ದ್ವಾರಕನಾಥ ಆಯೋಗ ವರದಿ ಜಾರಿಗೆ ಒತ್ತಾಯ

ಪಿಂಜಾರ ಸಮಾಜ ಮಕ್ಕಳಿಗೆ ಅನುಕೂಲ ಕಲ್ಪಿಸುವಂತೆ ಆಗ್ರಹ

Team Udayavani, Aug 3, 2019, 3:18 PM IST

3-Agust-35

ಹುಣಸಗಿ: ಡಾ| ಸಿ.ಎಸ್‌. ದ್ವಾರಕನಾಥ ಆಯೋಗ ವರದಿಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ತಹಶೀಲ್ದಾರ್‌ ಸುರೇಶ ಚವಲರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

ಹುಣಸಗಿ: ಡಾ| ಸಿ.ಎಸ್‌. ದ್ವಾರಕನಾಥ ಆಯೋಗದ ವರದಿಯನ್ನು ಶೀಘ್ರದಲ್ಲಿ ಜಾರಿಗೆ ತಂದಲ್ಲಿ ಮಾತ್ರ ಹಿಂದುಳಿದ ವರ್ಗಗಳ ಜನರು ಪ್ರಗತಿ ಸಾಧಿಸಲು ಅನುಕೂಲವಾಗಲಿದೆ ಎಂದು ಪಿಂಜಾರ ಸಂಘದ ಜಿಲ್ಲಾಧ್ಯಕ್ಷ ಅಹ್ಮದ ಪಠಾಣ ಹೇಳಿದರು.

ಪಟ್ಟಣದಲ್ಲಿ ಪಿಂಜಾರ ಸಂಘ ಹಾಗೂ ಸಾಮೂಹಿಕ ಸಂಘಟನೆಯಿಂದ ತಹಶೀಲ್ದಾರ್‌ ಕಚೇರಿ ಎದುರು ಪಿಂಜಾರ ಸಂಘದವರು ಡಾ| ಸಿ.ಎಸ್‌. ದ್ವಾರಕನಾಥ ಆಯೋಗದ ವರದಿಯನ್ನು ಶೀಘ್ರದಲ್ಲಿಯೇ ಅನುಷ್ಠಾನಕ್ಕೆ ತರುವಂತೆ ಒತ್ತಾಯಿಸಿ ಅವರು ಪ್ರತಿಭಟನೆ ನಡೆಸಿದರು.

ಪಿಂಜಾರ ಸಮುದಾಯದ ಶೇ. 80ರಷ್ಟು ಜನರು ಶಿಕ್ಷಣದಿಂದ ವಂಚಿತರಾಗಿದ್ದು, ಪಿಂಜಾರ ಸಮುದಾಯದ ಜನರ ಅಭಿವೃದ್ಧಿಗಾಗಿ ನಿಗಮ ಸ್ಥಾಪಿಸಬೇಕು. ಆರ್ಥಿಕವಾಗಿ ಹಿಂದುಳಿದ ಪಿಂಜಾರ ಸಮಾಜದ ಮಕ್ಕಳಿಗೆ ಶಿಕ್ಷಣ ಸೇರಿದಂತೆ ವಿವಿಧ ಅನುಕೂಲತೆ ಕಲ್ಪಿಸುವಂತೆ ಆಗ್ರಹಿಸಿದರು.

ಸಂಘದ ಹುಣಸಗಿ ತಾಲೂಕು ಅಧ್ಯಕ್ಷ ಬಂದಗಿಸಾಬ ಅಗ್ನಿ ಹಾಗೂ ಪ್ರಧಾನ ಕಾರ್ಯದರ್ಶಿ ಸೋಫಿಸಾಬ್‌ ಡಿ. ನದಾಫ್‌ ಮಾತನಾಡಿ, ಪಿಂಜಾರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಅನುದಾನ ಒದಗಿಸುವುದು ಹಾಗೂ ವಸತಿ ನಿಲಯಗಳಲ್ಲಿ ಹೆಚ್ಚಿನ ಸ್ಥಾನ ಕಲ್ಪಿಸುವಂತೆ ಒತ್ತಾಯಿಸಿದರು.

ಹುಣಸಗಿ ತಹಶೀಲ್ದಾರ್‌ ಸುರೇಶ ಚವಲರ್‌ ಅವರಿಗೆ ಮನವಿ ಸಲ್ಲಿಸಲಾಯಿತು. ಕರವೇ ಅಧ್ಯಕ್ಷ ವೀರಣ್ಣ ಅಗ್ನಿ, ಶಿವು ಮಾಳನೂರ್‌, ರೈತ ಸಂಘದ ಅಧ್ಯಕ್ಷ ರುದ್ರಣ್ಣ ಮೇಟಿ, ಪಿಂಜಾರ ಸೇವಾ ಸಂಘದ ಅಬ್ದುಲ್ ಸಾಬ್‌ ಬೇವಿನಾಳ್‌, ಹುಸೇನಸಾಬ್‌ ಎಂ. ಗಾದಿ, ಕಾಸೀಂಸಾಬ್‌ ಎಸ್‌, ಕಕ್ಕಲದೊಡ್ಡಿ, ಉಸ್ಮಾನ ಬಿ. ನದಾಫ್‌, ರಾಜೇಸಾಬ್‌ ನದಾಫ್‌, ಹುಸೇನಸಾಬ್‌, ಖಾದರಸಾಬ್‌ ಸೇರಿದಂತೆ ಹಲವು ಸಂಘಟನೆಗಳ ಸದಸ್ಯರು ಇದ್ದರು.

ಟಾಪ್ ನ್ಯೂಸ್

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.