ಜಡಿ ಮಳೆಯಲ್ಲೂ ಮಾರ್ದನಿಸಿದ ಶರಾವತಿ ಕೂಗು

ಮುಳುಗಡೆ ತವರು ನಗರ ಹೋಬಳಿಯ ಪ್ರತಿಭಟನೆಗೆ ಹರಿದು ಬಂದ ಸಂತ್ರಸ್ತರು

Team Udayavani, Jul 7, 2019, 11:11 AM IST

07-July-14

ಹೊಸನಗರ: ತಾಲೂಕಿನ ಬಿದನೂರು ನಗರದಲ್ಲಿ ನಡೆದ ಶರಾವತಿ ಉಳಿಸಿ ಪ್ರತಿಭಟನೆಯಲ್ಲಿ ಹರಿದು ಬಂದ ಜನಸಾಗರ.

ಹೊಸನಗರ: ಬೆಂಗಳೂರಿಗೆ ಲಿಂಗನಮಕ್ಕಿ ನೀರು ಹರಿಸುವ ಸಂಬಂಧ ವಿರೋಧ ಹೆಚ್ಚಾಗುತ್ತಿರುವ ಮಧ್ಯದಲ್ಲಿ ಮುಳುಗಡೆ ತವರು ನಗರ ಹೋಬಳಿಯಲ್ಲಿ ವಿನೂತನ ಹೋರಾಟವೊಂದು ದಾಖಲಾಗಿ ಗಮನ ಸೆಳೆದಿದೆ.

ರಾಜ್ಯದಲ್ಲಿ ಅತೀ ಹೆಚ್ಚು ಮಳೆ ಬೀಳುವ ಪ್ರದೇಶಗಳಲ್ಲಿ ಒಂದಾಗಿರುವ ನಗರ ಹೋಬಳಿಯಲ್ಲಿ ಕಳೆದೆರಡು ದಿನದಿಂದ ಭಾರೀ ಮಳೆ ಸುರಿಯುತ್ತಿದ್ದರೂ ಕೂಡ ಹೋಬಳಿಯ ಜನರು ಸ್ವಯಂಪ್ರೇರಿತಾಗಿ ಸಾವಿರ ಸಾವಿರ ಸಂಖ್ಯೆಯಲ್ಲಿ ಆಗಮಿಸಿ ‘ಶರಾವತಿ ನಮ್ಮದು’.. ‘ಪ್ರಾಣ ಕೊಟ್ಟೇವು ಆದರೆ ನೀರು ಕೊಡೆವು’ ಎಂಬ ಘೋಷಣೆ ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಹೋಬಳಿ ಕೇಂದ್ರ ನಗರದ ನೂಲಿಗ್ಗೇರಿಯಿಂದ ಸುಮಾರು 3 ಕಿಮೀ ದೂರ ಪಾದಯಾತ್ರೆ ಮೆರವಣಿಗೆ ನಡೆಸಿದ ಜನರು ನಗರ ಗ್ರಾಪಂ ಕಚೇರಿಗೆ ಆಗಮಿಸಿ ಲಿಂಗನಮಕ್ಕಿ ನೀರು ಬೆಂಗಳೂರಿಗೆ ಹರಿಸದಂತೆ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಿದರು.

ಮೆರವಣಿಗೆಯಲ್ಲಿ ಗಮನ ಸೆಳೆದಿದ್ದು: ಮೆರವಣಿಗೆಯಲ್ಲಿ ಪ್ರತಿಮನೆ ಮನೆಯಿಂದ ಗೃಹಿಣಿಯರು ಹೆಚ್ಚಾಗಿ ಹರಿದು ಬಂದಿದ್ದು ಒಂದೆಡೆಯಾದರೆ ಬಿರುಸಿನ ಗಾಳಿ ಮಳೆಯನ್ನು ಲೆಕ್ಕಿಸಿದೆ ಕೊಡೆ ಹಿಡಿದು ಸಾಗಿದ್ದು ಗಮನ ಸೆಳೆಯಿತು.

ಇನ್ನು ಪ್ರತಿಭಟನೆಯಲ್ಲಿ ಹಲವರು ಮಂಡಾಳೆ ಮತ್ತು ಕಂಬಳಿಕೊಪ್ಪೆ ಧರಿಸಿ ಬಂದಿದ್ದು ವಿಶೇಷವಾಗಿತ್ತು. ಹಳ್ಳಿ ಸೊಗಡಿನ ಮೂಲಕ ಜನಜಾಗೃತಿ ಮೂಡಿಸಿದ್ದರು. ಅಲ್ಲದೆ ವಿನೂತನ ಪ್ರತಿಭಟನೆಗೂ ಇದು ಸಾಕ್ಷಿಯಾಯಿತು.

ಪ್ರತಿಭಟನೆಯಲ್ಲಿ ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಧರ್ಮ ಗುರುಗಳು, ಸಮುದಾಯ ಬಾಂಧವರು ಸ್ವಯಂಪ್ರೇರಿತರಾಗಿ ಜೊತೆಯಾಗಿ ಹೆಜ್ಜೆ ಹಾಕಿದರು.

ನಗರ ವಿದ್ಯಾರ್ಥಿಗಳು ಕೂಡ ಸ್ವಯಂಸ್ಫೂರ್ತಿಯಿಂದ ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಆಕ್ರೋಶ ಹೊರಹಾಕಿದ್ದು ಖ್ಯಾತ ಸಾಹಿತಿ ನಾಡಿಸೋಜ ಮತ್ತು ಧರ್ಮಗುರುಗಳ ಪ್ರಶಂಸೆಗೆ ಪಾತ್ರವಾಯಿತು.

ಮೆರವಣಿಗೆ ಸಾಗುವ ಮಧ್ಯದಲ್ಲಿ ಐತಿಹಾಸಿಕ ಬಿದನೂರು ಕೋಟೆಯ ಮುಂಭಾಗ ಕೆಲಹೊತ್ತು ಕಳೆದು ಶರಾವತಿ ಉಳಿವಿಗಾಗಿ ಘೋಷಣೆ ಕೂಗಿದ್ದು ಗಮನ ಸೆಳೆಯಿತು.

ಟಾಪ್ ನ್ಯೂಸ್

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

ಗಂಗಾವತಿ: ನೇಮಕಾತಿ ಪರೀಕ್ಷೆಗೆ ವೆಬ್‌ ಕಾಸ್ಟಿಂಗ್‌ ಜಾರಿಯಾಗಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.