ಮಾರುಕಟ್ಟೆಗೆ ಬರ್ತಾನೇ ಇಲ್ಲ ಮಾವು!

ಇಳುವರಿ ಕಡಿಮೆಯಾಗಿ ಬೆಲೆ ಹೆಚ್ಚು

Team Udayavani, May 3, 2019, 3:17 PM IST

3-May-25

ಹೊನ್ನಾಳಿ: ಪಟ್ಟಣದಲ್ಲಿ ಕೇವಲ ಕಸಿ ಮತ್ತು ಸಿಂಧೂರ ವಿಧದ ಮಾವಿನಹಣ್ಣಗಳು ಮಾತ್ರ ಬಂದಿರುವುದು.

ಹೊನ್ನಾಳಿ: ಕಳೆದ ವರ್ಷ ಮಳೆ ಕೊರತೆಯಾದ ಕಾರಣ ಮಾವು ಇಳುವರಿ ಕಡಿಮೆಯಾಗಿದ್ದು, ಮಾರ್ಕೇಟ್‌ಗೆ ಹೆಚ್ಚು ಮಾವು ಬಾರದೆ ವ್ಯಾಪಾರ, ವಹಿವಾಟು ಕ್ಷೀಣಿಸಿದೆ. ಏ.10ರ ನಂತರ ಎಲ್ಲಾ ಜಾತಿಯ ಮಾವಿನ ಹಣ್ಣು ಮಾರ್ಕೇಟ್‌ಗೆ ಬರಬೇಕಿತ್ತು. ಆದರೆ ಮೇ ತಿಂಗಳು ಬಂದರೂ ಕೇವಲ ರಸಪೂರಿ(ಕಸಿ), ಸಿಂಧೂರ ಜಾತಿ ಮಾವಿನಹಣ್ಣುಗಳು ಮಾತ್ರ ಮಾರ್ಕೇಟ್‌ಗೆ ಬಂದಿವೆ.

ಮೇ ತಿಂಗಳ ಕೊನೆ ವಾರದಲ್ಲಿ ಮುಂಗಾರು ಪ್ರಾರಂಭವಾಗಿ ಮಳೆ ಬೀಳಲು ಪ್ರಾರಂಭವಾಗುತ್ತದೆ. ಆಗ ಮಳೆ ಬಿದ್ದ ನಂತರ ಮಾವು ತಿನ್ನಬಾರದೆಂದು ಜನರು ಖರೀದಿ ನಿಲ್ಲಿಸುತ್ತಾರೆ. ಅಷ್ಟರಲ್ಲಿಯೇ ಮಾವಿನ ವ್ಯವಹಾರ ಮುಗಿಯಬೇಕು.

ಈಗಾಗಲೇ ಮಾರ್ಕೇಟ್‌ಗೆ ಮಾವಿನ ಅತಿ ಬೇಡಿಕೆಯ ತಳಿಗಳಾದ ಮಲ್ಲಿಕಾ, ಬಾದಾಮು, ರತ್ನಾಗಿರಿ ಆಪೂಸ್‌, ಮಲಗೋವಾ ಸೇರಿದಂತೆ ಇತರ ಜಾತಿಯ ಹಣ್ಣುಗಳು ಬಂದು ರಾರಾಜಿಸಬೇಕಿತ್ತು. ಆದರೆ ಈ ಜಾತಿಯ ಹಣ್ಣುಗಳು ಮಾರ್ಕೇಟ್‌ನಲ್ಲಿ ಕಾಣುತ್ತಿಲ್ಲ. ನ್ಯಾಮತಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಮಾವು ಬೆಳೆಯಲಾಗುತ್ತದೆ. ಅಲ್ಲಿಂದ ನೇರವಾಗಿ ಹುಬ್ಬಳ್ಳಿ, ಗೋವಾ ಮತ್ತು ಮುಂಬೈ ನಗರಗಳಿಗೆ ಕಳಿಸಿಕೊಡಲಾಗುತ್ತದೆ. ಹೀಗಾಗಿ ನಮಗೆ ಮಾವು ಸಿಗುತ್ತಿಲ್ಲ ಎನ್ನುತ್ತಾರೆ ಪಟ್ಟಣದ ಬೀದಿ ಬದಿ ವ್ಯಾಪಾರಿಗಳು.

ಸದ್ಯಕ್ಕೆ ಮಾರ್ಕೇಟ್‌ನಲ್ಲಿ ದೊರೆಯುವ ರಸಪೂರಿ(ಕಸಿ) ರೂ.60ರಿಂದ 70, ಸಿಂಧೂರ ರೂ.50ರಿಂದ 60, ಬೆನೀಷಾ ರೂ.60ರಿಂದ 70 ದರದಲ್ಲಿ ಮಾರಾಟವಾಗುತ್ತಿವೆ.

ಬಾದಾಮು, ಮಲ್ಲಿಕಾ ಮಾವಿನ ಹಣ್ಣುಗಳ ದರ ಹೆಚ್ಚಾಗಿದ್ದು ಪಟ್ಟಣದಲ್ಲಿ ಅವುಗಳನ್ನು ಕೊಳ್ಳಲಿಕ್ಕೆ ಗ್ರಾಹಕರು ಇಷ್ಟಪಡುವುದಿಲ್ಲ ಎಂದು ವ್ಯಾಪಾರಿಗಳು ಹೇಳುತ್ತಾರೆ.

ಮಳೆ ಕೊರತೆ ಹಾಗೂ ಇಳುವರಿ ಇಲ್ಲದ ಕಾರಣ ಈ ವರ್ಷ ಮಾವಿನ ವ್ಯಾಪಾರ ಕ್ಷೀಣಿಸಿದೆ. ಮೇ 10ರಿಂದ ಜೂನ್‌ ತಿಂಗಳಲ್ಲಿ ವ್ಯಾಪಾರ ವಹಿವಾಟು ಹೆಚ್ಚಾಗಬಹುದು ಎಂದು ನಂಬಿದ್ದೇವೆ.
ಮುಬಾರಕ್‌, ಹಣ್ಣಿನ ವ್ಯಾಪಾರಿ.

ಟಾಪ್ ನ್ಯೂಸ್

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

Davanagere; ಗಾಯಿತ್ರಿ ಸಿದ್ದೇಶ್ವರ ಪರ ಯದುವೀರ್ ಒಡೆಯರ್ ರೋಡ್ ಶೋ

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಕೇಂದ್ರದಲ್ಲಿ ರಾಜ್ಯದ ಸಮಸ್ಯೆಗಳ ಬಗ್ಗೆ ದನಿ ಎತ್ತಲು ಕಾಂಗ್ರೆಸ್ ಗೆಲ್ಲಿಸಿ: ರಾಮಲಿಂಗಾರೆಡ್ಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.