ಬಸ್ ನಿಲ್ದಾಣದಲ್ಲಿ ಅನೈರ್ಮಲ್ಯ
ಕುಡಿವ ನೀರು-ವಿದ್ಯುದ್ದೀಪ ಸಮಸ್ಯೆನಿಷೇ ಧಿತ ಸ್ಥಳದಲ್ಲಿ ಬೈಕ್ ನಿಲುಗಡೆ
Team Udayavani, Nov 11, 2019, 4:03 PM IST
ಶಶಿಕಂತ ಕೆ.ಭಗೋಜಿ
ಹುಮನಾಬಾದ: ಕಲ್ಯಾಣ ಕರ್ನಾಟಕದ ಏಕೈಕ ಸುಸಜ್ಜಿತ ಬಸ್ ನಿಲ್ದಾಣ ಎಂಬ ಖ್ಯಾತಿ ಹೊಂದಿದ ಹುಮನಾಬಾದ್ ಬಸ್ ನಿಲ್ದಾಣ ಪ್ರಾಂಗಣದಲ್ಲಿ ಸ್ವಚ್ಛತೆ ಕೊರತೆಯಿಂದ ಪ್ರಯಾಣಿಕರು ನಿತ್ಯ ಯಾತನೆ ಅನುಭವಿಸುವಂತಾಗಿದೆ.
ಮೈಸೂರು ಸರ್ಕಾರದ ಅವಧಿಯಲ್ಲಿ ಅಸ್ತಿತ್ವಕ್ಕೆ ಬಂದ ಹುಮನಾಬಾದ ಬಸ್ ನಿಲ್ದಾಣ 5 ದಶಕ ಕಾಲ ಯಾವುದೇ ಅಭಿವೃದ್ಧಿ ಕಂಡಿರಲಿಲ್ಲ. ಮಹಾರಾಷ್ಟ್ರ ಮತ್ತು ತೆಲಂಗಾಣ ರಾಜ್ಯಗಳ ಸಂಪರ್ಕ ಸೇತುವೆಯಾದ ಈ ನಿಲ್ದಾಣವನ್ನು ಅಭಿವೃದ್ಧಿಪಡಿಸಬೇಕೆಂಬ ಕನಸು ಹೊತ್ತು 2008ರಲ್ಲಿ ಶಾಸಕರಾಗಿ ಆಯ್ಕೆಯಾದ ರಾಜಶೇಖರ ಬಿ.ಪಾಟೀಲ ಅವರು ಅಂದಿನ ಸಾರಿಗೆ ಸಚಿವ ಆರ್.ಅಶೋಕ ಅವರ ಮೇಲೆ ಒತ್ತಡ ಹೇರಿ 6 ಕೋಟಿ ರೂ. ಅನುದಾನ ತಂದು ಸುಸಜ್ಜಿತ ಬಸ್ ನಿಲ್ದಾಣ ನಿರ್ಮಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ