ಬಿಸಲಿನ ತಾಪಕ್ಕೆ ಜನರು ತತ್ತರ

ಮೇವು ತಿನ್ನದೆ ಹೊಲಗಳಲ್ಲಿ ಮರಗಳ ನೆರಳಿನ ಆಸರೆ ಹುಡುಕುತ್ತಿವೆ ಜಾನುವಾರುಗಳು

Team Udayavani, Apr 12, 2019, 11:23 AM IST

12-April-7

ಹುಣಸಗಿ: ಬಿಸಿಲಿನ ತಾಪದಿಂದ ರಸ್ತೆಯಲ್ಲಿ ವಿರಳ ಸಂಚಾರ.

ಹುಣಸಗಿ: ಬೇಸಿಗೆ ಬಿಸಿಲಿನ ಧಗೆ ಹೆಚ್ಚಾದಂತೆ ಜನರು ತಂಪು ಪಾನೀಯಗಳಿಗೆ ಮೊರೆ ಹೋಗುವಂತಾಗಿದೆ.

ದಿನ ದಿನಕ್ಕೆ ಬಿಸಲಿನ ಕಾವು ಹೆಚ್ಚಾಗುತ್ತಿದೆ.
ಒಂದು ಕಡೆ ಧಗೆ ಮತ್ತು ಬಿಸಿಲು ತಾಳದೇ ವಿವಿಧ ರೀತಿಯ ತಂಪು ಪಾನೀಯ
ಕುಡಿಯುವುದು ಅಲ್ಲಲ್ಲಿ ಕಂಡುಬರುತ್ತಿದೆ. ಜಿಲ್ಲೆಯಲ್ಲಿ ಉಷ್ಣಾಂಶ 39 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಇದರಿಂದ ಪಟ್ಟಣದಲ್ಲಿ ಬಿಸಲಿನ ಹೊಡೆತಕ್ಕೆ ಜನರು ತತ್ತರಿಸಿದ್ದಾರೆ. ವಿಶ್ರಾಂತಿ ಪಡೆಯಲು ಮರಗಳ ನೆರಳಿನ ಕೊರತೆ ಎದ್ದು ಕಾಣುತ್ತಿದೆ. ರಸ್ತೆ ಬದಿ ಎಲ್ಲೆಯೂ ಮರಗಳು ಇಲ್ಲ. ಹಾಗಾಗಿ ಜನರು ರಸ್ತೆಯಲ್ಲಿ ಸಂಚರಿಸುವುದು ಕಡಿಮೆಯಾಗಿದೆ. ಇನ್ನೂ ಹೊರಗಡೆ ಹೋಗಬೇಕಾದರೆ ಛತ್ರಿ
ಹಿಡಿಯುವುದು ಅನಿವಾರ್ಯವಾಗಿದೆ. ಇಲ್ಲದಿದ್ದರರೆ ದೈನಂದಿನ ಕೆಲಸ ಕಾರ್ಯಗಳನ್ನು ಬೆಳಗ್ಗೆ ಪೂರ್ಣಗೊಳಿಸಬೇಕು. ಬೆಳಗ್ಗೆ 9:00 ಆಗುತ್ತಲೇ ಸೂರ್ಯನ ತಾಪ ಸಹಿಸಲಾಗುವುದಿಲ್ಲ. ಸಂಜೆ ಆದಂತೆ ನಿಟ್ಟುಸಿರು ಬೀಡುವಂತಾಗಿದೆ ಎನ್ನುತ್ತಾರೆ ಹುಣಸಗಿ: ಬಿಸಿಲಿನ ತಾಪದಿಂದ ರಸ್ತೆಯಲ್ಲಿ ವಿರಳ ಸಂಚಾರ. ನಾಗರಿಕರು.

ಹಗಲಿನಲ್ಲಿ ಬಿಸಿಲಿನ ಸಮಸ್ಯೆಯಾದರೆ ರಾತ್ರಿ ವೇಳೆ ಮನೆಯಲ್ಲಿ ಫ್ಯಾನ್‌ ಮತ್ತು
ಏರಕೂಲರ್‌ ಹಚ್ಚಿ ಮಲಗಬೇಕಿದೆ. ವಿದ್ಯುತ್‌ ಕೈಕೊಟ್ಟರೆ ನಿದ್ರಿಸುವುದು ಕಷ್ಟ.
ಬಿಸಿಲಿನ ಝಳಕ್ಕೆ ಜನರು ಮಾತ್ರವಲ್ಲದೇ ಪ್ರಾಣಿಗಳು ಕೂಡ ತತ್ತರಿಸುತ್ತಿವೆ. ಮೇವು ತಿನ್ನದೆ ಹೊಲಗಳಲ್ಲಿ ಮರಗಳ ನೆರಳಿನ ಆಸರೆ ಹುಡುಕುಂವತಾಗಿದೆ.

ಮರಗಳು ಜಾಸ್ತಿ ಇಲ್ಲ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಪರಿಸರದಲ್ಲಿ ಮರಗಳು ಜಾಸ್ತಿ ಬೆಳೆಸಲಾಗಿಲ್ಲ. ಮರಗಳ ಸಂಖ್ಯೆಯೂ ವಿರಳವಾಗಿದೆ. ಹಾಗಾಗಿ ಹೆಚ್ಚಿನ ತಾಪಮಾನ ನೇರವಾಗಿ ಭೂಮಿಗೆ ಬೀಳುವುದರಿಂದ
ಜನರ ಮೇಲೆ ಇದರ ಪರಿಣಾಮ ಬೀರುತ್ತಿದೆ. ಮರಗಳು ಹೆಚ್ಚು ಬೆಳೆಸಿದಲ್ಲಿ ಸುತ್ತಮುತ್ತಲಿನ ವಾತಾವರಣ ತಂಪಾಗಿಸಬಹುದು. ಈ ಬಗ್ಗೆ ಪ್ರತಿಯೊಬ್ಬರಲ್ಲಿಯು ಅರಣ್ಯ ಇಲಾಖೆ ಅಥವಾ ಸಂಬಂಧಿ ಸಿದ ಅಧಿ ಕಾರಿಗಳು ಜಾಗ್ರತೆ ಮೂಡಿಸುವುದು ಅಗತ್ಯವಾಗಿದೆ.

ನಮ್ಮ ಸುತ್ತಲಿನ ಪ್ರದೇಶ ಹಾಗೂ ರಸ್ತೆ ಬದಿಯಲ್ಲಿ ಮರಗಳನ್ನು ಹೆಚ್ಚಾಗಿ ಬೆಳೆಸಬೇಕಿದೆ. ಮರಗಳು ಇದ್ದಾಗ ತಂಪಾದ ಗಾಳಿ ಮತ್ತು ಜನರಿಗೆ ನೆರಳಿನ
ರಕ್ಷಣೆ ಸಿಗಲಿದೆ. ಈ ಬಗ್ಗೆ ಅರಣ್ಯ ಇಲಾಖೆ ವತಿಯಿಂದ ಮುಂಬರುವ
ದಿನಗಳಲ್ಲಿ ಹೆಚ್ಚು ಗಿಡ ಬೆಳೆಸಲು ಮುಂದಾಗಬೇಕಿದೆ.
.ಚನ್ನಕುಮಾರ ಆರ್‌. ದಿಂಡವಾರ,
ಪರಿಸರ ಪ್ರೇಮಿ

ಬಾಲಪ್ಪ ಎಂ. ಕುಪ್ಪಿ

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.