ಮಳೆ ಬಂದರೆ ವ್ಯಾಪಾರ ನಷ್ಟ: ಗ್ರಾಹಕರಿಗೆ ಕಷ್ಟ!

ದನದ ಸಂತೆಯಲ್ಲಿ ವಾರದ ತರಕಾರಿ ಮಾರಾಟ•ಸುಸಜ್ಜಿತ ಮಾರುಕಟ್ಟೆಗೆ ಒತ್ತಾಯ

Team Udayavani, Aug 19, 2019, 11:29 AM IST

19-Agust-12

ಹೂವಿನಹಡಗಲಿ: ಮಳೆ ಬಂದ ಪರಿಣಾಮ ಮಾರುಕಟ್ಟೆಗೆ ನುಗ್ಗಿದ ನೀರಿನಲ್ಲಿ ತೇಲುತ್ತಿರುವ ತರಕಾರಿ.

ಹೂವಿನಹಡಗಲಿ: ಪಟ್ಟಣದಲ್ಲಿ ಶನಿವಾರ ಸಂಜೆ ಸುರಿದ ಮಳೆಯಿಂದಾಗಿ ಪಟ್ಟಣದ ಎಪಿಎಂಸಿ ಪಕ್ಕದಲ್ಲಿರುವ ದನದ ಸಂತೆಯಲ್ಲಿ ವಾರದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ನೀರು ತುಂಬಿಕೊಂಡು ಕೆರೆ ಆದಂತಾಗಿತ್ತು.

ದುಬಾರಿ ತರಕಾರಿ ನೀರಿನಲ್ಲಿ ತೇಲಾಡುತ್ತಿದ್ದರೆ, ಇನ್ನೂ ಕೆಲವೊಂದು ಮಸಾಲೆ ಪದಾರ್ಥಗಳು ನೆನೆದು ವ್ಯಾಪಾರಸ್ಥರಿಗೆ ತುಂಬಾ ನಷ್ಟ ಅನುಭವಿಸುವಂತಾಯಿತು. ಪಟ್ಟಣದಲ್ಲಿ ಈ ಮುಂಚೆ ಶಾ ಪೋಷಾಜಿ ವನೇ ಚಂದ್‌ ಸರ್ಕಾರಿ ಶಾಲೆ ಪಕ್ಕದ ಮೈದಾನದಲ್ಲಿ ವಾರದ ಸಂತೆಯನ್ನು ನಡೆಸಲಾಗುತ್ತಿತ್ತು. ಈ ಪ್ರದೇಶ ಸ್ವಲ್ಪ ಎತ್ತರದಲ್ಲಿದ್ದರಿಂದಾಗಿ ಮಳೆ ಬಂದರೂ ಯಾವುದೇ ತೊಂದರೆಯಾಗದಂತೆ ತರಕಾರಿ ವ್ಯಾಪಾರಸ್ಥರು ವಾರದ ಸಂತೆಯಲ್ಲಿ ತಮ್ಮ ಅಂಗಡಿ ಹಚ್ಚಿಕೊಂಡು ವ್ಯಾಪಾರ ಮಾಡುತ್ತಿದ್ದರು. ಮೇಲಾಗಿ ಈ ಪ್ರದೇಶ ಪಟ್ಟಣದ ಬಹುತೇಕ ಜನರಿಗೆ ಹತ್ತಿರವಾಗುತ್ತಿತ್ತು.

ನೆಮ್ಮದಿ ಊರಿನಿಂದ ಸಂತೆ ಸ್ಥಳಾಂತರ: ಪಟ್ಟಣದಲ್ಲಿ ನೆಮ್ಮದಿ ಊರು ಎನ್ನುವ ಹೊಸ ಯೋಜನೆಯೊಂದು ಜಾರಿಗೆ ಬಂದಿದ್ದು ಈ ಯೋಜನೆಯಿಂದಾಗಿ ಜನತೆಗೆ ಅನುಕೂಲವಾಗಿದ್ದು ನಿಜ. ಆದರೆ ಇಲ್ಲಿ ನಡೆಯುತ್ತಿದ್ದ ವಾರದ ಸಂತೆಯನ್ನು ಊರಿನಿಂದ ಎಪಿಎಂಸಿ ಸರ್ಕಲ್ ದಾಟಿ ದನದ ಸಂತೆಯಲ್ಲಿ ಜಾಗ ಗುರುತು ಮಾಡಿದ್ದು ಹಲವು ಸಮಸ್ಯೆಗಳಿಗೆ ಕಾರಣವಾಯಿತು. ಈ ಜಾಗದಲ್ಲಿ ಸೋಮವಾರ ದನದ ಸಂತೆ ಮಾರುಕಟ್ಟೆ ನಡೆಯುತ್ತದೆ. ದನದ ಮಾರುಕಟ್ಟೆಗೆ ಅನುಗುಣವಾಗಿ ಸಂತೆ ಮೈದಾನವಿರುವುದರಿಂದಾಗಿ ಮೇಲಾಗಿ ಈ ಪ್ರದೇಶದಲ್ಲಿ ಯಾವುದೇ ರೀತಿಯಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯದಿರುವುದರಿಂದಾಗಿ ವಾರದ ತರಕಾರಿ ಸಂತೆಗಾಗಿ ಹಲವಾರು ಸಮಸ್ಯೆ ಎದುರಿಸಬೇಕಾಗುತ್ತದೆ.

ಜಕಾತಿ ಕಟ್ಟಿಸಿಕೊಳ್ಳುತ್ತಾರೆ ಅಭಿವೃದ್ಧಿ ಇಲ್ಲ: ವಾರಕ್ಕೊಮ್ಮೆ ಹರಾಜು ಪಡೆದಿರುವವರು ಬಂದು ಜಕಾತಿಯನ್ನು ಪಡೆದುಕೊಂಡು ಹೋಗುತ್ತಾರೆ. ಇದಕ್ಕೆ ಪರ್ಯಾಯವಾಗಿ ಯಾವುದೇ ಪ್ರಗತಿ ಮಾಡಿ ಕೊಡುವುದಿಲ್ಲ. ದುಬಾರಿ ತರಕಾರಿಯನ್ನು ತಂದು ಮಳೆಯಲ್ಲಿ ನಷ್ಟ ಆನುಭವಿಸುವ ಪರಿಸ್ಥಿತಿ ಮೇಲಿಂದ ಮೇಲೆ ಬರುತ್ತಿದೆ. ಈ ಕುರಿತು ಪುರಸಭೆಯವರು ಯಾವುದೇ ಗಮನ ಹರಿಸುತ್ತಿಲ್ಲ ಎಂದು ತರಕಾರಿ ವ್ಯಾಪಾರಸ್ಥರ ಆರೋಪವಾಗಿದೆ.

ಟಾಪ್ ನ್ಯೂಸ್

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.