಾಣ ಎನ್ನದೆ ಕಾಯಕವನ್ನು ಕೈಗೊಳ್ಳುವ ಶರಣ ಪರಂಪರೆ ಅಂದು ಪ್ರಧಾನವಾಗಿತ್ತು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ತಾಪಂ ಸದಸ್ಯೆ ವಿದ್ಯಾ ಗೊಡೆಮನೆ, ಭೋವಿ ನಿಗಮದ ಮಾಜಿ ಸದಸ್ಯ ಹನುಮಂತಪ್ಪ ಗೊಡೆಮನೆ, ಚಿಕ್ಕಜಾಜೂರು ಗ್ರಾಪಂ ಅಧ್ಯಕ್ಷ ಡಿ.ಸಿ. ಮೋಹನ್‌, ಪಪಂ ಸದಸ್ಯ ಪಿ.ಎಚ್. ಮುರುಗೇಶ್‌, ರೈತ ಸಂಘದ ನಾಯಕಿ ಈ. ಗಂಗಮ್ಮ, ಕಾಕಾನೂರು ನಾಗರಾಜ, ಶೇಷಣ್ಣ, ಎಸ್‌.ಜಿ.ಎಂ ಕಾರ್ಯದರ್ಶಿ ಪರಮಶಿವಯ್ಯ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ

Mangaluru; ಪೆಟ್ರೋಲ್‌ ಬದಲು ಡೀಸೆಲ್‌ ತುಂಬಿಸಿದ ಆರೋಪ: ಕೋರ್ಟ್‌ಗೆ ಮೊರೆ

Mangaluru; ಕಾರಿಗೆ ಪೆಟ್ರೋಲ್‌ ಬದಲು ಡೀಸೆಲ್‌ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.