ಹೊಸ ವರ್ಷಾಚರಣೆಯಲ್ಲಿ ಪಾಶ್ಚಾತ್ಯ ಸಂಸ್ಕೃತಿ ವಿಜೃಂಭಣೆ


Team Udayavani, Dec 30, 2019, 4:47 PM IST

30-December-23

ಹೊಸದುರ್ಗ: ಇಂದಿನ ಯುವಕರು ಹೊಸ ವರ್ಷವನ್ನು ಬರ ಮಾಡಿಕೊಳ್ಳುವ ರೀತಿ ಸರಿಯಿಲ್ಲ. ದೇಹ, ಮನಸ್ಸು, ಬುದ್ಧಿಯನ್ನು ವಿಕೃತಗೊಳಿಸಿಕೊಂಡು ಕುಡಿದು, ಕುಪ್ಪಳಿಸುವ ಪಾಶ್ಚಾತ್ಯ ಸಂಸ್ಕೃತಿಯೇ ವಿಜೃಂಭಿಸುತ್ತಿದೆ ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಸಾಣೇಹಳ್ಳಿಯ ಎಸ್‌.ಎಸ್‌. ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ನಮ್ಮ ಕಲೆ, ಸಾಹಿತ್ಯ, ಸಂಗೀತ, ಸಂಸ್ಕೃತಿಯ ಮೂಲಕ ಮನಸ್ಸನ್ನು ವಿಕಾಸಗೊಳಿಸಬೇಕೆನ್ನುವ ದೃಷ್ಟಿಯಿಂದ ಕಳೆದ 15 ವರ್ಷಗಳಿಂದ “ವರ್ಷದ ಹರ್ಷ’ ಎನ್ನುವ ಕಾರ್ಯಕ್ರಮವನ್ನು ಡಿಸೆಂಬರ್‌ 31ರ ರಾತ್ರಿ ನಡೆಸಿಕೊಂಡು ಬರಲಾಗುತ್ತಿದೆ ಎಂದರು.

ಚಲನಚಿತ್ರ ಕ್ಷೇತ್ರ ಅತ್ಯಂತ ಪ್ರಭಾವಿ ಮಾಧ್ಯಮವಾಗಿ ಜಗತ್ತಿನಾದ್ಯಂತ ಬೆಳೆದಿದೆ. ಈ ಹಿನ್ನೆಲೆಯಲ್ಲಿ ಕಿರುತೆರೆ ವಾಹಿನಿಗಳಲ್ಲಿ ನಿತ್ಯವೂ ಅನೇಕ ಚಲನಚಿತ್ರಗಳು ಪ್ರಸಾರವಾಗುತ್ತವೆ. ಬಹಳಷ್ಟು ಜನರ ಮನಸ್ಸಿನಲ್ಲಿ ಒಂದಿಷ್ಟು ಹಾಡು, ನೃತ್ಯ, ಹೊಡೆದಾಟ-ಬಡಿದಾಟ ಇದ್ದರೆ ಮಾತ್ರ ನೋಡಬಹುದು ಇಲ್ಲದೆ ಇದ್ದರೆ ನೋಡಲು ಸಾಧ್ಯವಿಲ್ಲ ಎನ್ನುವ ಭಾವನೆ ಇದೆ. ಹಿಂದಿನ ಮತ್ತು ಇಂದಿನ ಚಲನಚಿತ್ರಗಳಲ್ಲಿ ಬಹಳ ವ್ಯತ್ಯಾಸವಿದೆ. ಇಂದಿನ ಚಿತ್ರಗಳಲ್ಲಿ ಮೌಲ್ಯಗಳು ಕಾಣೆಯಾಗುತ್ತಿವೆ. ಜನರು ಬಯಸುವಂಥದ್ದನ್ನು ಕೊಡುವುದಕ್ಕಿಂತ ಜನರಿಗೆ ಯಾವುದು ಬೇಕೋ ಅಂಥದ್ದನ್ನು ಕೊಡುವ ಚಿತ್ರಗಳು ಹೊರಬರಬೇಕು. ಹಾಗಂತ ಅಂಥ ಚಲನಚಿತ್ರಗಳು ಇಲ್ಲ ಅಂತ ಅಲ್ಲ. ಅವುಗಳ ಸಂಖ್ಯೆ ಬಹಳ ವಿರಳ. ಅವು ಕಿರುತೆರೆಯಲ್ಲೂ ಬರುವುದಿಲ್ಲ. ಹಿರಿತೆರೆಯಲ್ಲೂ ಬಹಳ ದಿನ ಓಡುವುದಿಲ್ಲ. ಸದಭಿರುಚಿಯ ಚಿತ್ರಗಳನ್ನು ಮಕ್ಕಳಿಗೆ ತೋರಿಸಬೇಕೆನ್ನುವ ಸಂಕಲ್ಪದಿಂದ ಈ ವರ್ಷ ಚಲನಚಿತ್ರೋತ್ಸವವನ್ನು ಆರಂಭಿಸಿದ್ದೇವೆ ಎಂದು ತಿಳಿಸಿದರು.

ಚಲನಚಿತ್ರ ನಟ ಸುಚೇಂದ್ರಪ್ರಸಾದ್‌ ಮಾತನಾಡಿ, ಸಿಜಿಕೆ ಧಿಧೀಶಕ್ತಿ ಮತ್ತು ಪಂಡಿತಾರಾಧ್ಯ ಶ್ರೀಗಳ ಇಚ್ಛಾಶಕ್ತಿಯ ಕಾರಣದಿಂದ ಸಾಣೇಹಳ್ಳಿಯಲ್ಲಿ ನಿರಂತರವಾಗಿ ರಂಗಕ್ರಿಯೆಗಳು ನಡೆಯುತ್ತಿವೆ. ಇದೇ ಮೊದಲ ಬಾರಿ ಚಲನಚಿತ್ರೋತ್ಸವ ಆಯೋಜನೆಗೊಂಡಿದೆ. ಇದು ಅತ್ಯಗತ್ಯವಾದ ಮತ್ತು ಅಷ್ಟೇ ಎಚ್ಚರದ ನಡೆಯಾಗಬೇಕು. ಚಿತ್ರವನ್ನು ಕೇವಲ ಚಿತ್ರವಾಗಿ ನೋಡುವುದು ಸರಿಯಲ್ಲ. ಒಂದೇ ನೋಟಕ್ಕೆ ಸಿನಿಮಾದ ಬಹುಮುಖ ಆಯಾಮಗಳು ದಕ್ಕದೇ ಹೋಗಬಹುದು. ದಕ್ಕುವ ಪ್ರಕ್ರಿಯೆ ಅಷ್ಟು ಸುಲಭವಲ್ಲ. ಸಿನಿಮಾಗಳನ್ನು ನೋಡಿದ ಪ್ರೇಕ್ಷಕ ಬೌದ್ಧಿಕವಾಗಿ ಮರುಹುಟ್ಟು ಪಡೆಯಬೇಕು ಎಂದರು.

ಸಿನಿ ಪ್ರದರ್ಶನಕ್ಕೆ, ವಿಮರ್ಶೆಗೆ, ಚರ್ಚೆಗೆ, ಸಂವಾದಕ್ಕೆ ಸಾಣೇಹಳ್ಳಿ ಯಕ್ತ ನೆಲೆ. ಇಂಥ ಚಲನಚಿತ್ರೋತ್ಸವಗಳನ್ನು ಯೋಜಿತ ರೀತಿಯಲ್ಲಿ ನಡೆಸಬೇಕಾದ ಸಂದರ್ಭವಿದೆ. ಸಿನಿಮಾದ ಜನ ನಮ್ಮ ಮೂಗಿನ ನೇರಕ್ಕೆ ಸಿನಿಮಾ ನಿರ್ಮಿಸುತ್ತಿದ್ದೇವೆ. ಪ್ರೇಕ್ಷಕರನ್ನು ಕೇಳದೆಯೇ, ಅವರೊಡನೆ ಸಂವಾದಿಸದೆ ಪ್ರಕ್ಷಕ-ಸಿಮಾಮ ರಂಗಗಳ ಸಮನ್ವಯದ ಕೊರತೆಯಿಂದ ಸಿನಿಮಾ ಕ್ಷೇತ್ರ ಸಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಅಧ್ಯಾಪಕ ಜಯಣ್ಣ ನಿರೂಪಿಸಿದರು. ಕಾರ್ಯಕ್ರಮದ ನಂತರ
ಟಿ.ಎಸ್‌. ನಾಗಾಭರಣ ನಿರ್ದೇಶನದ “ಚಿನ್ನಾರಿ ಮುತ್ತ’ ಚಲನಚಿತ್ರ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು

banMysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್‌ಗೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Lok Sabha Elections ಕೆಲಸ ಮಾಡದಿದ್ದರೆ ಮನೆಗೆ: ಸುರ್ಜೇವಾಲ

Shobha, Bharathi Shetty  ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Shobha, Bharathi Shetty ಹೊರತು ಬಿಎಸ್‌ವೈ ಬೇರೆ ಯಾರನ್ನೂ ಬೆಳೆಸುತ್ತಿಲ್ಲ: ಈಶ್ವರಪ್ಪ

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Lok Sabha Elections; ಮುಗಿದ ವೀಣಾ ಮುನಿಸು; ಕಾಂಗ್ರೆಸ್‌ ಈಗ “ಸಂಯುಕ್ತ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.