ರಾಯಣ್ಣ ಚರಿತ್ರೆ ಪಠ್ಯಕ್ಕೆ ಅಳವಡಿಸಿ: ಚಳಕಾಪೂರೆ


Team Udayavani, Aug 19, 2019, 3:03 PM IST

19-Agust-32

ಹುಮನಾಬಾದ: ದುಬಲಗುಂಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ನಿಮಿತ್ತ ಭಾವಚಿತ್ರ ಮೆರವಣಿಗೆ ನಡೆಯಿತು.

ಹುಮನಾಬಾದ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ತತ್ವಗಳು ಕೇವಲ ವೇದಿಕೆ ಭಾಷಣಕ್ಕೆ ಸೀಮಿತವಾಗಿರುವ ಈ ಸಂದರ್ಭದಲ್ಲಿ ಅವರ ಬದುಕು, ಹೋರಾಟ ಮತ್ತು ದೇಶಕ್ಕಾಗಿ ಸಲ್ಲಿಸಿದ ಸೇವೆ ವಿಷಯವನ್ನು ಪಠ್ಯಕ್ಕೆ ಅಳವಡಿಸುವ ಮೂಲಕ ಹೊಸ ಪೀಳಿಗೆಗೆ ಅವರನ್ನು ಪರಿಚಯಿಸುವ ಕೆಲಸವಾಗಬೇಕು ಎಂದು ಗೊಂಡ ಸಮಾಜದ ಮುಖಂಡ ಅಶೋಕ ಚಳಕಾಪುರೆ ಸರ್ಕಾರಕ್ಕೆ ಒತ್ತಾಯಿಸಿದರು.

ದುಬಲಗುಂಡಿ ಗ್ರಾಮದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಪ್ರಸ್ತುತ ಶಿಕ್ಷಣ ಪಡೆಯದೇ ವ್ಯರ್ಥ ಕಾಲಹರಣ ಮಾಡುತ್ತಿರುವ ನಮ್ಮ ಸಮುದಾಯದ ಯುವಕರು ಮೊದಲು ಸಾಕ್ಷರರಾಗಿ ಆರ್ಥಿಕ ಸ್ವಾವಲಂಬನೆ ಸಾಧಿಸುವ ಮೂಲಕ ಹೆತ್ತ ಪಾಲಕರು ಹಾಗೂ ನೆಲೆ ನೀಡಿದ ಊರವರಿಗೂ ಬೇಕಾದವರಾಗಿ ಬದುಕಿ ಜೀವನ ಸಾರ್ಥಕಪಡಿಸಿಕೊಳ್ಳಬೇಕು. ನಮ್ಮ ಇಡೀ ಜೀವನವನ್ನು ಕೇವಲ ವೈಯಕ್ತಿಕ ಬದುಕಿಗೆ ಸೀಮಿತವಾಗಿಸಿಕೊಳ್ಳದೇ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅವರ ಆದರ್ಶ ಬೆಳೆಸಿಕೊಳ್ಳಬೇಕು. ಪಾಲಕರು ತಮ್ಮ ಮಕ್ಕಳಿಗೆ ಸೇನೆಯಲ್ಲಿ ಸೇರಿ ಸೇವೆ ಸಲ್ಲಿಸಲು ಪ್ರೋತ್ಸಾಹಿಸಬೇಕು ಎಂದರು.

ಗ್ರಾಮ ಪಂಚಾಯತ ಸದಸ್ಯ ನಾಗರಾಜ ಭೋಜಗುಂಡಿ, ಸೂರ್ಯಕಾಂತ ಚಳಕಾಪೂರೆ, ಮಾಣಿಕರಾವ್‌ ಭೋಲಾ, ಪ್ರಮುಖರಾದ ಅಶೋಕ ಚಳಕಾಪೂರೆ, ಬಾಬುರಾವ್‌ ಹಳೆಂಬರ, ಶರಣಪ್ಪ ಭೋಜಗುಂಡಿ, ಬಸಪ್ಪ ಭೋಜಗುಂಡಿ, ವಿಠಲ್ ಭೋಜಗುಂಡಿ ಮಾತನಾಡಿದರು.

ವೈಜಿನಾಥ ಭೋಜಗುಂಡಿ, ಶಿವಾನಂದ ಭೋಜಗುಂಡಿ, ಸಿದ್ದಪ್ಪ ಚಳಕಾಪೂರೆ, ರವಿಕಾಂತ ಭೋಜಗುಂಡಿ, ರಾಹುಲ ಹಳೆಂಬರ, ಪ್ರಶಾಂತ ಭೋಜಗುಂಡಿ, ವೈಜಿನಾಥ ಬೆಳಕೇರಿ, ದತ್ತು ಹಳೆಂಬರ, ಸಿದ್ದಲಿಂಗ ಸೋನಕೇರಿ, ಅಂಬ್ರೇಶ್‌ ಕಲ್ಲೂರ, ಮಲ್ಲಪ್ಪ ಭೋಜಗುಂಡಿ, ಮಾರುತಿ ಕೋಟಗಿರಿ, ಗುಂಡಪ್ಪ ಭೋಜಗುಂಡಿ, ಲಕ್ಷ್ಮೀಕಾಂತ ಭೋಜಗುಂಡಿ, ಯಲ್ಲಾಲಿಂಗ ಸೋನಕೇರಿ, ಕಂಟೆಪ್ಪ ಆಣದೂರೆ, ಶರಣು ಆಣದೂರೆ, ಅನೀಲ ಬೆಳಕೇರಿ, ಮಂಜು ಭೋಜಗುಂಡಿ, ವೈಜಿನಾಥ ಸೋನಕೇರಿ, ಲೋಕೇಶ ಮುತ್ಯಾ ಇದ್ದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಭಾವಚಿತ್ರ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಧರಿಸಿದ ಹಳದಿ ಶಾಲು, ಡೊಳ್ಳು ಕುಣಿತ ಹಾಗೂ ಹಾಡಿಗೆ ಹೆಜ್ಜೆ ಹಾಕಿದ್ದು ಮೆರವಣಿಗೆಯ ಮೆರಗು ಹೆಚ್ಚಿಸಿದವು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.