ಬುದ್ಧ ಸಿದ್ಧಾಂತ ವಿಶ್ವಕ್ಕೆ ಆದರ್ಶ: ಜಯದೇವಿ

ಆಸೆಯೇ ದುಃಖಕ್ಕೆ ಮೂಲವೆಂಬ ಮಾತು ಸಾರ್ವಕಾಲಿಕ •ಅಸಮಾನತೆ ಅಳಿಸಲು ಯತ್ನಿಸಿದ ಮಹಾತ್ಮ

Team Udayavani, May 19, 2019, 3:54 PM IST

19-May-30

ಹುಮನಾಬಾದ: ಡಾ| ಅಂಬೇಡ್ಕರ್‌ ವೃತ್ತದಲ್ಲಿ ನಡೆದ ಮಹಾತ್ಮ ಗೌತಮ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ 'ಸಮಾಜ ಮುಖೀ ಮಂಥನ್‌' ಕೃತಿಯನ್ನು ಲೇಖಕಿ ಡಾ| ಜಯದೇವಿ ಗಾಯಕವಾಡ ಲೋಕಾರ್ಪಣೆಗೊಳಿಸಿದರು.

ಹುಮನಾಬಾದ: ಮಹಾತ್ಮ ಗೌತಮ ಬುದ್ಧರ ಸಿದ್ಧಾಂತ ಭಾರತ ಮಾತ್ರವಲ್ಲದೇ ಇಡೀ ವಿಶ್ವಕ್ಕೆ ಆದರ್ಶವಾಗಿದೆ ಎಂದು ಹಿರಿಯ ಲೇಖಕಿ ಡಾ|ಜಯದೇವಿ ಗಾಯಕವಾಡ ಹೇಳಿದರು.

ಪಟ್ಟಣದ ಡಾ|ಅಂಬೇಡ್ಕರ್‌ ವೃತ್ತದ ಬಳಿ ಮಹಾತ್ಮ ಗೌತಮ ಬುದ್ಧ ಜಯಂತಿ ಆಚರಣೆ ಸಮಿತಿ ಶನಿವಾರ ಏರ್ಪಡಿಸಿದ್ದ ಬುದ್ಧ ಜಯಂತಿ ಕಾರ್ಯಕ್ರಮದಲ್ಲಿ ಪೀರಪ್ಪ ಸಜ್ಜನ್‌ ವಿರಚಿತ ‘ಸಮಾಜ ಮುಖೀ ಮಂಥನ’ ಕೃತಿ ಲೋಕಾರ್ಪಣಗೊಳಿಸಿ ಅವರು ಮಾತನಾಡಿದರು.

ಆಸೆಯೇ ದುಃಖಕ್ಕೆ ಮೂಲ ಎಂಬ ಅವರ ಅನುಭವದ ಮಾತು ಸಾರ್ವಕಾಲಿಕ. ಯಾವುದೇ ದೇಶ ಈ ತತ್ವವನ್ನು ಅಲ್ಲಗಳೆಯಲಾಗದು. ಸಾಮಾಜಿಕ ಅಂಧಶ್ರದ್ದೆ, ಪುರೋಹಿತಶಾಹಿತನ, ಮೂಢ ನಂಬಿಕೆ, ಜಾತೀಯತೆ, ಅರಾಜಕತೆ, ಅಧರ್ಮ, ಅಸಮಾನತೆ ಹೋಗಲಾಡಿಸಲು ಗೌತಮ ಬುದ್ಧ ನಡೆಸಿದ ಪ್ರಯತ್ನ ಅಸಾಮಾನ್ಯವಾದದ್ದು ಎಂದರು.

ಹಿರಿಯ ಸಾಹಿತಿ ಡಾ|ಗವಿಸಿದ್ದಪ್ಪ ಪಾಟೀಲ ಮತ್ತಿತರರು ಮಾತನಾಡಿದರು. ಬೌದ್ಧಧರ್ಮ ಪ್ರಚಾರಕ ಧರ್ಮರಾಯ್‌ ಘಾಂಗ್ರೆ ಸಾನ್ನಿಧ್ಯ ವಹಿಸಿ, ಆಶೀರ್ವಚನ ನೀಡಿದರು. ಉತ್ಸವ ಸಮಿತಿ ಅಧ್ಯಕ್ಷ ಪ್ರಾಧ್ಯಾಪಕ ಡಾ|ಜಯಕುಮಾರ ಸಿಂಧೆ ಅಧ್ಯಕ್ಷತೆ ವಹಿಸಿ, ಮಾತನಾಡಿದರು.

ಸಮಿತಿ ಗೌರವಾಧ್ಯಕ್ಷ ವೀರಪ್ಪ ಧುಮ್ಮನಸೂರ, ಉಪಾಧ್ಯಕ್ಷ ಗಜೇಂದ್ರ ಎಂ.ಕನಕಟಕರ್‌, ಕೋಶಾಧ್ಯಕ್ಷ ಝರೆಪ್ಪ ಬೆಲ್ದಾಳೆ, ಪ್ರಧಾನ ಕಾರ್ಯದರ್ಶಿ ಸಂಜೀವಕುಮಾರ ಜಂಜೀರ, ಸಹ ಕಾರ್ಯದರ್ಶಿ ಗೌತಮ್‌ ಚವ್ಹಾಣ, ವೇದಿಕೆ ಸಮಿತಿ ಅಧ್ಯಕ್ಷ ಸುದರ್ಶನ ಮಾಳಗೆ, ಪ್ರಚಾರ ಸಮಿತಿ ಅಧ್ಯಕ್ಷ ಸುರೇಶ ಘಾಂಗ್ರೆ, ಮಾಣಿಕರಾವ್‌ ಬಿ.ಪವಾರ ಹಿರಿಯರಾದ ಕೆ.ಬಿ.ಹಾಲ್ಗೋರ್ಟಾ, ಶರಣಪ್ಪ ದಂಡೆ, ವಕೀಲ ಅಶೋಕ ಸಜ್ಜನ ಇದ್ದರು. ಇದೇ ಸಂದರ್ಭದಲ್ಲಿ ಬೀದರ್‌ನ ಶಶಿರಾವ್‌ ಮತ್ತು ಬಳಗದವರು ಬೌದ್ಧ ಭಜನೆ ನಡೆಸಿಕೊಟ್ಟರು. ಇದಕ್ಕೂ ಮುನ್ನ ಬೆಳಗ್ಗೆ ಡಾ|ಅಂಬೇಡ್ಕರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಯಿತು. ನಂತರ ಪಂಚಶೀಲ ಧ್ವಜಾರೋಹಣ ನೆರವೇರಿಸಲಾಯಿತು

ಟಾಪ್ ನ್ಯೂಸ್

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.