ಸಿಂಗಟಾಲೂರು ಬ್ಯಾರೇಜ್‌ ಭರ್ತಿಗೆ ಹರ್ಷ

3.12 ಟಿಎಂಸಿ ನೀರು ಸಂಗ್ರಹ

Team Udayavani, Jul 12, 2019, 3:13 PM IST

12-JUly-28

ಹೂವಿನಹಡಗಲಿ: ಭಾಗಶಃ ತುಂಬಿರುವ ತಾಲೂಕಿನ ರಾಜವಾಳ ಡ್ಯಾಂ.

ಹೂವಿನಹಡಗಲಿ: ಕಳೆದ ಒಂದು ವಾರದಿಂದಲೂ ತಾಲೂಕಿನಾದ್ಯಂತ ಮಳೆಯಾಗುತ್ತಿದ್ದು ತುಂಗಭದ್ರಾ ನದಿಯ ಒಳ ಹರಿವು ಹೆಚ್ಚುತ್ತಿದ್ದು ರಾಜವಾಳ ಡ್ಯಾಂ ಭರ್ತಿಯಾಗಿದೆ. ಇದರಿಂದಾಗಿ ಡ್ಯಾಂನ ಎಡ ಹಾಗೂ ಬಲ ಭಾಗದ ರೈತರಲ್ಲಿ ಹರ್ಷ ತಂದಿದೆ.

ಇತ್ತ ತಾಲೂಕಿನ ಜೀವನಾಡಿಯಾಗಿರುವ ಸಿಂಗಟಾಲೂರು ಬ್ಯಾರೇಜ್‌ ಮೇಲ್ಭಾಗದಲ್ಲಿ ಮಲೆನಾಡಿನಲ್ಲಿ ಸುರಿದ ಮಳೆಯಿಂದಾಗಿ ತುಂಗಭದ್ರಾ ನದಿಗೆ ಹೆಚ್ಚಿನ ನೀರು ಹರಿದು ಬರುತ್ತಿದ್ದು ರೈತರಿಗೆ ಜೀವ ಕಳೆ ತಂದಂತಾಗಿದೆ.

ಪ್ರಸ್ತುತ ಸಿಂಗಟಾಲೂರು ಬ್ಯಾರೇಜ್‌ ಸುಮಾರು 509 ಎಫ್‌ಆರ್‌ಎಲ್, ಸುಮಾರು 3.12 ಟಿಎಂಸಿ ಪ್ರಮಾಣದಲ್ಲಿ ನೀರು ಸಂಗ್ರಹವಾಗಿದೆ. ಬ್ಯಾರೇಜ್‌ ನಿರ್ಮಾಣದಲ್ಲಿ ಹಿನ್ನೀರಿನಿಂದ ಮುಳುಗಡೆಯಾಗಲಿರುವ ಗ್ರಾಮಗಳು ಇನ್ನು ಸ್ಥಳಾಂತರವಾಗದ ಹಿನ್ನ್ನೆಲೆಯಲ್ಲಿ 506.8 ಎಫ್‌ಆರ್‌ಎಲ್(1.90) ಪ್ರಮಾಣದಲ್ಲಿ ನೀರು ನಿಲ್ಲಿಸಲಾಗಿದೆ ಎಂದು ಸಹಾಯಕ ಕಾರ್ಯಪಾಲಕ ಅಭಿಯಂತರ ಐಗೋಳ್‌ ಪ್ರಕಾಶ್‌ ತಿಳಿಸಿದ್ದಾರೆ. ತಾಲೂಕಿನ ರೈತರಿಗೆ ಕೃಷಿ ಚಟುವಟಿಕೆಗೆ ಅನುಕೂಲವಾಗಲು ಈಗಾಗಲೇ ರಾಜವಾಳ ಮುಖ್ಯ ಕಾಲುವೆಗೆ ನೀರು ಹರಿಸಿದ್ದೇವೆ. ದೇವಗೊಂಡನಹಳ್ಳಿ ಮುದೇನೂರು ಗ್ರಾಮಗಳಿಗೆ ಕಾಲುವೆ ಮೂಲಕ ನೀರು ಹರಿಸಲಾಗಿದ್ದು, ಹಿರೇಮಲ್ಲನಕೇರಿ ಗ್ರಾಮಕ್ಕೆ ಇನ್ನೂ 4-5 ದಿನಗಳಲ್ಲಿ ನೀರು ಹರಿಸಲಾಗುವುದು ಎಂದರು.

ಇನ್ನು ಶಾಕಾರಾ ಚಾಕೋಲ್ನಿಂದಾಗಿ ದಾಸನಹಳ್ಳಿ, ಹ್ಯಾರಡ, ಮಲಿಯಮ್ಮನಕೆರೆಗೆ ನೀರು ಹರಿಸಲಾಗುತ್ತಿದ್ದು ತಾಲೂಕಿನ ಮಾಗಳ ಜಾಕೋಲ್ ಮೂಲಕ ಹಿರೇಹಡಗಲಿ, ಹಗರನೂರು, ಎಂ.ಎಂ. ವಾಡ, ಕೊಮಾರ್ನಹಳ್ಳಿ ತಾಂಡ, ತಳಕರ್ಲ ಬನ್ನಿಕಲ್ ಕೆರೆಗಳಿಗೆ ನಾಗತಿ ಬಸಾಪುರ, ಕೆರೆಗಳಿಗೆ ನೀರು ಬಿಡಲಾಗಿದೆ. ಇದರಿಂದಾಗಿ ಈ ಭಾಗದ ರೈತರು ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

ಪ್ರಾರಂಭದಲ್ಲಿ ತಾಲೂಕಿನಲ್ಲಿ ಮುಂಗಾರು ಸಂಪೂರ್ಣವಾಗಿ ವಿಫಲವಾಗುವ ವಾತಾವರಣ ನಿರ್ಮಾಣವಾಗಿತ್ತು. ಜೂನ್‌ ತಿಂಗಳು ಮುಗಿಯುತ್ತ ಬಂದಿದ್ದರೂ ತಾಲೂಕಿನಲ್ಲಿ ಬಿತ್ತನೆ ಪ್ರಾಮಾಣ ತುಂಬ ಕಡಿಮೆ ಹಂತದಲ್ಲಿದ್ದು ಮುಂದಿನ ದಿನಗಳಲ್ಲಿ ತಾಲೂಕು ಭೀಕರ ಬರಗಾಲ ಎದುರಿಸುವ ಹಂತ ತಲುಪಿತ್ತು. ಆದರೆ ಅದೃಷ್ಟವಶಾತ್‌ ಜುಲೈ ಪ್ರಾರಂಭದಲ್ಲಿ ದೊಡ್ಡ ಪ್ರಮಾಣದ ಮಳೆಯಾಗದಿದ್ದರೂ ಸುರಿದ ಸರಾಸರಿ ಮಳೆಯಿಂದಾಗಿ ರೈತರು ಸುಮಾರು 30-40ರಷ್ಟು ಬಿತ್ತನೆ ಕೈಗೊಂಡಿದ್ದಾರೆ. ಇನ್ನೂ ಹೆಚ್ಚಿನ ಬಿತ್ತನೆ ತಾಲೂಕಿನಲ್ಲಿ ಕಂಡುಬಂದಿದ್ದು ರೈತರು ನಿರಾಳರಾಗಿದ್ದಾರೆ.

ಟಾಪ್ ನ್ಯೂಸ್

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.