ಜ್ಞಾನದ ದೇಗುಲ ಹಡಗಲಿ ಗ್ರಂಥಾಲಯ!

1965ರಲ್ಲಿಕಟ್ಟಡ ಆರಂಭ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲಉರ್ದು ಪುಸ್ತಕಗಳು ಲಭ್ಯ

Team Udayavani, Oct 31, 2019, 6:15 PM IST

31-October-29

ಹೂವಿನಹಡಗಲಿ: ಪಟ್ಟಣದಲ್ಲಿರುವ ಕೇಂದ್ರ ಗ್ರಂಥಾಲಯ ಇಲ್ಲಿರುವ ಜನರ ಪಾಲಿಗೆ ಜ್ಞಾನಕೇಂದ್ರವಾಗಿದೆ. ಪ್ರಚಲಿತ ವಿದ್ಯಮಾನಗಳಿರುವ ದಿನಪತ್ರಿಕೆಯಿಂದ ಹಿಡಿದು ನಾಡಿನ ಹಿರಿಯರ ಸಾಹಿತಿಗಳ, ಜ್ಞಾನ ಪೀಠ ಪ್ರಶಸ್ತಿ ತಂದು ಕೊಟ್ಟ ಮಹನೀಯರ ಬಗ್ಗೆ ಸಮಗ್ರ ಮಾಹಿತಿ ಇರುವ ಪುಸ್ತಕಗಳು ಇಲ್ಲಿದ್ದು, ಗ್ರಂಥಾಲಯ ಜನರ ಓದುವ ದಾಹ ನೀಗಿಸುತ್ತಿದೆ.

ಹಡಗಲಿ ಗ್ರಂಥಾಲಯಕ್ಕೆ ದೀರ್ಘ‌ ಕಾಲದ ಇತಿಹಾಸವಿದೆ. 1965ರಲ್ಲಿ ಸ್ಥಾಪಿತಗೊಂಡಿದ್ದ ಗ್ರಂಥಾಲಯ ಮೊದಲು ಪಟ್ಟಣದ ಡಾ|ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿರುವ ಬಾಡಿಗೆ ಕಟ್ಟಡದಲ್ಲಿ ಇತ್ತು. ನಂತರದಲ್ಲಿ ಇಲಾಖೆಯ ಸ್ವಂತ ಜಾಗದಲ್ಲಿ 2000-01ರಲ್ಲಿ ನೌಕರರ ಭವನದ ಪಕ್ಕದಲ್ಲಿ ಸುಸಜ್ಜಿತ ಕಟ್ಟಡ ಹೊಂದಿದೆ. ಜತೆಗೆ ಓದುವ ವಾತಾವರಣ ಕಲ್ಪಿಸಲು ಗಿಡ ಮರಗಳನ್ನು ಬೆಳೆಸಿ ಓದುಗರಿಗೆ ಆಹ್ಲಾದಕರ ವಾತಾವರಣ ಸೃಷ್ಟಿಸಿದೆ.

ಹಡಗಲಿ ಗ್ರಂಥಾಲಯದಲ್ಲಿ ಒಟ್ಟು 3 ವಿಭಾಗಗಳಿದ್ದು, ಗ್ರಂಥಾಲಯದಲ್ಲೇ ಕುಳಿತು ವಿಶೇಷ ಪುಸ್ತಕ ಓದಲು ಸಂದರ್ಭ ಸೇವಾ ವಿಭಾಗ, ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಸಹಕಾರಿಯಾಗಲು ಸ್ಪರ್ಧಾತ್ಮಕ ವಿಭಾಗ, ನಿಯತಕಾಲಿಕ ಹಾಗೂ ಸಮಗ್ರ ಮಾಹಿತಿ ಒಳಗೊಂಡಂತೆ ಪುಸ್ತಕಗಳು, ಇತರೆ ಓದುಗರಿಗೆ ಅವಶ್ಯವಿರುವ ದಿನ ಪತ್ರಿಕೆಗಳು ಹೀಗೆ ಮೂರು ವಿಭಾಗದಲ್ಲಿ ಸುಮಾರು 35 ಸಾವಿರ ಪುಸ್ತಕಗಳನ್ನೊಳಗೊಂಡಿದೆ.

ಕನ್ನಡ, ಇಂಗ್ಲಿಷ್‌ ಹಿಂದಿಯಲ್ಲದೇ ಉರ್ದು ಭಾಷೆಯ ಪುಸ್ತಕಗಳು ಲಭ್ಯವಿದೆ. ಒಟ್ಟು 2300 ಓದುಗರ ಸದಸ್ಯರ ಸಂಖ್ಯೆ ಒಳಗೊಂಡಿದೆ. ಇಷ್ಟೊಂದು ದೊಡ್ಡ ಸಂಖ್ಯೆಯ ಸದಸ್ಯತ್ವ ಹೊಂದಿದ ಗ್ರಂಥಾಲಯಕ್ಕೆ ಓದುಗರು ಕುಳಿತುಕೊಂಡು ಓದಲು ಆಸನದ ವ್ಯವಸ್ಥೆ ಸಹ ಮಾಡಲಾಗಿದೆ. ಒಂದೇ ಬಾರಿಗೆ 80-90 ಸಂಖ್ಯೆ ಓದುಗರು ಗ್ರಂಥಾಲಯದಲ್ಲಿ ಕುಳಿತುಕೊಂಡು ಓದಬಹುದಾಗಿದ್ದು, ಮಹಿಳಾ ಓದುಗರಿಗೆ ಪ್ರತ್ಯೇಕ ವ್ಯವಸ್ಥೆ ಸಹ ಮಾಡಲಾಗಿದೆ.

ಸದಸ್ಯತ್ವಕ್ಕಾಗಿ ಗ್ರಂಥಾಲಯವು ಶುಲ್ಕ ನಿಗದಿಪಡಿಸಿಡಿದ್ದು ಒಂದು ಪುಸ್ತಕಕ್ಕೆ 102 ರೂ.,
2 ಪುಸ್ತಕಕ್ಕೆ 152, 3 ಪುಸ್ತಕಕ್ಕೆ 202 ರೂ.ಗಳಂತೆ ಒಟ್ಟು ಒಬ್ಬ ಓದುಗ 3 ಪುಸ್ತಕಗಳನ್ನು 15 ದಿವಸಗಳ ಕಾಲ ಮಿತಿಯೊಳಗೆ ಪುಸ್ತಕವನ್ನು ತಮ್ಮ ಮನೆಗೆ ತೆಗೆದುಕೊಂಡು ಹೋಗಿ ಓದಬಹುದಾಗಿದೆ.

ಡಿಸಿ ಪ್ರಶಂಸನಾ ಪತ್ರ: ಇತ್ತೀಚೆಗೆ ಗ್ರಂಥಾಲಯದ ಮಾಹಿತಿಯನ್ನು ಸಮರ್ಪಕವಾಗಿ ಸಕಾಲದಲ್ಲಿ ಸಮಯಕ್ಕೆ ಸರಿಯಾಗಿ ಜಿಲ್ಲಾಧಿಕಾರಿಗಳಿಗೆ ಒದಗಿಸಿರುವುದರಿಂದಾಗಿ ಸಕಾಲ ಸೇವೆಗಳ ಅಧಿನಿಯಮದಲ್ಲಿ ರಾಜ್ಯದ ನಾಗರಿಕರ ಪರವಾಗಿ ಜಿಲ್ಲಾಧಿಕಾರಿ ನಕುಲ್‌ ಅವರು ಪ್ರಶಂಸನಾ ಪತ್ರ ನೀಡಿದ್ದಾರೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.