ಮಧ್ಯಾಹ್ನವೇ ಗ್ರಾಮ ಪಂಚಾಯತ್‌ ಕಚೇರಿ ಬಂದ್‌: ಜನರ ಆಕ್ರೋಶ


Team Udayavani, May 16, 2019, 1:14 PM IST

16-May-19

ಜಗಳೂರು: ಗುರುಸಿದ್ದಪುರ ಗ್ರಾಮ ಪಂಚಾಯಿತಿಯ ಬಾಗಿಲು ಮುಚ್ಚಿರುವುದು.

ಜಗಳೂರು: ತಾಲೂಕಿನ ಗುರುಸಿದ್ದಪುರ ಗ್ರಾಮ ಪಂಚಾಯಿತಿಯವರು ಮಧ್ಯಾಹ್ನದ ವೇಳೆಗೇ ಕಚೇರಿಯ ಬಾಗಿಲು ಮುಚ್ಚುತ್ತಾರೆ. ಕಳೆದ 4 ತಿಂಗಳಿಂದ ಪಿಡಿಒ ಮುಖ ಸಹ ನಾವು ನೋಡಿಲ್ಲ ಎಂದು ಗ್ರಾಮದ ರೈತ ಸಂಘದ ಮುಖಂಡ ತಿಪ್ಪೇಸ್ವಾಮಿ ದೂರಿದ್ದಾರೆ.

ಗ್ರಾಮಸ್ಥರು ಉದ್ಯೋಗ ಖಾತರಿ, ಕಂದಾಯ ಪಾವತಿ, ಖಾತೆ ಬದಲಾವಣೆ ಸೇರಿದಂತೆ ಇತರೆ ಕೆಲಸಕ್ಕೆ ಬಂದರೆ ಒಬ್ಬ ಸಿಬ್ಬಂದಿ ಸಹ ಕರ್ಚಇಯಲ್ಲಿ ಸಿಗುವುದಿಲ್ಲ. ಇದರಿಂದಾಗಿ ನಮ್ಮ ಕೆಲಸಗಳು ಹಾಗೆಯೇ ಉಳಿಯುತ್ತವೆ. ಗ್ರಾಮದಲ್ಲಿರುವ ಸಮಸ್ಯೆ ಬಗ್ಗೆ ಕೇಳಿದರೆ ಸಿಬ್ಬಂದಿಗಳು ಪಿಡಿಒರತ್ತ ಬೊಟ್ಟು ತೋರಿಸುತ್ತಾರೆ. ಪಿಡಿಒ ನೋಡಿದರೆ ಗ್ರಾಮ ಪಂಚಾಯಿತಿಗೆ ಸರಿಯಾಗಿ ಬಾರುವುದಿಲ್ಲ, ಜನರ ಕೈಗೆ ಸಿಗುವುದಿಲ್ಲ. ದೂರವಾಣಿ ಕೆರೆ ಮಾಡಿದರೂ ಸಹ ಸಿಗುವುದಿಲ್ಲ. ಇವರ ಕೆಲಸ ಕಾರ್ಯಗಳೆಲ್ಲ ದಾವಣಗೆರೆಯಲ್ಲಿಯೇ ನಡೆಯುತ್ತದೆ ಎಂಬುವುದು ಹೊಸ ಕ್ಯಾಂಪ್‌ ಗ್ರಾಮಸ್ಥರ ಆರೋಪವಾಗಿದೆ.

ಬರಗಾಲದ ಹಿನ್ನೆಲೆಯಲ್ಲಿ ಆದ್ಯತೆಯ ಮೇರೆಗೆ ಜನರ ಸಮಸ್ಯೆ ಪರಿಹರಿಸಬೇಕಾದವರೇ ಕಚೇರಿಗೆ ಬಾರದಿದ್ದರೆ ನಾವು ಯಾರನ್ನು ಕೇಳಬೇಕು ಎಂಬುದು ಗ್ರಾಮಸ್ಥರ ಪ್ರಶ್ನೆಯಾಗಿದೆ.

ಕಚೇರಿಯಲ್ಲಿ ಸಿಬ್ಬಂದಿ ಇರದಿರುವ ಕುರಿತು ವಿಚಾರಿಸಿದಾಗ ಸಿಬ್ಬಂದಿಗಳು ಸದರಿ ಗ್ರಾಮದಲ್ಲಿ ತೆರೆಯಲಾಗಿರುವ ಗೋಶಾಲೆಗೆ ನೀರು ಒದಗಿಸುವ ಕೆಲಸಕ್ಕೆ ತೆರಳಿದ್ದಾರೆ ಎಂದು ತಿಳಿದು ಬಂದಿದೆ.
ಜಾನಕಿರಾಮ್‌, ತಾಪಂ ಇಒ, ಜಗಳೂರು.

ಗ್ರಾಮ ಪಂಚಾಯಿತಿಯಲ್ಲಿ ಎಲ್ಲಾ ಸಿಬ್ಬಂದಿಗಳು ಸರಕಾರ ನಿಗದಿಪಡಿಸಿದ ಸಮಯದವರೆಗೂ ಇರಬೇಕು. ಈ ಘಟನೆ ಕುರಿತು ಪರಿಶೀಲನೆ ನಡೆಸಲಾಗುವುದು.
.ಜಾನಕಿರಾಮ್‌,
ತಾಪಂ ಇಒ, ಜಗಳೂರು

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.