ಅತಿಕ್ರಮಣದಲ್ಲಿ ಸರ್ವಧರ್ಮ ಸಮಪಾಲು

ಜಿಲ್ಲೆಯಲ್ಲಿವೆ 28 1 ಅಕ್ರಮ ಧಾರ್ಮಿಕ ಕಟ್ಟಡಗಳು | ಮಹಾನಗರವಷ್ಟೇ ಅಲ್ಲ ಹಳ್ಳಿಗಳಲ್ಲೂ ಅಕ್ರಮ 

Team Udayavani, Sep 16, 2021, 1:04 PM IST

hjfyuty

ವರದಿ: ಡಾ|ಬಸವರಾಜ ಹೊಂಗಲ್‌


ಧಾರವಾಡ: ಸಾವಿರ ಕೋಟಿ ರೂ.ಗಳ ಯೋಜನೆಯಾದರೂ ಪ್ರಾರ್ಥನಾ ಸ್ಥಳದ ಬಳಿ ರಸ್ತೆಯೇ ಬದಿಗೆ ಸರಿದು ಹೋಗಿದೆ. ಕೋಟ್ಯಂತರ ರೂ. ಹಣ ಖರ್ಚು ಮಾಡಿ ಕಟ್ಟಿದ ಸಿಮೆಂಟ್‌ ಗಟಾರಗಳು ದೇವಸ್ಥಾನವೊಂದರ ಸಲುವಾಗಿ ತಿರುವು ತೆಗೆದುಕೊಂಡು ಮುನ್ನಡೆದಿವೆ. ಒಟ್ಟಾರೆ ಅಭಿವೃದ್ಧಿ ಯೋಜನೆಗಳಿಗೆ ಅನಧಿಕೃತವಾಗಿ ತಲೆ ಎತ್ತಿದ ಮಂದಿರ, ಮಸೀದಿಗಳು ಅಡ್ಡಲಾಗಿ ನಿಂತಿದ್ದು, ಇವುಗಳ ತೆರವಿಗೆ ಜಿಲ್ಲಾಡಳಿತ ಮೀನಾಮೇಷ ಎನಿಸುತ್ತಿದೆ.

ಹೌದು. ಮೈಸೂರಿನಲ್ಲಿ ಅನಧಿಕೃತ ದೇವಸ್ಥಾನಗಳ ತೆರವು ಕಾರ್ಯಾಚರಣೆ ಇದೀಗ ರಾಜ್ಯಾದ್ಯಂತ ಸದ್ದು ಮಾಡಿದ್ದು, ಧಾರವಾಡ ಜಿಲ್ಲೆಯಲ್ಲಿ ಕೂಡ ಅನಧಿಕೃತ ಮಂದಿರ ಮತ್ತು ಮಸೀದಿಗಳ ತೆರವು ವಿಚಾರ ಆಗಾಗ ಸದ್ದು ಮಾಡುತ್ತಲೇ ಬಂದಿದೆ. ಕರ್ನಾಟಕದ ಏಕೀಕರಣ ನಂತರ ಬೆಂಗಳೂರನ್ನು ಹೊರತು ಪಡಿಸಿದರೆ ಅತೀ ದೊಡ್ಡದಾಗಿ ಬೆಳೆದ ನಗರ ಹುಬ್ಬಳ್ಳಿ-ಧಾರವಾಡ ಅವಳಿನಗರ. ಶಿಕ್ಷಣ-ವ್ಯಾಪಾರ ಕೇಂದ್ರವಾಗಿ ರೂಪುಗೊಂಡ ಅವಳಿ ನಗರ ಯೋಜನಾಬದ್ಧವಾಗಿ ಬೆಳೆದಿದ್ದು ಕಡಿಮೆಯೇ.

ನಗರದ ಹಳೆ ಪ್ರದೇಶಗಳಲ್ಲಿ ಈಗಲೂ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿಯೇ ಇದ್ದು, ಇಂತಹ ಸೌಕರ್ಯಗಳ ವೃದ್ಧಿಗೆ ಕೆಲವು ಕಡೆಗಳಲ್ಲಿ ಅನಧಿಕೃತವಾಗಿ ತಲೆ ಎತ್ತಿದ ಪ್ರಾರ್ಥನಾ ಸ್ಥಳ ಮತ್ತು ಗುಡಿಗಳು ಅಡ್ಡಿಯಾಗಿ ನಿಂತಿವೆ. ಅವಳಿ ನಗರದ ಮಹತ್ವಾಕಾಂಕ್ಷಿ ಬಿಆರ್‌ಟಿಎಸ್‌ ಯೋಜನೆ ರೂಪುಗೊಳ್ಳುವಾಗ ಇಲ್ಲಿ 19 ದೇವಸ್ಥಾನಗಳು, 4 ದರ್ಗಾಗಳ ತೆರವು ಅನಿವಾರ್ಯವಾಗಿತ್ತು. ಜಿಲ್ಲಾಡಳಿತ ಬಳಿ ಇರುವ ಮಾಹಿತಿಯನ್ವಯ ಇಲ್ಲಿ ಕೂಡ 12 ದೇವಸ್ಥಾನಗಳನ್ನು ತೆರವುಗೊಳಿಸಲಾಗಿದೆ. ಆದರೆ ಇನ್ನೂ ಎರಡು ಪ್ರಾರ್ಥನಾ ಸ್ಥಳಗಳನ್ನು ತೆರವು ಮಾಡಿಲ್ಲ ಎನ್ನುವ ಆರೋಪ ಒಂದು ಕೋಮಿನವರಿಂದ ಕೇಳಿ ಬರುತ್ತಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.