ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ತಿಂಗಳಾದರೂ ಎಂಎ ಪಿಎಚ್‌ಡಿ ಅರ್ಹತಾ ಪಟ್ಟಿ ಬಿಡುಗಡೆಯಾಗಿಲ್ಲ

Team Udayavani, Sep 13, 2019, 1:39 PM IST

13-Sepctember-10

ಹೊಸಪೇಟೆ: ಹಂಪಿ ವಿಶ್ವವಿದ್ಯಾಲಯದ ಕ್ರಿಯಾಶಕ್ತಿ ಕಟ್ಟಡ.

ಹೊಸಪೇಟೆ: ಪ್ರಸಕ್ತ ಸಾಲಿನ ಎಂ.ಎ.ಪಿ.ಎಚ್‌ಡಿ ಸಂಯೋಜಿತ ಕೋರ್ಸ್‌ ಗಳ ಅರ್ಹತಾ ಪಟ್ಟಿ ಬಿಡುಗಡೆಯಾಗದೇ ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಭವಿಷ್ಯ ಅಂತಂತ್ರದಲ್ಲಿದೆ.

ಒಂದು ತಿಂಗಳು ಕಳೆದರೂ ಎಂ.ಎ.ಪಿ.ಎಚ್‌ಡಿ ಸಂಯೋಜಿತ ಕೋರ್ಸ್‌ಗಳ ವಿದ್ಯಾರ್ಥಿಗಳ ಅರ್ಹತಾ ಪಟ್ಟಿ ಬಿಡುಗಡೆಯಾಗದೇ ವಿವಿಯ ನೂರಾರು ವಿದ್ಯಾರ್ಥಿಗಳು ಆತಂಕದಲ್ಲಿದ್ದಾರೆ. ವಿಶ್ವವಿದ್ಯಾಲಯ ಎಂ.ಎ ಮತ್ತು ಪಿ.ಎಚ್‌ಡಿ ಸಂಯೋಜಿತ ಕೋರ್ಸ್‌ಗಳಿಗಾಗಿ ಜೂನ್‌ ತಿಂಗಳಿನಲ್ಲಿ ಅಧಿಸೂಚನೆಯನ್ನು ಹೊರಡಿಸಿದೆ. ಬಳಿಕ ವಿದ್ಯಾರ್ಥಿಗಳು ಜುಲೈ ತಿಂಗಳಿನಲ್ಲಿ ತಿಂಗಳಿನಲ್ಲಿ ವಿದ್ಯಾರ್ಥಿಗಳು ಪ್ರವೇಶಾತಿ ಪರೀಕ್ಷೆಗಳನ್ನು ಬರೆದಿದ್ದಾರೆ. ಆಗಸ್ಟ್‌ ತಿಂಗಳಿನಲ್ಲಿ ತರಗತಿಗಳು ಪ್ರಾರಂಭವಾಗ ಬೇಕಿತ್ತು. ಆದರೆ ಇಲ್ಲಿವರೆಗೂ ಅರ್ಹತೆ ಪಟ್ಟಿಯನ್ನು ಬಿಡುಗಡೆ ಮಾಡದಿರುವುದು ವಿದ್ಯಾರ್ಥಿ ಸಮೂಹ ಚಿಂತನೆಯಲ್ಲಿ ಮುಳಗಿದೆ.

ಸಮಸ್ಯೆಯಲ್ಲಿ ವಿದ್ಯಾರ್ಥಿಗಳು: ಕನ್ನಡ ವಿಶ್ವವಿದ್ಯಾಲಯವನ್ನು ನೆಚ್ಚಿಕೊಂಡು ವಿದ್ಯಾರ್ಥಿ ಗಳು ಕೋರ್ಸ್‌ಗಳಿಗಾಗಿ ಪ್ರವೇಶಾತಿ ಪರೀಕ್ಷೆಯನ್ನು ಬರೆದಿದ್ದಾರೆ. ಈಗಾಗಲೇ ಬೇರೆ ಕಾಲೇಜಿನಲ್ಲಿ ವ್ಯಾಸಂಗ ಮಾಡಲು ಪ್ರವೇಶ ದಿನಾಂಕದ ಅವಧಿ ಮುಗಿದು ಹೋಗಿದೆ. ಒಂದು ವೇಳೆ ವಿವಿ ಅರ್ಹತೆ ಪಟ್ಟಿ ಬಿಡುಗಡೆ ಮಾಡಲು ತಡ ಮಾಡಿದರೇ ಒಂದು ವರ್ಷದ ವ್ಯಾಸಂಗ ಅವಧಿ ಹಾಳಾಗಲಿದೆ.

ಪ್ರವೇಶಾರ್ತಿ ಬರೆದ ವಿದ್ಯಾರ್ಥಿಗಳ ಸಂಖ್ಯೆ: ಕನ್ನಡ ಸಾಹಿತ್ಯ ಅಧ್ಯಯನ ವಿಭಾಗ-85, ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ಅಧ್ಯಯನ ವಿಭಾಗ-61, ಬುಡಕಟ್ಟು ಅಧ್ಯಯನ (ಸಮಾಜಶಾಸ್ತ್ರ)-11, ಅಭಿವೃದ್ಧಿ ಅಧ್ಯಯನ(ಗ್ರಾಮೀಣ ಅಭಿವೃದ್ಧಿ)-29, ಪತ್ರಿಕೋದ್ಯಮ ವಿಭಾಗ-16, ದೃಶ್ಯ ಕಲಾ-16 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆ ಬರೆದಿದ್ದಾರೆ. ಒಟ್ಟು 201 ವಿದ್ಯಾರ್ಥಿಗಳು ಪ್ರವೇಶ ಪರೀಕ್ಷೆಯನ್ನು ಬರೆದಿದ್ದಾರೆ.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.