ಗ್ರಂಥಾಲಯಕ್ಕೆ ಸ್ಥಳದ ಅಭಾವ!

ಸಮಯ ಬದಲಾವಣೆಯಿಂದ ಒದುಗರಿಗೆ ಕಷ್ಟಗೌರವಧನ ಹೆಚ್ಚಿಸಿ

Team Udayavani, Oct 26, 2019, 7:45 PM IST

26-October-20

ಹೊಸದುರ್ಗ: ಜ್ಞಾನದ ಗಣಿಯಾಗಬೇಕಾಗಿದ್ದ ಗ್ರಂಥಾಲಯಗಳು ಓದುಗರಿಗೆ ಸ್ಪಂದಿಸಬೇಕಾಗಿರುವ ಅವಧಿಯಲ್ಲಿ ತೆರೆಯದೆ ಅವೈಜ್ಞಾನಿಕ ಅವಧಿಯಲ್ಲಿ ತೆರೆದಿರುವುದು ಪ್ರಯೋಜನಕ್ಕೆ ಬರುತ್ತಿಲ್ಲ.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಿಲ್ಲಾ ಕೇಂದ್ರ ಗ್ರಂಥಾಲಯ ಹೊಸದುರ್ಗ ಶಾಖೆಯು ಪಟ್ಟಣದ ಅಶೋಕ ಕ್ಲಬ್‌ ಭವನದ ಬಾಡಿಗೆ ಕಟ್ಟಡದಲ್ಲಿ 1970ರಂದು ಸ್ಥಾಪನೆಗೊಂಡಿದ್ದು, ಕೇವಲ 100 ರೂ. ಬಾಡಿಗೆ ನೀಡಲಾಗುತ್ತಿದೆ ಬಸ್‌ ನಿಲ್ದಾಣಕ್ಕೆ ಹತ್ತಿರವಿರುವ ಕಟ್ಟಡದಲ್ಲಿ ಸ್ಥಳದ ಅಭಾವ ಹೆಚ್ಚಾಗಿದೆ.

ಬಹಳ ದಿನಗಳಿಂದಲು ಇರುವ ಗ್ರಂಥಾಲಯದ ಸಮಯದ ಬದಲಾವಣೆಯಿಂದ ಓದುಗಗೆ ಕಷ್ಟಕರವಾಗುತ್ತಿದೆ ಎನ್ನುತ್ತಾರೆ ಹಿರಿಯ ಓದುಗರು 8ಕ್ಕೆ ಆರಂಭವಾಗುವ ಗ್ರಂಥಾಲಯ ಕಚೇರಿ 11.30ಕ್ಕೆ ಮುಚ್ಚಲ್ಪಡುತ್ತದೆ. ಬೆಳಗಿನ ಉಪಹಾರ ಮುಗಿಸಿಕೊಂಡು ಬರುವ ಹೊತ್ತಿಗೆ ಆಗಲೆ ಮುಚ್ಚುವ ಸಮಯ ಬಂದಿರುತ್ತದೆ. ಇನ್ನೂ ಮಧ್ಯಾಹ್ನ 3ಕ್ಕೆ ತೆರೆಯುವ ಕಚೇರಿ 7.30ಕ್ಕೆ ಮುಚ್ಚಲ್ಪಡುತ್ತದೆ.

ಹೀಗಾಗಿ ಓದುಗರ ಅಭಿಪ್ರಾಯ ಪಡೆದು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ಸಮಯದಲ್ಲಿ ಗ್ರಂಥಾಲಯ ತೆಗೆಯಬೇಕೆನ್ನುವುದು ಓದುಗ ಜಯಣ್ಣ ಅವರ ಅಭಿಪ್ರಾಯ. ಗ್ರಂಥಾಲಯದಲ್ಲಿ ಒಟ್ಟು 16,785 ಪುಸ್ತಕಗಳಿದ್ದು ಪೂರ್ಣಾವಧಿ ಓರ್ವ ನೌಕರ ಕರ್ತವ್ಯ ನಿರ್ವಹಿಸುತ್ತಿದ್ದು, ಅವರ ನಿಯಂತ್ರಣದಲ್ಲಿದ್ದ ತಾಲೂಕಿನ 33 ಗ್ರಾಮ ಪಂಚಾಯ್ತಿಗಳ ಗ್ರಂಥಾಲಯಗಳು ಇದೀಗ ನೇರವಾಗಿ ಸಂಬಂಧಿಸಿದ ಗ್ರಾಪಂ ನಿಯಂತ್ರಣದಲ್ಲಿ ಕಳೆದ ಅಕ್ಟೋಬರ್‌ ಒಂದರಿಂದ ಕಾರ್ಯನಿರ್ವಹಿಸುತ್ತಿವೆ.

ಇನ್ನೂ ಹಲವು ಗ್ರಾಮ ಪಂಚಾಯ್ತಿ ಕೇಂದ್ರದಲ್ಲಿ ನಡೆಯುವ ಗ್ರಂಥಾಲಯಗಳು ಕೆಲವಡೆ ಸಮರ್ಪಕವಾಗಿ ಕೆಲ ಪತ್ರಿಕೆಗಳನ್ನು ಹೊರತು ಪಡಿಸಿದರೆ ವಿಭಿನ್ನ ಪುಸ್ತಕಗಳ ಲಭ್ಯತೆ ಇಲ್ಲ ಎಂಬ ಆರೋಪವಿದ್ದರೆ ಗ್ರಾಮೀಣ ಜನರಿಗೆ ಅನುಕೂಲವಾಗುವ ಸಮಯದಲ್ಲಿ ತೆರೆದಿರುವುದಿಲ್ಲ. ಸಮರ್ಪಕ ಕಟ್ಟಡವಿಲ್ಲ ಬಾಗೂರಿನ ಗ್ರಂಥಾಲಯ ಕಟ್ಟಡ ಶಿಥಿಲಗೊಂಡಿದೆ ಎನ್ನುತ್ತಾರೆ ರಾಜು ವಿಠ್ಠಲ .

ಟಾಪ್ ನ್ಯೂಸ್

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.