ಕಾಲುವೆ ಬಸಿ ನೀರಿಗೆ ಬಸವಳಿದ ಜನ!

ಮೀರಾಕೊರ್ನ ಹಳ್ಳಿಯ ಮನೆಗಳಲ್ಲೂ ಉಕ್ಕುವ ನೀರುಶಾಲಾ ಕಟ್ಟಡ ಶಿಥಿಲ; ಪಾಲಕರಲ್ಲಿ ಆತಂಕ

Team Udayavani, Nov 13, 2019, 12:50 PM IST

13-November-09

„ವಿಶ್ವನಾಥ ಹಳ್ಳಿಗುಡಿ
ಹೂವಿನಹಡಗಲಿ:
ಯಾವುದೇ ಒಂದು ನೀರಾವರಿ ಯೋಜನೆ ರೈತರಿಗೆ ಉಪಯೋಗವಾಗಬೇಕು. ಅಂದಾಗ ಮಾತ್ರ ಆ ಯೋಜನೆ ಸಾರ್ಥಕವಾಗುತ್ತದೆ. ಆದರೆ, ತಾಲೂಕಿನ ಸಿಂಗಟಾಲೂರು ಏತ ನೀರಾವರಿ ಯೋಜನೆ ತಾಲೂಕಿನ ರೈತರಿಗೆ ಆನುಕೂಲವಾಗುವುದರೊಂದಿಗೆ ಕೆಲ ಗ್ರಾಮಗಳಿಗೆ ಕಂಟಕವಾಗಿ ಪರಿಣಮಿಸಿದೆ.

ಮೀರಾಕೊರ್ನಹಳ್ಳಿ ಗ್ರಾಮದ ಮೇಲ್ಭಾಗದಲ್ಲಿ ಯೋಜನೆಯ ಪ್ರಮುಖ ಕಾಲುವೆ ಹಾಯ್ದು ಹೋಗಿದೆ. ಆದರೆ ಆ ಕಾಲುವೆ ಮೂಲಕವಾಗಿ ಕೆಳಗೆ ಬಸಿ ನೀರು ಬರುತ್ತಿರುವುದರಿಂದಾಗಿ ಕಾಲುವೆ ಕೆಳಗೆ ಇರುವ ಮೀರಾಕೊರ್ನಹಳ್ಳಿ ಗ್ರಾಮ ಕಳೆದ 6-7 ವರ್ಷದಿಂದಲೂ ಗ್ರಾಮದ ತುಂಬೆಲ್ಲಾ ಬಸಿ ನೀರು ಉಂಟಾಗಿ ಜನತೆಗೆ ತೊಂದರೆಯಾಗಿದೆ. ಅಷ್ಟೇಯಲ್ಲದೆ ಯಾವುದಾದರೂ ಕೆಲಸಕ್ಕೆಂದು ಭೂಮಿ ಅಗೆದರೆ ಸಾಕು ನೀರು ಚಿಮ್ಮುತ್ತದೆ. ಕಳೆದ ಕೆಲ ದಿನಗಳಿಂದ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದರಿಂದಲೂ ತಾಲೂಕಿನ ಮಿರಾಕೊರನಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದ ಬುನಾದಿಯ ಕೆಳಗೆ ನೀರು ಹರಿಯುತ್ತಿದ್ದರಿಂದ ಕಟ್ಟಡಕ್ಕೆ ತೊಂದರೆಯಾಗುತ್ತಿರುವುದರಿಂದ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಇದರಿಂದಾಗಿ ಕಟ್ಟಡ ಶಿಥಿಲಗೊಂಡು ಮಕ್ಕಳಿಗೆ ಅಪಾಯ ತಂದೊಡ್ಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೂ ಯೋಜನೆಯಿಂದಾಗಿ ಪ್ರಮುಖ ಕಾಲುವೆಗೆ ನೀರು ಹರಿಸಿದಾಗಲೊಮ್ಮೆ ಈ ಸಮಸ್ಯೆ ಹೆಚ್ಚಾಗುತ್ತಿದ್ದು, ಜನತೆ ಅತಂಕದಲ್ಲಿದ್ದಾರೆ. ಕಾಲುವೆಗೆ ನೀರು ಬಿಟ್ಟ ಸಮಯದಲ್ಲಿ ನೀರು ಬಸಿಯುತ್ತಿತ್ತು.

ಯಾವ ಸಮಯದಲ್ಲಾದರೂ ಅನಾಹುತವಾಗುದ ಸಾಧ್ಯತೆ ಹೆಚ್ಚಾಗಿದೆ. ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಕಟ್ಟಡದ ಬುನಾ ದಿಯಿಂದ ನೀರು ಹೊರ ಬರುತ್ತಿದ್ದು, ಮಕ್ಕಳ ಪಾಲಕರು ಆತಂಕಗೊಂಡಿದ್ದಾರೆ. ಒಂದನೇ ತರಗತಿಯಿಂದ 7ನೇ ತರಗತಿವರೆಗೆ ತರಗತಿಗಳು ನಡೆಯುತ್ತಿವೆ. ಶಾಲೆಯ ಕಟ್ಟಡ ಈಗಾಗಲೇ ಶಿಥಿಲಗೊಂಡಿವೆ. ಮೂರು ಕೋಣೆಗಳ ಮೇಲ್ಛಾವಣಿಯ ಸಿಮೆಂಟ್‌ ಕೀಳುತ್ತಿದೆ. ಮಳೆ ಬಂದರೆ ಶಾಲೆಯ ಆವರಣವೂ ಜಲಾವೃತವಾಗುತ್ತದೆ.

ಮಕ್ಕಳಿಗೆ ಆಟವಾಡಲೂ ಜಾಗ ಇಲ್ಲದಂತಾಗಿದೆ. ಈಗಿರುವ ಶಾಲಾ ಕಟ್ಟಡ ಮೇಲೆ ಎರಡು ಕೋಣೆ ನಿರ್ಮಿಸಲಾಗಿದೆ. ಕೆಳ ಭಾಗದಲ್ಲಿ ನೀರು ಹೋಗುತ್ತಿರುವುದರಿಂದ ಅನಾಹುತವಾಗುವ ಹಂತಕ್ಕೆ ಬಂದಿದೆ.

ಶಾಲೆಯ ಮೂರು ಕೋಣೆಯಲ್ಲಿ ಮಳೆ ಬಂದರೆ ಸೋರುತ್ತಿವೆ. ಇನ್ನು ಕೆಲವು ಕೋಣೆಗಳಲ್ಲಿ ಮೇಲ್ಛಾವಣಿ ಕಿತ್ತು ಹೋಗಿವೆ. ಹಲವಾರು ಬಾರಿ ಶಿಕ್ಷಣ ಇಲಾಖೆಗೆ ಮಾಹಿತಿ ನೀಡಿದರೂ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಶಿಕ್ಷಣ ಇಲಾಖೆ, ಜನಪ್ರತಿನಿ ಧಿಗಳು ಸ್ಥಳಕ್ಕೆ ಬಂದು ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳಬೇಕೆಂಬುದು ಗ್ರಾಮಸ್ಥರ ಅಭಿಪ್ರಾಯವಾಗಿದೆ.

ಟಾಪ್ ನ್ಯೂಸ್

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.