ಪದವಿ ಜತೆ ಸ್ನಾತಕೋತ್ತರಕ್ಕೂ ಅವಕಾಶ

ಸರ್ಕಾರದ ಸೌಲಭ್ಯ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಲಿ: ಡಾ| ತುಪ್ಪದ

Team Udayavani, Jul 24, 2019, 11:29 AM IST

24-July-14

ಹುಮನಾಬಾದ: ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಪುನರ್‌ ಮನನ ಕಾರ್ಯಕ್ರಮವನ್ನು ಪ್ರಾಚಾರ್ಯ ಡಾ| ವೀರಣ್ಣ ತುಪ್ಪದ ಉದ್ಘಾಟಿಸಿದರು.

ಹುಮನಾಬಾದ: ಬದಲಾದ ಕಾಲಮಾನಕ್ಕೆ ತಕ್ಕಂತೆ ಸರ್ಕಾರ ಕನಿಷ್ಟ ಶುಲ್ಕದಲ್ಲಿ ಬಡ ವಿದ್ಯಾರ್ಥಿಗಳಿಗೆ ಪದವಿ ಹಾಗೂ ಸ್ನಾತಕೋತ್ತರ ಅಧ್ಯಯನಕ್ಕೂ ಅವಕಾಶ ಕಲ್ಪಿಸಿದ್ದು, ವಿದ್ಯಾರ್ಥಿಗಳು ಈ ಸೌಲಭ್ಯದ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಡಾ| ವೀರಣ್ಣ ತುಪ್ಪದ ಹೇಳಿದರು.

ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಮಂಗಳವಾರ ನಡೆದ ಪುನರ್‌ಮನನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೂರು ದಶಕಗಳ ಹಿಂದೆ ಸರ್ಕಾರ ಇಂಥ ಯಾವುದೇ ಸೌಲಭ್ಯ ಕಲ್ಪಿಸಿರಲಿಲ್ಲ. ಪದವಿಪೂರ್ವ ಮತ್ತು ಪದವಿ ಶಿಕ್ಷಣಕ್ಕಾಗಿ ಖಾಸಗಿ ಶಿಕ್ಷಣ ಸಂಸ್ಥೆಗಳ ಮೊರೆ ಹೋಗಬೇಕಾದ ಪರಿಸ್ಥಿತಿ ಇತ್ತು ಎಂದರು.

ಪಾಲಕರು ನಿಮ್ಮ ಮೇಲೆ ಏನೆಲ್ಲ ನಿರೀಕ್ಷೆ ಇಟ್ಟುಕೊಂಡು ಹಳ್ಳಿಯಿಂದ ತಾಲೂಕು ಕೇಂದ್ರದ ಕಾಲೇಜಿಗೆ ಕಳಿಸಿದ್ದಾರೆ. ಮೂರು ವರ್ಷ ಕಾಲ ವ್ಯರ್ಥ ಕಾಲಹರಣ ಮಾಡದೇ ಕಠಿಣ ಪರಿಶ್ರಮದೊಂದಿಗೆ ಗುರಿ ಸಾಧಿಸುವ ಮೂಲಕ ಪಾಲಕರ ಕನಸು ನನಸಾಗಿಸಬೇಕು ಎಂದು ಹೇಳಿದರು.

ಡಾ| ಗವಿಸಿದ್ಧಪ್ಪ ಪಾಟೀಲ, ಡಾ|ಪ್ರಹ್ಲಾದ್‌ ಚೆಂಗಟೆ ವಾಣಿಜ್ಯಶಾಸ್ತ್ರ, ಡಾ| ಶಾಂತಕುಮಾರ ಬನಗುಂಡಿ, ಡಾ| ಸಂಜೀವಕುಮಾರ, ಮಲ್ಲಿಕಾರ್ಜುನ ಬಾಳಿ, ಡಾ|ಜಯಶ್ರೀ ಶೆಟ್ಟಿ, ಪ್ರೊ|ಸಂಪತ್‌ಕುಮಾರಿ, ವೀರೇಶ ಹಳೇಮನಿ ಅವರ ನೇತೃತ್ವದಲ್ಲಿ ವಿಭಾಗವಾರು ಗ್ರಂಥಾಲಯ ಸೌಲಭ್ಯ, ಕೀಡ್ರಾ ಮಹತ್ವ, ವ್ಯಕ್ತಿತ್ವ ವಿಕಸನ, ಸಾಮಾನ್ಯ ಜ್ಞಾನ, ಸ್ಪರ್ಧಾತ್ಮಕ ಪರೀಕ್ಷೆ, ಪದವಿ ಪರೀಕ್ಷೆ ಕುರಿತು ಮಾಹಿತಿ ನೀಡಲಾಯಿತು.

ದೈಹಿಕ ಶಿಕ್ಷಣ ವಿಭಾಗದ ಡಾ|ರವಿ ನಾಯಕ, ಗ್ರಂಥಪಾಲಕ ರಾಜಕುಮಾರ ಟಿ., ಹಿಂದಿ ವಿಭಾಗದ ಡಾ|ರಾಜಾಬಾಯಿ, ಭೌತಶಾಸ್ತ್ರ ವಿಭಾಗದ ಬಸವರಾಜ ನಿಂಬೂರೆ, ಕನ್ನಡ ವಿಭಾಗದ ಡಾ|ಮಹಾದೇವಿ ಹೆಬ್ಟಾಳೆ, ಡಾ| ರೂತಾ ಪ್ರಭುರಾವ್‌, ರಂಗನಾಥ, ದಿಲೀಪ ಪತಂಗೆ, ಕುಮಾರಿ ಅಶ್ವಿ‌ನಿ, ಅಂಬರೀಶ ಕನೇರಿ, ಮಾದವರಾವ್‌ ಉಪಸ್ಥಿತರಿದ್ದರು.

ಕಾಲೇಜು ಸಿಬ್ಬಂದಿ ಕಾರ್ಯದರ್ಶಿ ಪ್ರೊ|ಅಲಕಾ ಡಿ. ಸೋಲಂಕರ ಸ್ವಾಗತಿಸಿದರು. ಡಾ| ಜಯಕುಮಾರ ಶಿಂಧೆ ನಿರೂಪಿಸಿದರು. ಐ.ಕ್ಯು.ಎ.ಸಿ. ಸಂಯೋಜಕಿ ಪ್ರೊ| ಪ್ರೇಮಲತಾ ಮುನ್ನೊಳ್ಳಿ ವಂದಿಸಿದರು.

ಟಾಪ್ ನ್ಯೂಸ್

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.