ಶಿಕ್ಷಣಕ್ಕೆ ಫುಲೆ ಕೊಡುಗೆ ಅಪಾರ: ನಿಜಲಿಂಗ

ಎಲ್ಲ  ಜನಾಂಗಕ್ಕೂ ಶಿಕ್ಷಣ ಕೊಟ್ಟರು ವಿಜ್ಞಾನ ಒಪ್ಪಿ -ಅಪ್ಪಿಕೊಳ್ಳೋ ಣ

Team Udayavani, Sep 26, 2019, 11:14 AM IST

26-Sepctember-2

ಜೇವರ್ಗಿ: ಶಿಕ್ಷಣ ವ್ಯವಸ್ಥೆಗೆ ಸಾವಿತ್ರಿಬಾಯಿ ಫುಲೆ ದಂಪತಿ ಕೊಡುಗೆ ಅಪಾರವಾಗಿದೆ ಎಂದು ಸೊನ್ನ ಎಸ್‌ಜಿಎಸ್‌ವಿ ಪಿಯು ಕಾಲೇಜಿನ ಉಪನ್ಯಾಸಕ ನಿಜಲಿಂಗ ದೊಡ್ಮನಿ ಹೇಳಿದರು.

ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಮಾನವ ಬಂಧುತ್ವ ವೇದಿಕೆ ತಾಲೂಕು ಘಟಕದ ವತಿಯಿಂದ ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಅಕ್ಷರದವ್ವ ಸಾವಿತ್ರಿ ಬಾ ಫುಲೆ ಅವರಿಗೆ ನಮನ ಹಾಗೂ ಸಾಧಕರ ಸನ್ಮಾನ ಸಮಾರಂಭದಲ್ಲಿ ಅವರು ಉಪನ್ಯಾಸ ನೀಡಿದರು.

ಗಣಪತಿ, ಸರಸ್ವತಿ ಮಾಡದ ಸಾಧನೆ, ಕ್ರಾಂತಿಯನ್ನು ಅಕ್ಷರದವ್ವ ಫುಲೆ ಮಾಡಿದ್ದಾರೆ. ಸಾವಿತ್ರಿ ಬಾಯಿ ಫುಲೆ ದೇಶವನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕೊಂಡೊಯ್ದರು. ಸಮಾಜದಲ್ಲಿ ಸಾಕಷ್ಟು ಕಷ್ಟ-ನೋವನ್ನು ಅನುಭವಿಸಿದ ಫುಲೆ ಎದೆಗುಂದದೆ ಎಲ್ಲ ಜಾತಿ, ಜನಾಂಗದ ಮಕ್ಕಳಿಗೆ ಶಿಕ್ಷಣ ಕೊಡಿಸುವಲ್ಲಿ ಅಪಾರ ಶ್ರಮಪಟ್ಟರು. ಆದರೆ ನಾವು ಅವರನ್ನು ಮರೆತು ಬೇರೆ ಯಾರನ್ನೋ ಪೂಜಿಸುತ್ತಿರುವುದು ದುರ್ದೈವದ ಸಂಗತಿ ಎಂದರು.

ಅನ್ನ, ಶಿಕ್ಷಣ, ಉದ್ಯೋಗ ಕೊಟ್ಟವರನ್ನು ಮರೆತರೆ ಹೆತ್ತ ತಂದೆ-ತಾಯಿಯನ್ನು ಮರೆತಂತೆ. ಆದರೆ ನಾವುಗಳು ವಿಜ್ಞಾನವನ್ನು ಅಪ್ಪಿಕೊಂಡು ಒಪ್ಪಿಕೊಳ್ಳುವ ಬದಲು ಅವಮಾನ ಮಾಡುತ್ತಿದ್ದೇವೆ. ವಿಜ್ಞಾನಿಗಳು ಅನಾಚಾರಕ್ಕೆ ನಿಂತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಸೊನ್ನದ ಡಾ| ಶಿವಾನಂದ ಸ್ವಾಮೀಜಿ ಉದ್ಘಾಟಿಸಿದರು. ಚಿಗರಳ್ಳಿ ಮಠದ ಸಿದ್ದಕಬೀರ ಸ್ವಾಮೀಜಿ ಸಾನ್ನಿಧ್ಯ, ವೇದಿಕೆ ತಾಲೂಕು ಸಂಚಾಲಕ ಶಿವಕುಮಾರ ಗೋಲಾ ಅಧ್ಯಕ್ಷತೆ ವಹಿಸಿದ್ದರು. ವೇದಿಕೆ
ವಿಭಾಗೀಯ ಸಂಚಾಲಕ ಹಣಮಂತ ಯಳಸಂಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಉಪ ತಹಶೀಲ್ದಾರ್‌ ಬಸವರಾಜ ರಕ್ಕಸಗಿ, ಬಸವಕೇಂದ್ರ ಅಧ್ಯಕ್ಷ ಶರಣಬಸವ ಕಲ್ಲಾ, ಡಾ| ಸಿದ್ದು ಪಾಟೀಲ, ಪ್ರಾಂಶುಪಾಲ ಬಸವರಾಜ ಕೊಂಬಿನ್‌, ಹೈಯಾಳಪ್ಪ ಗಂಗಾಕರ, ಶಿವಕುಮಾರ ಕಲ್ಲಾ, ಶ್ರೀಮಂತ ಧನ್ನಕರ್‌, ಮಲ್ಲಿಕಾರ್ಜುನ ಕುಳಗೇರಿ, ರವಿ ಕುಳಗೇರಾ, ಮಲ್ಲಿಕಾರ್ಜುನ ಮಳ್ಳಿ, ಪ್ರಭಾಕರ ಸಾಗರ, ಪೀರಪ್ಪ ರೇವನೂರ ಆಗಮಿಸಿದ್ದರು.

ಲಿಂಗಸೂಗೂರ ಬಿಆರ್‌ಸಿ ಹಣಮಂತ ಕುಳಗೇರಿ, ದಾವಣಗೆರೆ ವಿವಿಯ ಸಹ ಪ್ರಾಧ್ಯಾಪಕ ಡಾ| ಸಿದ್ದು ಕಕ್ಕಳಮೇಲಿ, ಡಾ| ಅಶೋಕ ದೊಡ್ಮನಿ, ನಿವೃತ್ತ ಶಿಕ್ಷಕ ಬಸಣ್ಣ ಬಬಲಾದ ಹಾಗೂ ವಿವಿಧ ಸಾಧಕರನ್ನು ಸನ್ಮಾನಿಸಲಾಯಿತು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.