ಬಡವರಿಗೆ ಯೋಜನೆ ತಲುಪಲಿ

ಪಿಂಚಣಿಗಾಗಿ ಏಜೆಂಟ್‌ರ ಮೊರೆ ಹೋಗದಂತೆ ತಹಶೀಲ್ದಾರ್‌ ಸೂಚನೆ

Team Udayavani, Sep 23, 2019, 5:05 PM IST

23-Sepctember-17

ಹೂವಿನಹಿಪ್ಪರಗಿ: ಸರಕಾರ ಸಾಮಾಜಿಕ ಭದ್ರತೆಯಡಿ ಬಡ ಮತ್ತು ನಿರ್ಗತಿಕರ ಕಲ್ಯಾಣಕ್ಕಾಗಿ ಪಿಂಚಣಿ ಯೋಜನೆ ಮೂಲಕ ಆಸರೆ ಕಲ್ಪಿಸುವ ನಿಟ್ಟಿನಲ್ಲಿ ಸಂಧ್ಯಾ ಸುರಕ್ಷ, ಇಂದಿರಾ ಗಾಂಧಿ ರಾಷ್ಟ್ರೀಯ ಪಿಂಚಣಿ, ಮೈತ್ರಿ ಮನಶ್ವಿ‌ನಿ, ಅಂಗವಿಕಲರಿಗೆ ಪ್ರತಿ ತಿಂಗಳು ಪಿಂಚಣಿ ನೀಡುತ್ತಿದ್ದು ಯೋಜನೆ ಲಾಭ ಅರ್ಹ ಫಲಾನುಭವಿಗಳಿಗೆ ಮುಟ್ಟಲಿ ಎಂದು ಬಸವನಬಾಗೇವಾಡಿ ತಹಶೀಲ್ದಾರ್‌ ಎಂ.ಎನ್‌. ಚೋರಗಸ್ತಿ ಹೇಳಿದರು.

ಬೂದಿಹಾಳ ಗ್ರಾಮದ ಮಹಾಲಕ್ಷ್ಮೀ ದೇವಾಲಯದಲ್ಲಿ ನಡೆದ ಪಿಂಚಣಿ ಅದಾಲತ್‌ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಿಜವಾಗಿ ಯಾರು ಅರ್ಹರು ಇದ್ದೀರಿ ಅಂತವರನ್ನು ಗುರುತಿಸಿ ಕಂದಾಯ ಇಲಾಖೆ ಮುರ್ತುವಜಿ ವಹಿಸಿ ಪ್ರತಿ ಗ್ರಾಮಕ್ಕೆ ಪಿಂಚಣಿ ಅದಾಲತ್‌ ಕಾರ್ಯಕ್ರಮ ಮೂಲಕ ನೇರವಾಗಿ ಪಲಾನುಭವಿಗಳಿಗೆ ಆಯ್ಕೆ ಮಾಡಿ ಸ್ಥಳದಲ್ಲಿ ಆದೇಶ ಪತ್ರ ನೀಡಲಾಗುವುದು ಎಂದರು.

ಈ ಪಿಂಚಣಿಯನ್ನು ಪಡೆಯಲು ಯಾರಿಗೂ ದುಡ್ಡು ಕೊಡುವ ಅವಶ್ಯಕತೆ ಇಲ್ಲ, ಅಂತ ಪ್ರಕರಣ ಕಂಡು ಬಂದರೆ ಖುದ್ದಾಗಿ ನಾನೇ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದರು. ಇದೆ ಸಂದರ್ಭದಲ್ಲಿ ಸಂಧ್ಯಾ ಸುರಕ್ಷ ಯೋಜನೆಯಡಿ 3 ವೃದ್ಧಾಪ್ಯ ಯೋಜನೆಯಡಿ 5 ಮನಸ್ವಿನಿ ಯೋಜನೆಯಡಿ ಎರಡು ನಿರ್ಗತಿಕ ವಿಧವಾ ವೇತನ ನೀಡುವ ಯೋಜನೆಯಡಿ ಮೂರು, ಅಂಗವಿಕಲರಿಗೆ ನಾಲ್ಕು ಫಲನಿಭವಿಗಳಿಗೆ ಸೇರಿದಂತೆ ಒಟ್ಟು 15 ಫಲಾನುಭವಿಗಳಿಗೆ ಸ್ಥಳದಲ್ಲಿ ಪರಿಶೀಲಿಸಿ ಮಂಜೂರಾತಿ ನೀಡಲಾಯಿತು.

ಕಾಮನಕೇರಿಯಲ್ಲಿ ನಡೆದ ಸಂದ್ಯಾ ಸುರಕ್ಷ ಯೋಜನೆಯಡಿ, ಮನಸ್ವಿನಿ ಯೋಜನೆಯಡಿ ನಿರ್ಗತಿಕ ವಿಧವಾ ವೇತನ ನೀಡುವ ಯೋಜನೆಯಡಿ ಫಲನಿಭವಿಗಳಿಗೆ ಸೇರಿದಂತೆ ಒಟ್ಟು 19 ‌ಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಲಾಯಿತು.

ಈ ವೇಳೆಯಲ್ಲಿ ಗ್ರಾಮದ ಹಿರಿಯರಾದ ಸದಪ್ಪಗೌಡ ರೋಡಗಿ, ನಿಂಗನಗೌಡ ಬಿರಾದಾರ, ನಿಂಗಪ್ಪಗೌಡ ಬಿರಾದಾರ, ಗ್ರಾಪಂ ಅಧ್ಯಕ್ಷೆ ಶರಣಮ್ಮ ಯಲಗೋಡ, ಗ್ರಾಪಂ ಸದಸ್ಯ ವಿಜುಗೌಡ ಪಾಟೀಲ, ಬಸವರಾಜ ತಾಳಿಕೋಟಿ, ನಾಮದೇವ ರಾಠೊಡ, ಆನಂದ ತಾಳಿಕೋಟಿ, ಅನಿಲ ಯಲಗೋಡ, ಈರಯ್ಯ ಹಿರೇಮಠ, ಉಪ ತಹಶೀಲ್ದಾರ್‌ ಜಿ.ಟಿ. ನಾಯಕ, ಕಂದಾಯ ನಿರೀಕ್ಷಕ ವಿ.ಜಿ. ಸಿಂದಗಿ, ಗ್ರಾಮ ಲೆಕ್ಕಾಧಿಕಾರಿಗಳಾದ ಸಿ.ಎಸ್‌. ಮಂಗಳಗೌರಿ, ಸಹಾಯಕ ಪಾವಡೆಪ್ಪ ಕಳ್ಳಿಮನಿ, ಚಿದಾನಂದ ಸಾಲವಾಡಗಿ ಸೇರಿದಂತೆ ಬೂದಿಹಾಳ ಗ್ರಾಮದ ಸಾರ್ವಜನಿಕರು ಅದಾಲತ್‌ನಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.