ನೆರೆ ಸಂತ್ರಸ್ತರಿಗೆ ನೆರವಿನ ಮಹಾಪೂರ

ವಿವಿಧ ಕಾಲೇಜು, ಅಭಿಮಾನ ಬಳಗದಿಂದ ವಿಧಾಯಕ ಕಾರ್ಯ •ಆಹಾರ, ಅಗತ್ಯ ವಸ್ತುಗಳ ಪೂರೈಕೆ

Team Udayavani, Aug 19, 2019, 1:38 PM IST

19-Agust-27

ಹೊಸಪೇಟೆ: ಕೆಎಸ್‌ಪಿಎಲ್ ಶಾಲೆ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗಾಗಿ ಪರಿಹಾರ ಹಣ ಸಂಗ್ರಹಿಸಲಾಯಿತು.

ಹೊಸಪೇಟೆ: ನಗರದ ಶ್ರೀಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ಪರಿಹಾರ ನಿಧಿಗೆ 5 ಲಕ್ಷ ರೂ.ದೇಣಿಗೆ ನೀಡಿದರು.

ಶ್ರೀಕೊಟ್ಟೂರು ಸ್ವಾಮಿ ಸಂಸ್ಥಾನ ಮಠದ ಪೀಠಾಧಿಪತಿ ಡಾ| ಸಂಗನಬಸವ ಶ್ರೀ 5 ಲಕ್ಷ ರೂ. ಚೆಕ್‌ನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕಳುಹಿಸಿದರು.

ಸಿದ್ದರಾಮಯ್ಯ ಅಭಿಮಾನಿ ಬಳಗ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಮಾನ ಬಳಗ ಹಾಗೂ ನವರತ್ನ ಯುವಕರ ಮಂಡಳಿ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ಅಗತ್ಯ ವಸ್ತು ಹಾಗೂ ಆಹಾರ ಪದಾರ್ಥಗಳನ್ನು ರವಾನಿಸಲಾಯಿತು. ರವಿಕುಮಾರ್‌, ಸುಬ್ರಮಣ್ಯಂ, ಸಣ್ಣ ಮಾರೆಪ್ಪ, ಮಲ್ಲಿಕಾರ್ಜುನ, ರವಿಕುಮಾರ್‌, ರಘುಕುಮಾರ್‌, ಕನ್ನಪ್ಪ, ಭೋಜರಾಜ್‌, ಹೊನ್ನೂರಸ್ವಾಮಿ, ಎರಿಸ್ವಾಮಿ, ಕೊಟ್ರೇಶ್‌, ವಿನೋದ್‌, ಮಂಜು, ಅಪ್ಪಯ್ಯ, ರಾಜ, ಆನಂದ, ಗಂಗಮ್ಮ, ಮಂಜುಳಾ ಹಾಗೂ ವಿಜಯಮ್ಮ ಇನ್ನಿತರರಿದ್ದರು.

ಕೆಎಸ್‌ಪಿಎಲ್ ಶಾಲೆ: ನಗರದ ಕೆಎಸ್‌ಪಿಎಲ್ ಶಾಲೆಯಲ್ಲಿ ಮಾರುಕಟ್ಟೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಮಕ್ಕಳ ಮಾರುಕಟ್ಟೆಯಲ್ಲಿ ಬಂದ ಹಣವನ್ನು ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ ರವಾನಿಸಿದರು. ಶ್ರೀ ಕೃಷ್ಣ ಸಾಯಿ ಎಜ್ಯುಕೇಶನ್‌ ಟ್ರಸ್ಟ್‌ ಕಾರ್ಯದರ್ಶಿ ಶ್ರೀಮತಿ ಕೃಷ್ಣ ಕುಮಾರಿ ಮಕ್ಕಳಿಂದ ನೆರೆ ಸಂತ್ರಸ್ತರ ದೇಣಿಗೆ ಸಂಗ್ರಹಿಸಿದರು. ಶಿಕ್ಷಕರು,ವಿದ್ಯಾರ್ಥಿ ಹಾಗೂ ಪಾಲಕರು ಹಾಜರಿದ್ದರು.

ಪಿಡಿಐಟಿ ಕಾಲೇಜ್‌: ಪಿಡಿಐಟಿ ಕಾಲೇಜಿನ ರಾಷ್ಟ್ರೀಯ ಸ್ವಯಂ ಸೇವಾ ಯೋಜನೆ ಮತ್ತು ಲೀಡ್‌ ಘಟಕದ ವಿದ್ಯಾರ್ಥಿ ಬಳಗ ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ 1 ಲಕ್ಷ ರೂ. ಅಧಿಕ ಮೌಲ್ಯದ ಆಹಾರ ಪದಾರ್ಥ ಹಾಗೂ ದಿನಬಳಕೆ ವಸ್ತುಗಳನ್ನು ರವಾನಿಸಿದರು. ಪ್ರಾಚಾರ್ಯ ಡಾ| ಎಸ್‌.ಎಂ. ಶಶಿಧರ್‌, ವಿದ್ಯಾರ್ಥಿ ಮುಖಂಡರಾದ ಚಂದ್ರಕುಮಾರ್‌ ಚಕ್ರಸಾಲಿ ಹಾಗೂ ಆರ್‌.ನವೀನ್‌ ಇನ್ನಿತರರಿದ್ದರು.

ನಗರದ ಶಂಕರ್‌ ಆನಂದ್‌ ಸಿಂಗ್‌ ಕಾಲೇಜ್‌: ನಗರದ ಶಂಕರ್‌ ಆನಂದ್‌ ಸಿಂಗ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‌ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ತರಿಗೆ 3 ಲಕ್ಷಕ್ಕೂ ಆಧಿಕ ಮೌಲ್ಯದ ಧವಸ-ಧಾನ್ಯ, ತರಕಾರಿ ಹಾಗೂ ಬಟ್ಟೆ, ಬರೆಗಳನ್ನು ರವಾನಿಸಿದರು. ಗದಗ ಜಿಲ್ಲೆಯ ರೋಣ ಹೊಳೆ ಆಲೂರು ಸುತ್ತಮುತ್ತ ಲಿನ ಗ್ರಾಮಕ್ಕೆ ತೆರಳಿದ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳ ತಂಡ, ಮೂರು ದಿನಗಳ ಕಾಲ ಶ್ರಮಾದಾನ ನಡೆಸಿದರು. ಬಳಿಕ ಸಂತ್ರಸ್ತರಿಗೆ ಆಹಾರ ಪದಾರ್ಥ, ಬಟ್ಟೆ ಬರೆ ವಿತರಣೆ ಮಾಡಿದರು. ಕಾಲೇಜ್‌ ಪ್ರಾಂಶುಪಾಲ ಡಾ| ಬಿ.ಜಿ.ಕನಕೇಶ ಮೂರ್ತಿ, ಉಪನ್ಯಾಸಕರಾದ ಡಾ| ಟಿ. ಎಚ್.ಬಸವರಾಜ, ಡಾ| ಡಿ.ಎಂ.ಮಲ್ಲಿಕಾರ್ಜುನ, ಡಾ| ಕೆ.ವೆಂಕಟೇಶ್‌, ಡಾ| ನಾಗಣ್ಣ, ಕೆ.ಶಿವಪ್ಪ, ವಾರಣಿ, ಪಿ.ಸಿ.ರೂಪಾ, ಕೆ.ಸಿ.ಗದಿಗೇಶ್‌, ಗ್ರಂಥಪಾಲಕ ಎ.ಜಿ. ವೀರಭದ್ರಪ್ಪ, ದೈಹಿಕ ಶಿಕ್ಷಣ ನಿರ್ದೇಶಕ ಮಂಜುನಾಥ ಆರೆಂಟ್ನೂರು ಹಾಗೂ ವಿದ್ಯಾರ್ಥಿಗಳು ಇದ್ದರು.

ವಿಜಯನಗರ ಕಾಲೇಜು: ನಗರದ ವಿಜಯನಗರ ಕಾಲೇಜ್‌ ವತಿಯಿಂದ ಉತ್ತರ ಕರ್ನಾಟಕ ನೆರೆ ಸಂತ್ರಸ್ತರ ನೆರವಿಗಾಗಿ 51 ಸಾವಿರ ರೂ ಪರಿಹಾರದ ಚೆಕ್‌ನ್ನು ಉಪವಿಭಾಗಾಧಿಕಾರಿಗಳಿಗೆ ನೀಡುವ ಮೂಲಕ ಮುಖ್ಯಮಂತ್ರಿ ಪರಿಹಾರ ನಿಧಿಗೆ ರವಾನಿಸಿದರು. ಕಾಲೇಜ್‌ ಆಡಳಿತ ಮಂಡಳಿ ಅಧ್ಯಕ್ಷ ಸಾಲಿ ಸಿದ್ದಯ್ಯ ಸ್ವಾಮಿ, ಉಪನ್ಯಾಸಕರಾದ ಅಶೋಕ್‌ ಪತ್ತಾರ್‌, ಪ್ರಕಾಶ್‌ ಕಟ್ಟಿಮನಿ, ಚಂದ್ರಶೇಖರ ಶಾಸ್ತ್ರಿ ಇನ್ನಿತರರಿದ್ದರು.

ಟಾಪ್ ನ್ಯೂಸ್

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8

Mollywood: ಈ ದಿನ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿಗೆ ಬರುವುದು ಖಚಿತ; ಯಾವುದರಲ್ಲಿ ಸ್ಟ್ರೀಮ್?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

Mother Geetha hiremath statement on daughter Neha incident

Hubli; ನನ್ನ ಮಗಳು ಹೊಲಸು ಕೆಲಸ ಮಾಡಿಲ್ಲ…: ನೇಹಾ ತಾಯಿ ಗೀತಾ ಹಿರೇಮಠ ಹೇಳಿಕೆ

8-muddebihala

Muddebihal: ನೇಹಾ ಕೊಲೆ ಖಂಡಿಸಿ ಪ್ರತಿಭಟನೆ: ಮುಸ್ಲಿಂ ಮುಖಂಡರು ಭಾಗಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

B. Y. Raghavendra: “ಕಾಂಗ್ರೆಸ್‌ ನಾಯಕರ ಮನಸ್ಥಿತಿಗೆ ತಕ್ಕಂತೆ “ಚೊಂಬು’ ಜಾಹೀರಾತು’

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.