ಶೂನ್ಯದಿಂದ ಸೂತ್ರ ಹಿಡಿಯುವ ನಿರೀಕ್ಷೆಯಲ್ಲಿ ಬಿಜೆಪಿ!

ಆಗದ ಪಟ್ಟಣ ಪಂಚಾಯತ್‌ ವಿಸ್ತರಣಾ ಕಾರ್ಯ •ಪಪಂ ಆಡಳಿತಕ್ಕೆ ದೂರದೃಷ್ಟಿ ಕೊರತೆ

Team Udayavani, May 10, 2019, 12:31 PM IST

10-May-13

ಹೊಸನಗರ: ಪಟ್ಟಣ ಪಂಚಾಯತ್‌ ಕಾರ್ಯಾಲಯ.

ಹೊಸನಗರ: ಪಪಂ ಕಳೆದ ಆಡಳಿತ ಮಂಡಳಿಯಲ್ಲಿ ಒಂದೂ ಸ್ಥಾನ ಇಲ್ಲದ ಬಿಜೆಪಿ ವಿರುದ್ಧ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮೈತ್ರಿಗೆ ಮುಂದಾಗಿರುವುದು ರಾಜಕೀಯ ವಲಯದಲ್ಲಿ ಆಶ್ಚರ್ಯ ಮೂಡಿಸಿದೆ.

ಹೊಸನಗರ ಪಪಂ ಆಡಳಿತ ಮಂಡಳಿಯು ಕಳೆದ 2 ಬಾರಿಯೂ ಜೆಡಿಎಸ್‌ ನಡೆಸಿದೆ. ವಿಸರ್ಜಿತ ಆಡಳಿತ ಮಂಡಳಿಯಲ್ಲಿ 11 ಸದಸ್ಯರಲ್ಲಿ ಜೆಡಿಎಸ್‌ನ 6 ಹಾಗೂ ಕಾಂಗ್ರೆಸ್‌ನ 5 ಸದಸ್ಯರು ಇದ್ದರು.

ಪಪಂ ಇತಿಹಾಸದಲ್ಲಿ ಬಿಜೆಪಿ ಒಮ್ಮೆ ಮಾತ್ರ ಪೂರ್ಣ ಪ್ರಮಾಣದ ಆಡಳಿತ ನಡೆಸಿದೆ. ಇನ್ನೊಮ್ಮೆ ಜೆಡಿಎಸ್‌ ಬೆಂಬಲದಿಂದ ಆಡಳಿತ ನಡೆಸಿರುವುದು ಕಂಡುಬರುತ್ತದೆ.

ಹೆಚ್ಚಾಗದ ಮತದಾರರು: ವಿಶೇಷ ಎಂದರೆ ಕಳೆದ 2 ದಶಕಗಳಿಂದ ಹೊಸನಗರ ಪಟ್ಟಣದ ಮತದಾರರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿಲ್ಲ.

ದೂರದೃಷ್ಟಿ ಇಲ್ಲದ ಪಟ್ಟಣ ಪಂಚಾಯತ್‌ ಆಡಳಿತ ಮಂಡಳಿಯು ಪಟ್ಟಣ ಪಂಚಾಯತ್‌ ವಿಸ್ತರಣಾ ಕಾರ್ಯ ನಡೆಸಿಲ್ಲ. ವಿಸ್ತರಣೆಗೆ ಅವಕಾಶ ಇರುವ ಪಟ್ಟಣದ ಹೊರ ವಲಯದ ಬಹುತೇಕ ಪ್ರದೇಶಗಳು ಈಗಲೂ ಗ್ರಾಪಂ ತೆಕ್ಕೆಯಲ್ಲಿವೆ.

ಇದರ ಪರಿಣಾಮ ಹೊಸನಗರ ಪಟ್ಟಣವು ಸ್ಥಳಾಭಾವದಿಂದ ಕಿಷ್ಕಿಂಧೆ ಆಗಿದೆ. ಈ ಕಾರಣದಿಂದಾಗಿ ಇಲ್ಲಿನ ಮತದಾರರ ಸಂಖ್ಯೆ ಕೇವಲ 4837ಕ್ಕೆ ಸ್ಥಗಿತ ಆಗಿದೆ. ಈ ವರ್ಷ ಕೇವಲ 102 ನವ ಮತದಾರರು ಸೇರ್ಪಡೆಯಾಗಿದ್ದಾರೆ.

ಅವೈಜ್ಞಾನಿಕ ವಾರ್ಡ್‌ ವಿಂಗಡಣೆ: ಒಟ್ಟು 11 ವಾರ್ಡ್‌ಗಳು ಇರುವ ಈ ಪಟ್ಟಣ ಪಂಚಾಯತ್‌ನ 11ನೇ ವಾರ್ಡ್‌ನಲ್ಲಿ ಅತ್ಯಧಿಕ 784 ಮತದಾರರು ಇದ್ದರೆ, 4ನೇ ವಾರ್ಡ್‌ನಲ್ಲಿ 3 ಪಟ್ಟು ಕಡಿಮೆ ಅಂದರೆ ಕೇವಲ 220 ಮತದಾರರು ಇದ್ದಾರೆ.

ಕೆಲವರು ತಮ್ಮ ರಾಜಕೀಯ ಬೇಳೆ ಬೇಯಿಸಲು ತಮಗೆ ಬೇಕಾದ ಹಾಗೆ ವಾರ್ಡ್‌ಗಳನ್ನು ಮಾಡಿದ್ದಾರೆ ಎಂಬ ದೂರು ಕೇಳಿಬಂದಿದೆ. ವಾರ್ಡ್‌ ಸಂಖ್ಯೆ 1, 5 ಹಾಗೂ 10ರಲ್ಲಿ ಮಾತ್ರ ಪುರುಷ ಮತದಾರರು ಹೆಚ್ಚಾಗಿದ್ದು, ಉಳಿದಂತೆ ಎಲ್ಲಾ ವಾರ್ಡ್‌ಗಳಲ್ಲಿ ಮಹಿಳಾ ಮತದಾರರ ಸಂಖ್ಯೆ ಅಧಿಕವಾಗಿದೆ. ಚುನಾವಣಾ ವೇಳಾಪಟ್ಟಿ: ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕ ಮೇ 16, ಮೇ.17 ಪರಿಶೀಲನೆ, ಮೇ 20 ನಾಮಪತ್ರ ಹಿಂಪಡೆಯಲು ಕೊನೆಯ ದಿನ.

ಮತದಾನ: ಮೇ 29ರ ಬೆಳಗ್ಗೆ 7ರಿಂದ ಸಂಜೆ 5ರ ತನಕ, ಮತ ಎಣಿಕೆ ತಾಲೂಕು ಕೇಂದ್ರದಲ್ಲಿ ಆರಂಭವಾಗಲಿದೆ ಎಂದು ಚುನಾವಣಾಧಿಕಾರಿ ತಿಳಿಸಿದ್ದಾರೆ.

ನೋಟಾಗೆ ಅವಕಾಶ: ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಮೊದಲ ಬಾರಿಗೆ ಕಣದಲ್ಲಿರುವ ಯಾರೊಬ್ಬ ಅಭ್ಯರ್ಥಿಗೆ ತನ್ನ ಮತ ನೀಡಲು ಇಚ್ಛೆ ಇಲ್ಲದಿದ್ದಲ್ಲಿ ‘ನೋಟಾ’ (ಮೇಲ್ಕಂಡ ಯಾರು ಇಲ್ಲ) ಮತ ಚಲಾಯಿಸುವ ಅಧಿಕಾರ ಚುನಾವಣಾ ಆಯೋಗ ನೀಡಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.