ವಿಜಯರೆಡ್ಡಿ ಮನೆ ಮೇಲೆ ಎಸಿಬಿ ದಾಳಿ

30 ವರ್ಷಗಳ ಹಿಂದೆ ದಿನಗೂಲಿ ನೌಕರನಾಗಿ ಸೇರಿಕೊಂಡಿದ್ದ ವಿಜಯರೆಡ್ಡಿ

Team Udayavani, Oct 4, 2019, 1:14 PM IST

4-October-11

ಹುಮನಾಬಾದ: ಇಲ್ಲಿನ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಉಪವಿಭಾಗ ಕಚೇರಿಯ ಕಿರಿಯ ಎಂಜಿನಿಯರ್‌ ವಿಜಯರೆಡ್ಡಿ ಲಚ್ಚಣಗಾರ್‌ ಅವರ ಮನೆ ಸೇರಿದಂತೆ ಅವರಿಗೆ ವಿವಿಧೆಡೆ ಎಸಿಬಿ ಅಧಿಕಾರಿಗಳು ಗುರುವಾರ ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.

ವಿಜಯರೆಡ್ಡಿ ಲಚ್ಚಣಗಾರ್‌ ಅವರ ನಿರ್ಣಾದ ಮನೆಯಲ್ಲಿ 400 ಗ್ರಾಂ ಬಂಗಾರ, 120 ಗ್ರಾಮ ಬೆಳ್ಳಿ, 27 ಸಾವಿರ ನಗದು ಪತ್ತೆಯಾಗಿದ್ದು, ಎಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಿರ್ಣಾದಲ್ಲಿ 30ಕ್ಕೂ ಅಧಿಕ ಎಕರೆ ಜಮೀನು, ಹುಮನಾಬಾದ ಮತ್ತು ಬೀದರ್‌ನಲ್ಲಿ ನಿವೇಶನ ಇರುವುದು ದಾಖಲೆ ಪರಿಶೀಲನೆ ವೇಳೆ ಪತ್ತೆಯಾಗಿದೆ.

30 ವರ್ಷಗಳ ಹಿಂದೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ಇಲಾಖೆಯಲ್ಲಿ ದಿನಗೂಲಿ ನೌಕರರಾಗಿ ಕೆಲಸಕ್ಕೆ ಸೇರಿಕೊಂಡ ವಿಜಯರೆಡ್ಡಿ ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದಿಸಿದ್ದಾರೆ ಎಂಬ ಸಂಶಯದ ಮೇಲೆ ಈ ದಾಳಿ ನಡೆಸಲಾಗಿದೆ.

ಲಚ್ಚಣಗಾರ್‌ ಅವರಿಗೆ ಸೇರಿದ ವಿವಿಧ ಆಸ್ತಿಗಳ ದಾಖಲೆ ಪರಿಶೀಲನೆಗಾಗಿ ವಿಭಾಗೀಯ ಎಸ್‌ಪಿ ವಿ.ಎಂ. ಜ್ಯೋತಿ ಅವರ ಮಾರ್ಗದರ್ಶನದಲ್ಲಿ ಬೀದರ್‌ ಡಿವೈಎಸ್‌ಸಿ ಬಿ.ಬಿ.ಪಟೇಲ ನೇತೃತ್ವದಲ್ಲಿ ನಾಲ್ಕು ತಂಡ ರಚಿಸಲಾಗಿತ್ತು.

ನಿರ್ಣಾದ ಫಾರ್ಮ್ಹೌಸ್‌ ಮೇಲೆ ಕಲಬುರಗಿ ಡಿವೈಎಸ್‌ಸಿ ಇಸ್ಮಾಯಿಲ್‌ ಷರೀಫ್‌ ಹಾಗೂ ಸಿಬ್ಬಂದಿ, ನಿರ್ಣಾದ ಮನೆ ಮೇಲೆ ಕಲಬುರಗಿ ಡಿವೈಎಸ್‌ಸಿ ಸುಧಾ ಆದಿ, ಹುಮನಾಬಾದ ಪಟ್ಟಣದ ಪಂಚಾಯತರಾಜ್‌ ಎಂಜಿನಿಯರಿಂಗ್‌ ಉಪವಿಭಾಗ ಕಚೇರಿಯಲ್ಲಿ ಯಾದಗಿರಿ ಜಿಲ್ಲಾ ಡಿವೈಎಸ್‌ಸಿ ಗುರುಪಾದ ಬಿರಾದಾರ ಮತ್ತು ಹುಮನಾಬಾದ ಬಸವನಗರ ಬಡಾವಣೆಯಲ್ಲಿ ವಿಜಯರೆಡ್ಡಿ ಅವರು ವಾಸಿಸುವ ಮನೆಯಲ್ಲಿ ಬೀದರ್‌ ಎಸಿಬಿ ಡಿವೈಎಸ್‌ಸಿ ಬಿ.ಬಿ.ಪಟೇಲ ಹಾಗೂ ಎಸಿಬಿ ಇನ್ಸ್‌ಪೆಕ್ಟರ್‌ ಶರಣಬಸಪ್ಪ ಕೋಡ್ಲಾ ಅವರನ್ನು ಒಳಗೊಂಡ ಒಟ್ಟು ನಾಲ್ಕು ತಂಡಗಳು ದಾಖಲೆಗಳ ಸಮಗ್ರ ಪರಿಶೀಲನೆ ನಡೆಸಿದವು. ಕೆಲ ಅಧಿಕಾರಿಗಳನ್ನು ಒಳಗೊಂಡ ತಂಡ ವಿವಿಧ ಬ್ಯಾಂಕ್‌ಗಳಲ್ಲಿನ ರೆಡ್ಡಿ ಅವರ ಖಾತೆಗಳ ಪರಿಶೀಲನೆ ನಡೆಸಿತು.

ಇನ್ಸ್‌ಪೆಕ್ಟರ್‌ ಶರಣಬಸಪ್ಪ ಕೋಡ್ಲಾ, ಸಿಬ್ಬಂದಿಗಳಾದ ಶ್ರೀಕಾಂತ, ರಮೇಶ, ಅನೀಲಕುಮಾರ, ಸರಸ್ವತಿ, ಮಲ್ಲಮ್ಮ, ವಸಂತ, ರಾಘವೇಂದ್ರ, ವಿಠ್ಠಲರಾವ ಇದ್ದರು.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.