ಫೋನ್‌ ಮಾಡಿದ್ರೆ ರೈತನ ಮನೆ ಬಾಗಿಲಿಗೇ ಮೇವು!

ಪ್ರತಿ ರೈತನಿಗೆ ಒಂದು ವಾರಕ್ಕಾಗುವಷ್ಟು ಮೇವು ವಿತರಣೆ

Team Udayavani, Aug 11, 2019, 10:12 AM IST

11-Agust-3

ಜಗಳೂರು: ಬಿದರಕೆರೆ ಗ್ರಾಮದಲ್ಲಿ ರೈತರ ಮನೆ ಬಾಗಿಲಲ್ಲಿ ತೂಕ ಮಾಡಿ ಮೇವು ನೀಡಲಾಯಿತು.

ರವಿಕುಮಾರ ಜೆಓ ತಾಳಿಕೆರೆ
ಜಗಳೂರು:
ರೈತರ ಮನೆ ಬಾಗಿಲಿಗೆ ಮೇವು ನೀಡುವಂತಹ ವಿನೂತನ ಕಾರ್ಯಕ್ರಮವನ್ನು ಕಂದಾಯ ಇಲಾಖೆಯಿಂದ ಮಾಡಲಾಗುತ್ತಿದೆ.

ಈ ಹಿಂದೆ ರೈತರ ಮನೆ ಬಾಗಿಲಿಗೆ ಹಕ್ಕುಪತ್ರ, ಸಾಗುವಳಿ ಪತ್ರ , ಸಾಮಾಜಿಕ ಭದ್ರತಾ ಯೋಜನೆಗಳನ್ನು ತಲುಪಿಸುವಂತ ವ್ಯವಸ್ಥೆಯನ್ನು ಕಂದಾಯ ಇಲಾಖೆಯಿಂದ ಮಾಡಲಾಗಿತ್ತು. ಆದರೆ ಈ ಬಾರಿ ಒಂದು ಕೈ ಮೇಲೆ ಹೋಗಿ ರೈತರ ಮನೆ ಬಾಗಿಲಿಗೇ ಮೇವು ಸರಬರಾಜು ಮಾಡುವಂತಹ ಕೆಲಸಕ್ಕೆ ಇಲಾಖೇ ಮುಂದಾಗಿದ್ದು, ಇದಕ್ಕೆ ರೈತರಿಂದ ಉತ್ತಮ ಸ್ಪಂದನೆ ದೊರೆಯುತ್ತಿದೆ.

ಬರಗಾಲದ ಹಿನ್ನೆಲೆಯಲ್ಲಿ ಈಗಾಗಲೇ ತಾಲೂಕಿನ ಗುರುಸಿದ್ದಪುರ, ಕೊಣಚಗಲ್ ಗುಡ್ಡ, ಹಿರೇ ಮಲ್ಲನಹೊಳೆ ಗ್ರಾಮದ ಸಮೀಪ ಗೋಶಾಲೆಗಳನ್ನು ತೆರೆಯಲಾಗಿದ್ದು, ಇಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ರಾಸುಗಳಿವೆ.

14 ಸಂಚಾರಿ ಮೇವು ಘಟಕ: ರೈತರಿಗೆ ಅನುಕೂಲವಾಗುವ ಉದ್ದೇಶದಿಂದ ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಸಂಚಾರಿ ಮೇವು ಘಟಕವನ್ನು ಪ್ರಾರಂಭಿಸಲಾಗಿದ್ದು, ರೈತರ ಅವಶ್ಯಕತೆಗನುಗುಣವಾಗಿ ಮೇವು ನೀಡಲಾಗುತ್ತಿದೆ.

2 ರೂ.ಗೆ ಕೆಜಿ ಒಣ ಮೇವು: ಮೇವು ಬೇಕಾಗಿರುವ ರೈತರು ತಮ್ಮ ವ್ಯಾಪ್ತಿಯ ಗ್ರಾಮಲೆಕ್ಕಾಧಿಕಾರಿಗೆ ಜಾನುವಾರಗಳ ಪಟ್ಟಿ ನೀಡಬೇಕು. ಒಂದು ಹಸುವಿಗೆ 15 ಕೆಜಿವರೆಗೂ ಮೇವು ನೀಡಲಾಗುತ್ತಿದ್ದು, ಒಂದು ವಾರಕ್ಕೆ ಆಗುವಷ್ಟು ಮೇವನ್ನು ಒಂದೇ ಬಾರಿಗೆ ನೀಡಲಾಗುತ್ತಿದೆ.

ಸಹಾಯವಾಣಿ: ಮೇವು ಬೇಕಾದ ರೈತರು 08196-227338 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ರೈತರ ಮನೆ ಬಾಗಿಲಿಗೆ ಮೇವು ತಲುಪಿಸುವಂತಹ ವ್ಯವಸ್ಥೆ ಇದೆ.

ತಾಲೂಕಿನ ಬಿದರಕೆರೆ, ತೋರಣಗಟ್ಟೆ, ನಿಬಗುರು, ಕಲ್ಲೇದೇವರಪು, ಹೊಸಕೆರೆ ಸೇರಿದಂತೆ 14 ಕಡೆ ಸಂಚಾರಿ ಮೇವು ಘಟಕಗಳನ್ನು ತೆರೆಯಲಾಗಿದೆ.

ರೈತರಿಂದ ಮುಂಗಡ ಬುಕ್ಕಿಂಗ್‌: ತಾಲೂಕಿನದ್ಯಾಂತ ಈಗಾಗಲೇ 5 ಲೋಡ್‌ ಮೇವನ್ನು ವಿತರಣೆ ಮಾಡಲಾಗಿದ್ದು, ರೈತರಿಂದ 3 ಲೋಡ್‌ಗೂ ಅಧಿಕ ಮೇವಿಗಾಗಿ ಮುಂಗಡ ಬುಕ್ಕಿಂಗ್‌ ಆಗಿದೆ. ಮೇವು ಸಾಗಣೆ ಮಾಡುವವರೇ ಪ್ರತಿಯೊಂದು ಗ್ರಾಮಕ್ಕೆ ತೆರಳಿ ಮೇವು ವಿತರಣೆ ಮಾಡುತ್ತಾರೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.