ಐಪಿಎಲ್‌ ಟಿ-20 ಪಂದ್ಯ; ಮೆಟ್ರೋ ಹೆಚ್ಚುವರಿ ಸೇವೆ


Team Udayavani, Mar 24, 2019, 12:37 PM IST

ipl-metro

ಬೆಂಗಳೂರು: ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28 ರಿಂದ ಮೇ 04 ರವರೆಗೂ ನಡುಲಿರುವ ವಿವಿಧ ಐಪಿಎಲ್‌ ಟಿ-20 ಕ್ರಿಕೆಟ್‌ ಪಂದ್ಯ ಹಿನ್ನೆಲೆ, ಪಂದ್ಯ ವೀಕ್ಷಣೆಗೆ ಬರುವವರ ಅನುಕೂಲಕ್ಕಾಗಿ “ನಮ್ಮ ಮೆಟ್ರೋ’ ಸೇವೆಯನ್ನು ಮಧ್ಯರಾತ್ರಿ 12.30ರ ವರೆಗೆ ವಿಸ್ತರಿಸಲಾಗಿದೆ.

ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮಾ.28, ಏಪ್ರಿಲ್‌ 5, 21,24, 30 ಹಾಗೂ ಮೇ 4 ರಂದು ಐಪಿಎಲ್‌ ಪಂದ್ಯಾವಳಿಗಳು ನಿಗದಿಗೊಂಡಿವೆ. ಈ ಹಿನ್ನೆಲೆಯಲ್ಲಿ ಮೆಟ್ರೋ ತನ್ನ ವಾಣಿಜ್ಯ ಸಂಚಾರ ಸೇವೆಯನ್ನು ವಿಸ್ತರಿಸಿದ್ದು, ಆ ದಿನಗಳಲ್ಲಿ ರಾತ್ರಿ 12.30ಕ್ಕೆ ಬೈಯಪ್ಪನಹಳ್ಳಿ, ಮೈಸೂರು ರಸ್ತೆ, ಯಲಚೇನಹಳ್ಳಿ ಮತ್ತು ನಾಗಸಂದ್ರದಿಂದ ಮೆಜೆಸ್ಟಿಕ್‌ ಕಡೆ ರೈಲು ಹೊರಡಲಿದೆ.

ಕೊನೆದಿನ ಸೇವೆಯು ಕೆಂಪೇಗೌಡ ನಿಲ್ದಾಣದಿಂದ ಎಲ್ಲ ನಾಲ್ಕೂ ದಿಕ್ಕುಗಳಿಗೂ ಮಧ್ಯರಾತ್ರಿ 1 ಗಂಟೆ ವರೆಗೆ ಸಿಗಲಿದೆ. ಪಂದ್ಯ ಮುಗಿದ ನಂತರ ಪ್ರಯಾಣಿಕರು ಟೋಕನ್‌ಗಾಗಿ ಕಾಯದಿರಲು “ರಿಟರ್ನ್ಜರ್ನಿ ಪೇಪರ್‌’ ಟಿಕೆಟ್‌ ಪರಿಚಯಿಸಲಾಗಿದೆ. ಈ ಟಿಕೆಟ್‌ಗಳನ್ನು ಪ್ರಯಾಣಿಕರು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7ರವರೆಗೆ ಯಾವುದೇ ಮೆಟ್ರೋ ನಿಲ್ದಾಣಗಳಿಂದ ಖರೀದಿಸಬಹುದು.

ಈ ಪೇಪರ್‌ ಟಿಕೆಟ್‌ಗಳು ಪಂದ್ಯಾವಳಿ ದಿನದ ಕೊನೆಯ ಮೆಟ್ರೋ ರೈಲು ಸೇವೆವರೆಗೆ ಮಾತ್ರ ಅನ್ವಯ ಆಗಲಿದೆ. ಪಂದ್ಯದ ದಿನದಂದು ಕಬ್ಬನ್‌ ಪಾರ್ಕ್‌ ಮೆಟ್ರೋ ರೈಲು ನಿಲ್ದಾಣದಿಂದ ಯಾವುದೇ ಮೆಟ್ರೋ ನಿಲ್ದಾಣಗಳಿಗೆ ರಾತ್ರಿ 10 ಗಂಟೆ ನಂತರ ಪ್ರಯಾಣ ದರ 50 ರೂ. ಇರಲಿದೆ.

ಈ ದಿನಗಳಲ್ಲಿ ರಾತ್ರಿ 10ರ ನಂತರ ಕಬ್ಬನ್‌ ಪಾರ್ಕ್‌ ನಿಲ್ದಾಣದಲ್ಲಿ ಸಾಮಾನ್ಯ ಟೋಕನ್‌ ಮಾರಾಟವಿರುವುದಿಲ್ಲ. ಇಲ್ಲಿನಿಂದ ಪ್ರಯಾಣಿಸುವಾಗ ಪೇಪರ್‌ ಟಿಕೆಟ್‌ ಮಾತ್ರ ಉಪಯೋಗಿಸಬೇಕು. ಇನ್ನು ಏ.7ರಂದು ಸಂಜೆ 4 ಗಂಟೆಗೆ ಪಂದ್ಯವಿರುವುದರಿಂದ ಅಂದು ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಬೆಳಗ್ಗೆ 11 ಮಧ್ಯಾಹ್ನ 3 ಗಂಟೆವರೆಗೆ ಪೇಪರ್‌ ಟಿಕೆಟ್‌ ಲಭ್ಯವಿರುತ್ತವೆ. ಉಳಿದಂತೆ ಟೋಕನ್‌, ಸ್ಪಾರ್ಟ್‌ಕಾರ್ಡ್‌ ಉಪಯೋಗ ಎಂದಿನಂತೆ ಇರಲಿದೆ.

ಟಾಪ್ ನ್ಯೂಸ್

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

5-harikrishna

LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BJP Minority Morcha Leader Expelled

Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Award: ಅಮಿತಾಬ್ ಬಚ್ಚನ್, ಎಆರ್ ರೆಹಮಾನ್ ಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಗೌರವ

ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.