ಮದ್ಯ-ಧೂಮಪಾನದಿಂದ ದೂರವಿರಿ

2035ರ ವೇಳೆಗೆ ದೇಶದಲ್ಲಿ 92 ಮಿಲಿಯನ್‌ ಜನರಿಗೆ ಮಧುಮೇಹ: ಜಾಲಿ

Team Udayavani, Jun 16, 2019, 3:04 PM IST

16-June-29

ಹೊಸಪೇಟೆ: ನಗರದಲ್ಲಿ ನಡೆದ ಹೃದಯ ರೋಗ ತಪಾಸಣಾ ಶಿಬಿರದಲ್ಲಿ ರೋಟರಿ ಅಧ್ಯಕ್ಷ ಡಾ.ಪಿ.ವಾಸುದೇವ ರೆಡ್ಡಿ ಆರೋಗ್ಯ ತಪಾಸಣೆ ಮಾಡಿಸಿಕೊಂಡರು.

ಹೊಸಪೇಟೆ: ಆಧುನಿಕ ಜೀವನ ಶೈಲಿಯ ಪರಿಣಾಮದಿಂದ ಸಂಪ್ರದಾಯಿಕ ಆಹಾರ ಪದ್ಧತಿಯಿಂದ ವಿಮುಖವಾದ ಹಲವು ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ ಎಂದು ಕೆಎಲ್ಇಎಸ್‌ ಸಂಸ್ಥೆಯ ಕಾರ್ಯನಿರ್ವಹಣಾಧಿಕಾರಿ ಡಾ.ಎಂ.ವಿ.ಜಾಲಿ ಕಳವಳ ವ್ಯಕ್ತಪಡಿಸಿದರು.

ನಗರದ ರೋಟರಿ ಕ್ಲಬ್‌ನಲ್ಲಿ ಶನಿವಾರ ಕೆಎಲ್ಇ ಸಂಸ್ಥೆ ಹಾಗೂ ರೋಟರಿ ಕ್ಲಬ್‌ ಜಂಟಿಯಾಗಿ ಶನಿವಾರ ಹಮ್ಮಿಕೊಂಡಿದ್ದ ಉಚಿತ ಹೃದಯ ರೋಗ ತಪಾಸಣಾ ಶಿಬಿರದಲ್ಲಿ ಮಾತನಾಡಿದ ಅವರು, 2035ರ ವೇಳೆಗೆ ದೇಶದಲ್ಲಿ 92 ಮಿಲಿಯನ್‌ ಜನರು ಮಧುಮೇಹ ರೋಗದಿಂದ ಬಳಲುವಂತಾಗುತ್ತದೆ ಎಂದು ಅಂತಾರಾಷ್ಟ್ರೀಯ ಮಧುಮೇಹ ಒಕ್ಕೂಟ (ಐಡಿಎಫ್)ವರದಿಯಲ್ಲಿ ತಿಳಿಸಿದೆ ಎಂದ ಅವರು, 25 ವರ್ಷ ವಯೋಮಿತಿ ಪ್ರತಿಯೊಬ್ಬರು ಕಾಲ, ಕಾಲಕ್ಕೆ ಆರೋಗ್ಯ ತಪಾಸಣೆಗೆ ಒಳಪಡುವುದು ಸೂಕ್ತ ಎಂದು ಸಲಹೆ ನೀಡಿದರು.

ವೈದ್ಯರಾದ ಡಾ.ಎಸ್‌.ರಿಚರ್ಡ್ಸ್‌ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಧೂಮಪಾನ, ಮದ್ಯಪಾನ, ಅನುವಂಶಿಕತೆಯಿಂದ ಹೃದಯ ಸಮಸ್ಯೆ ಉಂಟಾಗುತ್ತದೆ. ಅಲ್ಲದೇ, ಮಧುಮೇಹ ಹಾಗೂ ಸಕ್ಕರೆ ಕಾಯಿಲೆ ಹೃದಯಕ್ಕೆ ತೊಂದರೆ ಮಾಡುತ್ತವೆ. ಸದೃಢ ಹೃದಯ ಹೊಂದಬೇಕಾದರೆ ಪ್ರತಿದಿನ ವ್ಯಾಯಾಮ ಮಾಡಬೇಕು. ಧ್ಯಾನ ಹಾಗೂ ವಾಕಿಂಗ್‌ ಮಾಡುವುದು. ಈ ಎಲ್ಲ ಚಟುವಟಿಕೆಗಳು ಮನುಷ್ಯನಲ್ಲಿನ ಸಮಸ್ಯೆ ತಡೆಯುತ್ತವೆ ಎಂದು ಹೇಳಿದರು.

ಚಿಪ್ಸ್‌ಗಳಲ್ಲಿ ಹೆಚ್ಚಿನ ಉಪ್ಪುನ್ನು ಬಳಕೆ ಮಾಡಲಾಗುತ್ತದೆ. ಇದು ಅತ್ಯಂತ ಅಪಾಯಕಾರಿ. ಇದು ಹೃದಯ ರೋಗ ಬರುವಂತೆ ಮಾಡುತ್ತದೆ. ಈಗ ಹುಟ್ಟಿದ ಮಕ್ಕಳಲ್ಲೂ ಸಹ ಹೃದಯ ಸಮಸ್ಯೆ ಕಾಣುತ್ತಿದ್ದೇವೆ. ಇದೊಂದು ಆತಂಕಕಾರಿ ಸಂಗತಿ. ಶಿಬಿರಕ್ಕೆ ಮೂರು ವರ್ಷದ ಒಳಗಿನ ಮಕ್ಕಳು ಬರುತ್ತಿದ್ದಾರೆ. ಅಂಕಿ ಸಂಖ್ಯೆಗಳ ಪ್ರಕಾರ 1000 ಮಕ್ಕಳ ಪೈಕಿ 10 ಮಕ್ಕಳಲ್ಲಿ ಹೃದಯ ಸಂಬಂಧಿತ ಕಾಯಿಲೆಗಳು ಬರುತ್ತಿವೆ. ಪಾಲಕರಲ್ಲಿ ಅಪೌಷ್ಟಿಕತೆಯಿಂದ, ರಕ್ತ ಸಂಬಂಧಿತ, ಮಗು ಒಂಬತ್ತು ತಿಂಗಳು ಮುಂಚಿತವಾಗಿಯೇ ಹುಟ್ಟುವುದು ಎಂದು ತಿಳಿಸಿದರು.

ಶಿಬಿರದಲ್ಲಿ 200ಕ್ಕೂ ಹೆಚ್ಚು ತಪಾಸಣೆ ಒಳಗಾದರು. 19 ಜನರಿಗೆ ಹಾಗೂ 4 ಮಕ್ಕಳಿಗೆ ಉಚಿತ ಶಸ್ತ್ರಚಿಕಿತ್ಸೆಗಾಗಿ ಸೂಚಿಸಲಾಯಿತು. ಏಳು ಜನರ ವೈದ್ಯರ ತಂಡ ಶಿಬಿರದಲ್ಲಿ ಭಾಗವಹಿಸಿತ್ತು. ವೈದ್ಯರಾದ ಮಧುಸೂದನ್‌, ಎಂ.ವಿ.ಜಾಲಿ, ನಿಶಿತ್‌ ಉಡುಪಿ, ಪ್ರಸಾದ, ರೋಟರಿ ಕ್ಲಬ್‌ನ ಅಧ್ಯಕ್ಷ ಡಾ.ಪಿ.ವಾಸುದೇವ ರೆಡ್ಡಿ, ಕಾರ್ಯದರ್ಶಿ ಕೆ.ಎಸ್‌.ಕೃಷ್ಣಮೂರ್ತಿ, ಶಿಬಿರದ ಅಧ್ಯಕ್ಷ ಕೆ.ದೀಪಕ ಕುಮಾರ, ಈಶ್ವರ ಇನ್ನಿತರರಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.