ಸಾವಿರಾರು ಜಾನುವಾರು ಬೀದಿಪಾಲು

ಜಮಖಂಡಿ ನಿರಾಶ್ರಿತರಿಗೆ ಮಕ್ಕಳ ವಿದ್ಯಾಭ್ಯಾಸ, ಜಾನುವಾರು ರಕ್ಷಣೆಯೇ ಸವಾಲು

Team Udayavani, Aug 24, 2019, 1:36 PM IST

24-April-26

ಜಮಖಂಡಿ: ನಗರದ ಎಪಿಎಂಸಿ ಆವರಣದಲ್ಲಿ ಆಶ್ರಯ ಪಡೆದಿರುವ ಜಾನುವಾರುಗಳು.

ಜಮಖಂಡಿ: ಮಹಾರಾಷ್ಟ್ರದಲ್ಲಿ ಜು.27ರಿಂದ ಆ.18ರ ವರೆಗೆ ಸತತವಾಗಿ ಧಾರಾಕಾರ ಸುರಿದ ಮಳೆಯಿಂದ ತಾಲೂಕಿನ ಕೃಷ್ಣಾನದಿ ನಿರೀಕ್ಷೆಗೂ ಮೀರಿ ಹರಿದ ಪರಿಣಾಮ ಜನ-ಜಾನುವಾರುಗಳ ಸ್ಥಿತಿ ಚಿಂತಾಜನಕವಾಗಿದೆ. ಈಗ ಸಾವಿರಾರು ಜಾನುವಾರುಗಳಿಗೆ ಮೇವು ಕೊರತೆ ಕಂಡು ಬಂದಿದೆ.

ಕೃಷ್ಣಾನದಿ ಪ್ರವಾಹದಿಂದ ತಾಲೂಕಿನ ಕಂಕಣವಾಡಿ, ಮುತ್ತೂರ, ಮೈಗೂರ ಸಹಿತ 27 ಗ್ರಾಮಗಳ ರೈತರು ಮನೆ ಕಳೆದುಕೊಂಡಿದ್ದು, ಜಾನುವಾರುಗಳನ್ನು ರಸ್ತೆ ಬದಿಯಲ್ಲಿ ಸಾಕುತ್ತಿದ್ದಾರೆ. ಕಳೆದ ಒಂದು ವಾರದಿಂದ ಪ್ರವಾಹ ಇಳಿಮುಖವಾಗಿದ್ದರೂ ವಾಸಿಸಲು ಯೋಗ್ಯ ಸ್ಥಳ ಲಭಿಸದ ಕಾರಣ ಆಶ್ರಯ ಕೇಂದ್ರ, ರಸ್ತೆ ಬದಿಗಳಲ್ಲಿ ಜೀವನ ಸಾಗಿಸುತ್ತಿದ್ದಾರೆ. ನಿರಾಶ್ರಿತರಿಗೆ ವಿದ್ಯಾರ್ಥಿಗಳ ವಿದ್ಯಾಭ್ಯಾಸ, ಜಾನುವಾರುಗಳ ರಕ್ಷಣೆ ದೊಡ್ಡ ಸವಾಲಾಗಿದೆ.

ತಾಲೂಕಿನ 42 ಕೇಂದ್ರಗಳಲ್ಲಿ 38,305 ಜಾನುವಾರಗಳಿದ್ದು, ಪ್ರತಿನಿತ್ಯ ಅಂದಾಜು 6 ಟನ್‌ ಮೇವು ಅವಶ್ಯಕತೆಯಿದೆ. ತಾಲೂಕಾಡಳಿತ ಶಕ್ತಿ ಮೀರಿ ನಿರಾಶ್ರಿತರ ರೈತರ ಜಾನುವಾರುಗಳಿಗೆ ಒಣ-ಹಸಿ ಮೇವು ವಿತರಿಸುತ್ತಿದೆ. ತಾಲೂಕಾಡಳಿತ ಆ.15ರವರೆಗೆ 23 ಲಕ್ಷ ರೂ.ಗಳಲ್ಲಿ ಜಾನುವಾರುಗಳಿಗೆ 6.02 ಟನ್‌ ಒಣಮೇವು ಮತ್ತು 16.67 ಟನ್‌ ಹಸಿಮೇವು ವಿತರಣೆ ಮಾಡಿದ್ದು, ಪರಿಹಾರ ಕೇಂದ್ರದಲ್ಲಿ 15 ಟನ್‌ ಹಸಿಮೇವು ಸಂಗ್ರಹವಿದೆ. ತಾಲೂಕಿನ ದಾನಿಗಳು ನಿರಾಶ್ರಿತರಿಗೆ ಜಾನುವಾರುಗಳಿಗೆ 5.7 ಒಣಮೇವು ಮತ್ತು 3.8 ಟನ್‌ ಹಸಿಮೇವನ್ನು ತಾಲೂಡಳಿತ ನಿರ್ಮಿಸಿರುವ ಪರಿಹಾರ ನಿಧಿ ನೀಡುವ ಮೂಲಕ ಮಾನವೀಯತೆ ಮೆರದಿದ್ದಾರೆ.

ತಾಲೂಕಿನಲ್ಲಿ ಕೃಷ್ಣಾನದಿ ಪ್ರವಾಹಕ್ಕೆ ಶಿರಗುಪ್ಪಿ ಗ್ರಾಮದ 3,750 ಜಾನುವಾರು, ಮೈಗೂರ-2,344, ಕಂಕಣವಾಡಿ-2,865, ಮುತ್ತೂರ-1,855, ಕಡಕೋಳ-2,901, ಸನಾಳ-738, ಆಲಗೂರ-2,154, ಶೂರಪಾಲಿ-3,000, ತುಬಚಿ-1,659, ಜಂಬಗಿ ಕೆ.ಡಿ.-755, ಜಂಬಗಿ ಬಿ.ಕೆ.-4,961, ಟಕ್ಕೋಡ-1,915, ಟಕ್ಕಳಕಿ-926, ಹಿರೇಪಡಸಲಗಿ-3,508, ನಾಗನೂರ-510, ಚಿಕ್ಕಪಡಸಲಗಿ 1,214, ಕವಟಗಿ-832, ಕುಂಚನೂರ-740, ಚಿನಗುಂಡಿ-140, ಬಿದರಿ-170, ಜನವಾಡ-250, ಕುಂಬಾರಹಳ್ಳ-535, ಅಡಿಹುಡಿ-38, ಜಮಖಂಡಿ ಗ್ರಾಮೀಣದಲ್ಲಿ 542 ಸಹಿತ 38,305 ಜಾನುವಾರುಗಳನ್ನು 42 ತಾತ್ಕಾಲಿಕ ಶೆಡ್‌ಗಳಲ್ಲಿ ಆಶ್ರಯ ಪಡೆದಿವೆ.

ತಾಲೂಕಾಡಳಿತ ಆಶ್ರಯ ಪಡೆದಿರುವ ಕೇಂದ್ರಗಳಲ್ಲಿ ಎಲ್ಲ ಜಾನುವಾರುಗಳಿಗೆ ಸರಿಯಾದ ರೀತಿಯಲ್ಲಿ ಒಣ ಮೇವು, ಹಸಿಮೇವು ವಿತರಣೆ ಮಾಡಲಾಗುತ್ತಿದೆ. ರಾಜ್ಯದಲ್ಲಿ ಎಲ್ಲ ಕಡೆ ಪ್ರವಾಹ ಸ್ಥಿತಿ ತಲೆದೂರಿರುವ ಹಿನ್ನೆಲೆಯಲ್ಲಿ ಸರಿಯಾದ ಸಮಯಕ್ಕೆ ಮೇವು ಲಭಿಸುತ್ತಿಲ್ಲ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಮೇವು ಕೊರತೆ ನೀಗಿಸಲಾಗುತ್ತಿದೆ. ನಿರಾಶ್ರಿತರ ವ್ಯವಸ್ಥೆಗಾಗಿ 1 ಕೋಟಿ ಅನುದಾನ ಬಂದಿದೆ. ಜನರಿಗೆ, ಜಾನುವಾರುಗಳಿಗೆ ತೊಂದರೆ ಆಗದ ರೀತಿಯಲ್ಲಿ ತಾಲೂಕಾಧಿಕಾರಿಗಳು ಎಚ್ಚರಿಕೆ ವಹಿಸಿ ಕೆಲಸ ಮಾಡುತ್ತಿದ್ದಾರೆ. ಒಂದು ಜಾನುವಾರಕ್ಕೆ ಪ್ರತಿನಿತ್ಯ 15ರಿಂದ 20 ಕೆಜಿ ಮೇವು ವಿತರಣೆ ಮಾಡಲಾಗುತ್ತಿದೆ.
ಪ್ರಶಾಂತ ಚನಗೊಂಡ,
ಜಮಖಂಡಿ ತಹಶೀಲ್ದಾರ್‌

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Lok Sabha Polls; ಕಂಬಳಿ ಹೊತ್ತು ನಾಮಪತ್ರ ಸಲ್ಲಿಸಿದ ಸಂಯುಕ್ತಾ ಪಾಟೀಲ್

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bagalkote Lok Sabha Election: ಈ ಬಾರಿ ಯಾರೇ ಗೆದ್ರೂ ಹೊಸ ಇತಿಹಾಸ

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

Bilagi ಭೀಕರ ಅಪಘಾತ; ಯಮನಂತೆ ಬಂದ ಟಿಪ್ಪರ್ ; ಒಂದೇ ಕುಟುಂಬದ ಐವರು ಸಾವು

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ತಾಕತ್ತಿದ್ದರೆ ಯತ್ನಾಳ್‌ ನನ್ನ ವಿರುದ್ಧ ಪಕ್ಷೇತರರಾಗಿ ಸ್ಪರ್ಧಿಸಲಿ: ಪಾಟೀಲ್‌

ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

Bagalkote; ಯತ್ನಾಳ್ ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ…: ಶಿವಾನಂದ ಪಾಟೀಲ್ ಸವಾಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.