ರಜತ ಕಿರೀಟಿ ತೋಟಿ ಗಣಪತಿ ಸಾಗರೋಲ್ಲಂಘನ

ಹವ್ಯಕ ಸಂಘಟನೆಯಿಂದ ವಿವಿಧ ಕಾರ್ಯಕ್ರಮ ಆಯೋಜನೆ

Team Udayavani, Jul 4, 2019, 3:12 PM IST

04-July-31

ಹೊನ್ನಾವರ: ವೈವಿಧ್ಯಮಯ ಸೊಬಗಿನ ನೃತ್ಯ, ಸುಂದರ ವೇಷ-ಭೂಷಣ ಮತ್ತು ಯಕ್ಷಗಾನದ ಹಿರಿಯ ದಿಗ್ಗಜರ ಶೈಲಿಯ ಸಮರಸವಾದ ಜನಪ್ರಿಯ ಯಕ್ಷಗಾನ ಕಲಾವಿದ ತೋಟಿ ಗಣಪತಿ ಹೆಗಡೆ ಅಮೆರಿಕ ಹವ್ಯಕ ಸಂಘಟನೆ ಆಶ್ರಯದಲ್ಲಿ ಜು.5-6 ರಂದು ಮತ್ತು 13ರಂದು ವೈವಿಧ್ಯಮಯ ಯಕ್ಷಗಾನ ಪ್ರದರ್ಶನ ನೀಡಲು ಸಾಗರೋಲ್ಲಂಘನ ಗೈದಿದ್ದಾರೆ.

ಮಾರುತಿ ಪಾತ್ರಕ್ಕೆ ಪ್ರಸಿದ್ಧರಾದ ತೋಟಿಯವರಿಗೆ ಕಳೆದ ವರ್ಷ ಅಭಿಮಾನಿಗಳು ರಜತ ಕಿರೀಟ ನೀಡಿ, ಸನ್ಮಾನಿಸಿದ್ದಾರೆ. ಹಿಮ್ಮೇಳದಲ್ಲಿ ಭಾಗವತ ಅನಂತ ಹೆಗಡೆ ದಂತಳಿಕೆ ಯಲ್ಲಾಪುರ, ಮೃದಂಗ ವಾದಕರಾಗಿ ಶಂಕರ ಭಾಗವತ ಯಲ್ಲಾಪುರ, ಸಾಗರದ ಸಂಜಯ ಬೆಳಿಯೂರು ಈ ನಾಲ್ವರ ತಂಡ ಪ್ರಯಾಣ ಬೆಳೆಸಿದ್ದು ಉಳಿದ ಪಾತ್ರಕ್ಕೆ ಅಮೆರಿಕಾದ ಯಕ್ಷಗಾನ ಪ್ರಿಯರು ಜೊತೆಯಾಗಲಿದ್ದಾರೆ.

ಜು.5-6 ರಂದು ನಾದನಾಟ್ಯ ವೈಭವ ಮತ್ತು ಕಾರ್ತವೀರ್ಯಾರ್ಜುನ ಪ್ರದರ್ಶನವಿದೆ. ಯಕ್ಷಮಿತ್ರ ಟೊರೆಂಟೋದ 10ನೇ ವಾರ್ಷಿಕೋತ್ಸವದ ಅಂಗವಾಗಿ ಗದಾಯುದ್ಧ ಪ್ರದರ್ಶನ 13ರಂದು ಶೃಂಗೇರಿ ವಿದ್ಯಾಭಾರತೀ ಸಭಾಂಗಣ ಬ್ರಾಯ್ದನ್‌ ಡ್ರೈವ್‌ ಎಟೋಬೊಕೋದಲ್ಲಿ ನಡೆಯಲಿದೆ. ಕರ್ನಾಟಕದ ಸಾಂಪ್ರದಾಯಿಕ ಶೈಲಿಯಲ್ಲಿ ಮುದ್ರಣವಾದ ಕರಪತ್ರ ಆಮಂತ್ರಣಗಳು ಯಕ್ಷಗಾನದ ಹಿರಿಮೆ ಭೂಗೋಲದ ಅಡಿಭಾಗದಲ್ಲಿ ವಿಜೃಂಭಿಸುವುದನ್ನು ನೋಡುವುದಕ್ಕೆ ಅಲ್ಲಿಯ ಕಲಾಪ್ರೇಮಿಗಳಿಗೆ ಕರೆನೀಡಿದೆ. ಪ್ರೇಕ್ಷಕರಿಗೆ ಭೋಜನ ವ್ಯವಸ್ಥೆ ಸಹಿತ 20ಅಮೆರಿಕನ್‌ ಡಾಲರ್‌ (1360 ರೂ.), ಹಿರಿಯ ನಾಗರಿಕರಿಗೆ ಶೇ. 3ಡಿಸ್ಕೌಂಟ್, ಕಾದಿರಿಸಿದ ಆಸನಗಳಿಗೆ 12ಅಮೆರಿಕನ್‌ ಡಾಲರ್‌ (816 ರೂ.), ಪ್ರವೇಶ ದರ ನಿಗದಿಯಾಗಿದ್ದು 12ವರ್ಷದ ಒಳಗಿನವರಿಗೆ ಉಚಿತ ಪ್ರವೇಶ ಎಂದು ಪ್ರಕಟಿಸಲಾಗಿದೆ.

ತೋಟಿ ವೃತ್ತಿ ಕಲಾವಿದರಾಗಿ ಹವ್ಯಾಸಿ ಕಲಾವಿದರ ಜೊತೆ ಮಾತ್ರವಲ್ಲ ಯಕ್ಷಗಾನ ಲೋಕದ ಎಲ್ಲ ಕಲಾವಿದರ ಜೊತೆ ವೇಷ ಮಾಡಿದವರು. ಎಲ್ಲರೊಂದಿಗೆ ಹೊಂದಿಕೊಳ್ಳುವ ಗಣಪತಿ ಹೆಗಡೆ ಪರಮ ದೈವಭಕ್ತರು. ಯಕ್ಷಗಾನವೇ ಅವರ ಜೀವಾಳ. ಅವರು ಕಲೆಗೆ ತಮ್ಮನ್ನು ಸಮರ್ಪಿಸಿಕೊಂಡಿರುವುದರಿಂದ ಅಭಿಮಾನಿಗಳಿಗೆ ವಿಶೇಷ ಪ್ರೀತಿ. ಹಲವಾರು ಬಾರಿ ವಿದೇಶ ಪ್ರವೇಶ ಮಾಡಿರುವ ತೋಟಿಯವರು ಪ್ರಥಮ ಬಾರಿ ಅಮೆರಿಕಾಕ್ಕೆ ಹೋಗಿದ್ದಾರೆ. ಇವರು ಮುಗ್ವಾ ಸುಬ್ರಹ್ಮಣ್ಯ ಕ್ಷೇತ್ರದವರು.

ಟಾಪ್ ನ್ಯೂಸ್

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

Modi 3

PM Modi ಏ.28ರಂದು ಉತ್ತರಕನ್ನಡಕ್ಕೆ?; ಯಲ್ಲಾಪುರದಲ್ಲಿ ಬಹಿರಂಗ ಸಮಾವೇಶ?

Bhatkal: ಇಬ್ಬರು ಸಮುದ್ರಪಾಲು

Bhatkal: ಇಬ್ಬರು ಸಮುದ್ರಪಾಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.