ಬಹುಪಯೋಗಿ ಸಭಾಂಗಣ ಸದ್ಬಳಕೆಯಾಗಲಿ


Team Udayavani, Sep 30, 2019, 4:25 PM IST

3-Sepctember-14

ಹುಮನಾಬಾದ: ವಿದ್ಯಾರ್ಥಿಗಳ ಅನುಕೂಲಕ್ಕಾಗಿ ತೆಲಂಗಾಣ ಜಹೀರಾಬಾದನ ಶ್ರೀ ಪ್ರಭು ಮಹಾರಾಜರ ಪರಮ ಭಕ್ತರಾದ ಮೋಹನ ಕಾಮತ, ಅನೀಲ ಕಾಮತ ಸಹೋದರರು ನೀಡಿದ ವಿಶೇಷ ಅನುದಾನದಲ್ಲಿ ನಿರ್ಮಿಸಲಾಗಿರುವ ಬಹು ಉಪಯೋಗಿ ಸಭಾಂಗಣ ಸದ್ಬಳಕೆಯಾಗಲಿ ಎಂದು ಮಾಣಿಕಪ್ರಭು ಸಂಸ್ಥಾನ ಪೀಠಾಧಪತಿ ಡಾ| ಜ್ಞಾನರಾಜ ಮಾಣಿಕಪ್ರಭು ಹೇಳಿದರು.

ಪಟ್ಟಣದ ಮಾಣಿಕ ಪಬ್ಲಿಕ್‌ ಶಾಲೆಯಲ್ಲಿ ನಡೆದ ಎಂ.ಜಿ. ಬಹು ಉಪಯೋಗಿ ಸಭಾಂಗಣ ಉದ್ಘಾಟನಾ ಸಮಾರಂಭದಲ್ಲಿ ಸಾನ್ನಿಧ್ಯ  ಹಿಸಿ ಅವರು ಮಾತನಾಡಿದರು. ಉನ್ನತ ಗುರಿ, ಉತ್ತಮ ಗುರುವಿನ ಜತೆ ನಿರಂತರ ಪರಿಶ್ರಮಪಡುವ ವಿದ್ಯಾರ್ಥಿ ಜೀವನದಲ್ಲಿ ಅಸಾಮಾನ್ಯ ಸಾಧನೆ ಮಾಡಬಹುದು. ಶ್ರದ್ಧೆ ಇಲ್ಲದೇ ಮಾಡುವ ಯಾವುದೇ ವ್ಯಕ್ತಿ ಯಾವ ಕೆಲಸದಲ್ಲೂ ಸಫಲತೆ ಸಾಧಿಸಲಾರ.

ವಿದ್ಯಾರ್ಥಿ ತನ್ನ ಬುದ್ದಿ ಮನಸ್ಸಿನ ಕೈಗೊಪ್ಪಿಸದೇ ಅದನ್ನು ತನ್ನ ನಿಯಂತ್ರಣದಲ್ಲಿ ಇಟ್ಟುಕೊಂಡಾಗ ಮಾತ್ರ ಏನಾದರೂ ಸಾಧಿಸಲು ಸಾಧ್ಯ ಎಂದು ಹೇಳಿದರು.

ಸಭಾಂಗಣ ಉದ್ಘಾಟಿಸಿ ಮಾತನಾಡಿದ ತೆಲಂಗಾಣ ಜಹೀರಾಬಾದ್‌ನ ಎಂ.ಜಿ. ಮಲ್ಟಿ ಪರಪಸ್‌ ಕಂಪೆನಿ ಎಕ್ಸಿಕಿಟಿವ್‌ ಡೈರೆಕ್ಟರ್‌ ಪ್ರಕಾಶ ಕಾಲಾºಗ್‌, ಪ್ರಪಂಚದಲ್ಲಿ ಕೊರತೆ ಇರುವುದು ದೇಣಿಗೆ ನೀಡುವ ಕೈಗಳದಲ್ಲ. ಕೊಟ್ಟದ್ದನ್ನು ಸದ್ಬಳಕೆ ಮಾಡಿಕೊಳ್ಳುವವರದ್ದು. ಆದರೆ ಪ್ರಭು ಸಂಸ್ಥಾನ ಅಡಿ ನಡೆಯುತ್ತಿರುವ ಶ್ರೀ ಮಾಣಿಕ ಪಬ್ಲಿಕ್‌ ಶಾಲೆಗೆ ದೇಣಿಗೆ ನೀಡಿರುವ ಕೈ ಮತ್ತು ಮನಸ್ಸಿಗೆ ನಿಜಕ್ಕೂ ಸಾರ್ಥಕತೆ ಅನುಭವವಾಗುತ್ತಿದೆ. ಈ ಸಂಸ್ಥೆಗೆ ದೇಣಿಗೆ ನೀಡಲು ಅವಕಾಶ ಲಭಿಸಿದ್ದು ಆ ಜನ್ಮದ ಪುಣ್ಯ ಎಂದು ಹೇಳಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಮಾಣಿಕ ಪ್ರಭು ಶಿಕ್ಷಣ ಸಮಿತಿ ಅಧ್ಯಕ್ಷ ಆನಂದರಾಜ ಪ್ರಭು, ಪ್ರಭು ಮಹಾರಾಜರ ಶಕ್ತಿ ಅರಿತ ಬಹುತೇಕರು ತಮ್ಮಿಂದ ಸಾಧ್ಯವಾದ ರೂಪದಲ್ಲಿ ದೇಣಿಗೆ ನೀಡಿ ಧಾರ್ಮಿಕ, ಶೈಕ್ಷಣಿಕ ಪ್ರಗತಿಗೆ ಕಾರಣರಾಗಿದ್ದಾರೆ. ಅಂಥವರ ಪೈಕಿ ಕಾಮತ ಪರಿವಾರ ಸಹ ಒಂದು. ಅವರ ಈ ಸೇವೆಗೆ ಪ್ರಭು ಸಂಸ್ಥಾನ ಯಾವತ್ತೂ ಸ್ಮರಿಸುತ್ತದೆ. ಅತ್ಯಾಧುನಿಕ ತಂತ್ರಜ್ಞಾನ ಆಧಾರಿತ ಕಟ್ಟಡ ಸದ್ಬಳಕೆ ಮೂಲಕ ಇಲ್ಲಿನ ವಿದ್ಯಾರ್ಥಿಗಳನ್ನು ಸರ್ವಾಂಗೀಣ ಪ್ರಗತಿಯತ್ತ ಕೊಂಡೊಯ್ಯಲಾಗುವುದು ಎಂದು ಹೇಳಿದರು.

ಚೇತನರಾಜ ಪ್ರಭು ಸ್ವಾಗತಿಸಿದರು. ಆಕಾಂಕ್ಷಾ ಭಾಗವತ್‌ ನಿರೂಪಿಸಿದರು. ಪ್ರಾಚಾರ್ಯೆ ಸುಮಂಗಲಾ ಜಹಾಗಿದಾರ್‌ ವಂದಿಸಿದರು.

ಟಾಪ್ ನ್ಯೂಸ್

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

14-

Chandigarh: ಪುತ್ರನ ಬೆನ್ನಲ್ಲೇ ಪುತ್ರಿ ಜತೆಗೆ ಸಾವಿತ್ರಿ ಜಿಂದಾಲ್‌ ಬಿಜೆಪಿಗೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.