ಮತ ಚಲಾವಣೆ ಹಕ್ಕಿನಿಂದ ವಂಚಿತರಾಗದಿರಿ: ಷಣ್ಮುಖ

ಸಂವಿಧಾನ ನೀಡಿರುವ ಮಹತ್ವದ ಹಕ್ಕು ಮತದಾನ

Team Udayavani, Apr 10, 2019, 2:41 PM IST

10-April-19

ಹುಮನಾಬಾದ: ಚುನಾವಣಾ ಅಧಿಕಾರಿ ಬಿ.ಷಣ್ಮುಖ ನೇತೃತ್ವದಲ್ಲಿ ಸಿಬ್ಬಂದಿ ಮಂಗಳವಾರ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಬೈಕ್‌ ರ್ಯಾಲಿ ಮೂಲಕ ಮತದಾನ ಜಾಗೃತಿ ನಡೆಸಿದರು.

ಹುಮನಾಬಾದ: ಮತದಾನ ಸಂವಿಧಾನ ನಮಗೆ ನೀಡಿರುವ ಅತ್ಯಂತ ಮಹತ್ವದ ಹಕ್ಕು. ಯಾರೊಬ್ಬರೂ ಯಾವುದೇ ಕಾರಣಕ್ಕೂ ಅದರಿಂದ ವಂಚಿತರಾಗದೇ ಕಡ್ಡಾಯವಾಗಿ
ಚಲಾಯಿಸಬೇಕು ಎಂದು ಲೋಕಸಭೆ ಚುನಾವಣೆ ಸಹಾಯಕ ಚುನಾವಣಾ ಅಧಿಕಾರಿ ಡಿ.ಷಣ್ಮುಖ ಹೇಳಿದರು.

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಂಗಳವಾರ ಬೈಕ್‌ರ್ಯಾಲಿ ಮೂಲಕ ಮತದಾನ ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಮತದಾನ ಕೇಂದ್ರದಲ್ಲಿ ಅಂಗವಿಕಲರಿಗಾಗಿ ತ್ರಿಚಕ್ರವಾಹನ ಸೌಲಭ್ಯ ಕಲ್ಪಿಸಲಾಗಿದೆ.

ಮತದಾನ ಕೇಂದ್ರ ಸಮೀಪ ಬಿಸಿಲಿನಿಂದ ಬಚಾವ್‌ ಆಗಲು
ಶಾಮಿಯಾನ ಅಳವಡಿಕೆ, ಕುಡಿಯುವ ನೀರು, ಶೌಚಾಲಯ ಸೇರಿದಂತೆ ಸಕಲ ಸೌಲಭ್ಯ ಕಲ್ಪಿಸಲಾಗಿದೆ. ಯಾವುದೇ ಶುಭ ಸಮಾರಂಭಕ್ಕೆ ಅನ್ಯ ಊರುಗಳಿಗೆ ಹೋಗುವುದಿದ್ದಲ್ಲಿ ಬೆಳಗ್ಗೆ ಮತ ಹಕ್ಕು ಚಲಾಯಿಸಿದ ನಂತರವೇ ತೆರಳಬೇಕು ಎಂದರು. ಯಾರಿಗೆ ಮತ ಹಾಕಿ ಏನೂ ಪ್ರಯೋಜನವಿಲ್ಲ, ಎಲ್ಲರೂ ಅಂಥವರೇ
ಎಂದು ನಿರ್ಲಕ್ಷಿಸದೇ ಇರುವವರಲ್ಲೇ ಸಂವಿಧಾನ ನಿಮಗೆ ಕೊಟ್ಟ ಅತ್ಯಂತ ಮಹತ್ವದ ಈ ಹಕ್ಕು ಸೂಕ್ತ ಎನಿಸುವ ವ್ಯಕ್ತಿಗಳಿಗೆ
ಚಲಾಯಿಸಬೇಕು. ಊರಲ್ಲೇ, ಮನೆಯಲ್ಲೇ ಇದ್ದು ಮತ ಚಲಾಯಿಸದಿದ್ದರೆ ಇದ್ದೂ ಸತ್ತಂತೆ. ಈ ನಿಟ್ಟಿನಲ್ಲಿ ಎಲ್ಲರೂ ಕಡ್ಡಾಯವಾಗಿ ಮತ ಚಲಾಯಿಸಬೇಕು ಎಂದು ಸಲಹೆ ನೀಡಿದರು.

ತಹಶೀಲ್ದಾರ್‌ ನಾಗಯ್ಯಸ್ವಾಮಿ ಹಿರೇಮಠ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಅಧಿಕಾರಿ ಅನೀತಾ ಕುಂದಾಪುರ, ಬಿಇಒ ಶಿವರಾಚಪ್ಪ ವಾಲಿ, ಪಶುವೈದ್ಯಾಧಿ ಕಾರಿ
ಡಾ|ಗೋವಿಂದ, ತಾಪಂ ಯೋಜನಾ ಅಧಿಕಾರಿ ಶಂಕರ ಕನಕ, ವ್ಯವಸ್ಥಾಪಕ ದಯಾನಂದ ಲಾಖೆ ಮತದಾನದ ಮಹತ್ವ ಕುರಿತು ಸಾರ್ವಜನಿಕರಿಗೆ ತಿಳಿವಳಿಕೆ ನೀಡಿದರು.

ವಿಷ್ಣು ಕುಲಕರ್ಣಿ, ಬಿಆರ್‌ಸಿ ಶಿವಕುಮಾರ ಪಾರಶಟ್ಟಿ, ಮಾಣಿಕಪ್ಪ ಬಕ್ಕನ್‌, ಶರದ್‌ ಕುಮಾರ ನಾರಾಯಣಪೇಟಕರ್‌, ವೀರಂತರೆಡ್ಡಿ ಜಂಪಾ, ಶಿವಕುಮಾರ, ಬಸವರಾಜ, ಜೈಶ್ರೀ, ಪಂಚಾಯಿತಿ ಅಭಿವೃದ್ಧಿ ಅಧಿ ಕಾರಿಗಳಾದ ಮಹಾದೇವ್‌, ವಿಜಯಕುಮಾರ ಚಾಂಗ್ಲೇರಿ, ಶಿವರಾಜ ಮಂಗಲಗಿ, ಗಣೇಶ ನಿರ್ಣಾ, ವೀರಣ್ಣ
ಬಿರಾದಾರ ಮೊದಲಾದವರು ಇದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.