ಹೈನುಗಾರಿಕೆಯಿಂದ ಹಸನಾಯ್ತು ಜಗಳೂರು ರೈತನ ಬದುಕು

ಹಾಲಿನ ಉತ್ಪನ್ನಗಳಿಗಿದೆ ಭಾರಿ ಬೇಡಿಕೆ-ವಿದೇಶಗಳಿಗೂ ರಫ್ತು

Team Udayavani, Aug 5, 2019, 10:41 AM IST

5-AGUST-6

ರವಿಕುಮಾರ ಜೆ ಓ ತಾಳಿಕೆರೆ
ಜಗಳೂರು:
ತಾಲೂಕಿನ ದೊಣ್ಣೆಹಳ್ಳಿ ಗ್ರಾಮದ ಪ್ರಗತಿಪರ ರೈತ ಬಸವರಾಜಪ್ಪ ಎಂಬುವರು ಕೃಷಿ ಜತೆಗೆ ಸುಮಾರು 6 ವರ್ಷಗಳಿಂದ ದೇಸಿ ಹಸುಗಳ ಸಾಕಾಣಿಕೆ ಮಾಡಿ ಹೈನುಗಾರಿಕೆಯಿಂದ ತಮ್ಮ ಬದುಕನ್ನು ಹಸನು ಮಾಡಿಕೊಂಡಿದ್ದಾರೆ.

ತಾಲೂಕಿನ ದೊಣ್ಣೆಹಳ್ಳಿ ಗ್ರಾಮದ ಸಮೀಪ ತಮ್ಮ 15 ಎಕರೆ ಜಮೀನಿನಲ್ಲಿ ಅಡಿಕೆ, ತೆಂಗು, ಈರುಳ್ಳಿ, ಶೇಂಗಾ ಸೇರಿ ಮಿಶ್ರ ಬೆಳೆಗಳನ್ನು ಬೆಳೆಯುತ್ತಿದ್ದಾರೆ. ಇದರ ಜೊತೆಗೆ ತೋಟದಲ್ಲಿ ಫಾರಂ ತೆರೆದು ಗುಜರಾತ್‌ ಗೀರ್‌ ತಳಿಯ 28 ಹಸುಗಳು, 4 ದೇವಣೆಕಾರ್‌ ತಳಿ ಸೇರಿದಂತೆ ಒಟ್ಟು 30 ಹಸು ಸಾಕಾಣಿಕೆ ಮಾಡುತ್ತಿದ್ದಾರೆ. ಈ ಹಸುಗಳಿಂದ ಹಾಲು, ಮೊಸರು, ತುಪ್ಪ ಹಾಗೂ ಆರ್ಕ ತಯಾರಿಸುವ ಘಟಕವನ್ನು ಮನೆಯಲ್ಲಿ ಮಾಡಿಕೊಂಡು ಆದಾಯ ಗಳಿಸುತ್ತಿದ್ದಾರೆ.

ತಾಲೂಕಿನಲ್ಲಿಯೇ ಪ್ರಥಮ ಬಾರಿಗೆ ಹೈನುಗಾರಿಕೆಯಲ್ಲಿ ಯಶಸ್ಸು ಸಾಧಿಸಿದ ರೈತ ಬಸವರಾಜಪ್ಪಗೆೆ ಇಡೀ ಕುಟುಂಬವೇ ಸಾಥ್‌ ನೀಡುತ್ತಿದೆ.

ಹಸುಗಳನ್ನು ಮೇಯಿಸಲು 1 ಎಕರೆ ಜಮೀನಿನಲ್ಲಿ ನೇಪಿಯರ್‌ ಮೇವು ಬೆಳೆ ಇದೆ. ಇದರ ಜೊತೆಗೆ ಶೇಂಗಾ ಹೊಟ್ಟು, ರಾಗಿ ಹುಲ್ಲು, ಹಸಿ ಮೇವಿನ ಮಿಶ್ರಣದ ಜೊತೆಗೆ ಮೆಕ್ಕೆಜೋಳ, ಹುರುಳಿ ಕಾಳು, ತೊಗರಿಬೆಳೆ, ಅಲಸಂ, ಹೆಸರು ಕಾಳಿನೊದಿಂಗೆ ಮೇವು ಗಳನ್ನು ಪ್ರತಿನಿತ್ಯ ನೀಡುತ್ತಿದ್ದಾರೆ .

ಉತ್ತಮ ಬೇಡಿಕೆ: ಹಸುಗಳ ಅರ್ಧ ಹಾಲನ್ನು ಕರುಗಳಿಗೆ ನೀಡಿ ಉಳಿದ ಅರ್ಧ ಹಾಲು ಮಾರಾಟ ಮಾಡುತ್ತಾರೆ. ಪ್ರತಿ ಲೀಟರ್‌ ಹಾಲು 80 ರೂ ಗೆ ಮಾರಾಟವಾಗುತ್ತದೆ. ಗೀರ್‌ ಹಸುಗಳ ಹಾಲಿನಲ್ಲಿ ಔಷಧೀಯ ಗುಣಗಳಿರುವುದರಿಂದ ತುಪ್ಪಕ್ಕೆ ಭಾರಿ ಬೇಡಿಕೆ ಇದೆ. ಬೆಣ್ಣೆ ಮತ್ತು ತುಪ್ಪವನ್ನು ಮನೆಯಲ್ಲಿಯೇ ತಯಾರಿಸುತ್ತಾರೆ, ಪ್ರತಿ ಕೆ.ಜಿ. ತುಪ್ಪ 1800 ರೂ., ಬೆಣ್ಣೆ 1200 ರೂ. ವರೆಗೆ ಮಾರಾಟವಾಗುತ್ತದೆ. ಸುತ್ತಮುತ್ತಲ ಜಿಲ್ಲೆಯಲ್ಲದೇ ನರೆಯ ರಾಜ್ಯಗಳು, ದೇಶ ವಿದೇಶಗಳಿಗೆ ಬೆಣ್ಣೆ ಮತ್ತು ತುಪ್ಪ ರಫ್ತು ಆಗುತ್ತದೆ.

ಆರ್ಕ ತಯಾರಿಕೆ: ಗೋಮೂತ್ರದಿಂದ ಆರ್ಕವನ್ನು ತಯಾರಿಸಲಾಗುತ್ತದೆ. ಪ್ರತಿದಿನ ಬೆಳಗ್ಗೆ ಗೋವುಗಳು ವಿಸರ್ಜಿಸುವ ಮೂತ್ರ ನೆಲಕ್ಕೆ ಬೀಳುವ ಮುನ್ನವೇ ಮಣ್ಣೆನ ಮಡಿಕೆಯಲ್ಲಿ ಸಂಗ್ರಹಿಸಿ ನಂತರ ಮೂರು ಮಡಿಕೆಯನ್ನು ಒಲೆಯ ಮೇಲಿಟ್ಟು ಭಟ್ಟಿ ಇಳಿಸಿ, ಫಿಲ್ಟರ್‌ ಮಾಡಲಾಗುತ್ತದೆ. ನಂತರ ಬಾಟಲಿಯಲ್ಲಿ ಸಂಗ್ರಹಿಸಿ ಪ್ರತಿ ಲೀಟರ್‌ಗೆ 150 ರೂ. ಗೆ ಮಾರಾಟ ಮಾಡಲಾಗುತ್ತದೆ. ಕ್ಯಾನ್ಸರ್‌, ಕೆಮ್ಮು, ಶೀತ, ಗ್ಯಾಸ್ಟ್ರಿಕ್‌ ಸಮಸ್ಯೆಗಳಿಗಾಗಿ ಆರ್ಕ ಬಳಕೆ ಮಾಡಲಾಗುತ್ತದೆ.

ಜೀವಮೃತ ತಯಾರಿಕೆ: ಬಸಣ್ಣ ತಮ್ಮ ಜಮೀನಿಗೆ ರಾಸಾಯನಿಕ ಗೊಬ್ಬರ ಬಳಸದೇ ಜೀವಮೃತವನ್ನು ಬಳಕೆ ಮಾಡಿಕೊಂಡು ಬಂದಿದ್ದಾರೆ. ಇದರಿಂದ ಉತ್ತಮ ಫಸಲು ಪಡೆಯುತ್ತಿರುವುದಲ್ಲದೇ ಭೂಮಿ ಫಲವತ್ತತೆ ಕೂಡ ಹೆಚ್ಚಾಗುತ್ತದೆ.

ಆರು ವರ್ಷಗಳ ಹಿಂದೆ ನಾವು ನಾಲ್ಕು ಗೀರ್‌ ತಳಿಯ ಹಸುಗಳನ್ನು ತಂದು ಸಾಕಾಣಿಕೆ ಆರಂಭಿಸಿದೆವು. ಈಗ ಹಸುಗಳ ಸಂಖ್ಯೆ 30 ಕ್ಕೂ ಹೆಚ್ಚು ಆಗಿದೆ. ಇವುಗಳ ಜೊತೆಗೆ ನಮ್ಮ ಕುಟುಂಬಕ್ಕೆ ಭಾವನಾತ್ಮಕ ಸಮಬಂಧ ಬೆಳೆದಿದೆ. ಕುಟುಂಬದವರೆಲ್ಲ ದುಡಿಯುವುದರಿಂದ ಖರ್ಚು ವೆಚ್ಚ ಕಳೆದು ಹೈನುಗಾರಿಕೆಯಿಂದ ವರ್ಷಕ್ಕೆ ಸುಮಾರು 3 ಲಕ್ಷ ರೂ. ಆದಾಯ ಬರುತ್ತದೆ.
ಕೆ. ಬಸವರಾಜ, ರೈತ

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.