- Wednesday 11 Dec 2019
ನಗರ ಹೋಬಳಿಯಲ್ಲಿ ಮಳೆ; ಜಲಾಶಯಕ್ಕೆ ಹೆಚ್ಚಿನ ನೀರು
Team Udayavani, Jul 10, 2019, 2:53 PM IST
ಹೊಸನಗರ: ನಗರ ಹೋಬಳಿಯಲ್ಲಿ ವ್ಯಾಪಕ ಮಳೆ ಹರಿಯುತ್ತಿದ್ದು ಹಿಲ್ಕುಂಜಿ ಹೊಳೆ ತುಂಬಿ ಹರಿಯುತ್ತಿದೆ.
ಹೊಸನಗರ: ಕಳೆದು ಮೂರು ದಿನಗಳಿಂದ ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಅದರಲ್ಲೂ ನಗರ ಹೋಬಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಮಾಣಿ, ಚಕ್ರಾ, ಸಾವೇಹಕ್ಲು, ಪಿಕಪ್ ಮತ್ತು ಲಿಂಗನಮಕ್ಕಿ ಜಲಾಶಯಕ್ಕೆ ಹೆಚ್ಚಿನ ನೀರು ಹರಿದುಹೋಗುತ್ತಿದೆ.
ನಗರ ಹೋಬಳಿಯಲ್ಲಿ ವ್ಯಾಪಕ ಮಳೆಯ ಕಾರಣ ಹಿಲ್ಕುಂಜಿ ಹೊಳೆ ತುಂಬಿ ಹರಿಯುತ್ತಿದ್ದು, ನೋಡುಗರ ಗಮನ ಸೆಳೆಯುತ್ತಿದೆ. ಮಾಣಿ ಜಲಾಶಯ ಪ್ರದೇಶದಲ್ಲಿ 110 ಮಿಮೀ, ಯಡೂರಿನಲ್ಲಿ 96 ಮಿಮೀ, ಹುಲಿಕಲ್ನಲ್ಲಿ 114 ಮಿಮೀ ಮತ್ತು ಮಾಸ್ತಿಕಟ್ಟೆಯಲ್ಲಿ 146 ಮಿಮೀ ಮಳೆಯಾಗಿದೆ. 594.36 ಮೀ ಗರೀಷ್ಠ ಮಟ್ಟದ ಮಾಣಿ ಜಲಾಶಯದ ನೀರಿನ ಮಟ್ಟ 573.74 ಮೀ ತಲುಪಿದೆ.
ಈ ವಿಭಾಗದಿಂದ ಇನ್ನಷ್ಟು
-
ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ...
-
ಉತ್ತರಕನ್ನಡ: ಕರ್ಕಿ ಯಕ್ಷಗಾನ ಪರಂಪರೆಯ ಅಗ್ರಮಾನ್ಯ ಕಲಾವಿದ ಮತ್ತು ಉತ್ತರಕನ್ನಡ ಸಭಾಹಿತ ಮಟ್ಟಿನ ಸಮರ್ಥ ಪ್ರತಿನಿಧಿ ದಿ. ಪಿ. ವಿ. ಹಾಸ್ಯಗಾರ, ಕರ್ಕಿ ಇವರ ನೆನಪಿನಲ್ಲಿ...
-
ರಾಯಚೂರು: 1995ರಿಂದ ಆರಂಭಗೊಂಡ ಎಲ್ಲ ಖಾಸಗಿ ಶಾಲಾ, ಕಾಲೇಜುಗಳ ಶಿಕ್ಷಕರಿಗೆ ಹಾಗೂ ಉಪನ್ಯಾಸಕರಿಗೆ ವೇತನಾನುದಾನ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ...
-
ವಿಜಯಪುರ: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಡೆಂಘೀ ನಿಯಂತ್ರಣಕ್ಕೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಆರೋಗ್ಯ...
-
ಬೀದರ: ಜನಸಾಮಾನ್ಯರಲ್ಲಿ ಭಾರತದ ಸಂವಿಧಾನ ಬಗ್ಗೆ ಜಾಗೃತಿ ಮೂಡಿಸಲು ಇಬ್ಬರು ಮಹಿಳೆಯರು ರಾಜಧಾನಿ ಬೆಂಗಳೂರಿನಿಂದ ಹಮ್ಮಿಕೊಂಡಿದ್ದ ಸೈಕಲ್ ಯಾತ್ರೆಯು ಮಂಗಳವಾರ...
ಹೊಸ ಸೇರ್ಪಡೆ
-
ಮಡಿಕೇರಿ: ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ವಿಪರೀತವಾಗಿದ್ದು, ಕಾಡಾನೆ ಹಾವಳಿಯಿಂದಾಗಿ ಮಾನವ ಪ್ರಾಣ ಹಾನಿ, ಬೆಳೆ ಹಾನಿ ಉಂಟಾಗುತ್ತಿದ್ದು, ಜನರು ಭಯ ಭೀತಿಯಿಂದ...
-
ಹೊಸದಿಲ್ಲಿ: ಕಳೆದ ಕೆಲವು ತಿಂಗಳಿನಿಂದ ಆರ್ಥಿಕ ವಲಯದಲ್ಲಾಗುತ್ತಿರುವ ಏರಿಳಿತ ದೇಶದ ಅಭಿವೃದ್ಧಿಯನ್ನು ಕುಂಠಿತಗೊಳಿಸಲಿದೆ ಎಂಬ ಅಭಿಪ್ರಾಯ ಕೇಳಿ ಬರುತ್ತಿದೆ....
-
ಮಂಗಳೂರು: ದೇಶ, ಧರ್ಮ ಆಧಾರದಲ್ಲಿ ಪೌರತ್ವ ನೀಡುವುದಕ್ಕೆ ಆಗುವುದಿಲ್ಲ, ಬಿಜೆಪಿಯ ಮುಂದಿನ ಚುನಾವಣಾ ವಿಷಯ ಇದು. ಎಲ್ಲರೂ ಒಂದಾಗಿ ಇದನ್ನು ವಿರೋಧಿಸಬೇಕು ಎಂದು...
-
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳಲ್ಲಿ ಶಾಲೆ ಪ್ರಾರಂಭವಾದ ದಿನದಂದೇ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕಗಳನ್ನು ವಿತರಿಸುವಂತೆ ಕ್ರಮಕೈಗೊಳ್ಳಬೇಕು...
-
ನವದೆಹಲಿ: ಅಯೋಧ್ಯೆ ಭೂ ವಿವಾದದ ಕುರಿತು ನೀಡಿರುವ ತೀರ್ಪಿನ ಬಗ್ಗೆ ಸಲ್ಲಿಕೆಯಾದ ಮರುಪರಿಶೀಲನಾ ಅರ್ಜಿಯ ವಿಚಾರಣೆಯನ್ನು ತೆರೆದ ಕೋರ್ಟ್ (ಒಪನ್ ಕೋರ್ಟ್) ನಲ್ಲಿ...