ಬೀರೂರು ಪುರಸಭೆಗೆ ಶೇ.77 ಮತದಾನ

ಸರದಿ ಸಾಲಿನಲ್ಲಿ ನಿಂತು ಹಕ್ಕು ಚಲಾಯಿಸಿದ ಮತದಾರರು

Team Udayavani, Nov 13, 2019, 3:54 PM IST

13-November-18

ಕಡೂರು: ಬೀರೂರು ಪುರಸಭೆಯ 22 ವಾರ್ಡ್‌ಗಳಿಗೆ ಮಂಗಳವಾರ ನಡೆದ ಚುನಾವಣೆ ಶಾಂತಿಯುತವಾಗಿ ನಡೆದಿದ್ದು, ಶೇ.77.84ರಷ್ಟು ಮತ ಚಲಾವಣೆಯಾಗಿದೆ.

ಪಟ್ಟಣದ 23 ವಾರ್ಡ್‌ಗಳ ಪೈಕಿ 16ನೇ ವಾರ್ಡ್‌ನಲ್ಲಿ ಏಕೈಕ ಅಭ್ಯರ್ಥಿ ಕಣದಲ್ಲಿ ಇದ್ದುದರಿಂದ ನಡೆಯಲಿಲ್ಲ. ಅದನ್ನು ಹೊರತುಪಡಿಸಿ ಒಟ್ಟಾರೆ 17,866 ಮತದಾರರ ಪೈಕಿ 13,908 ಮಂದಿ ಮತ ಚಲಾಯಿಸಿದ್ದಾರೆ. 22 ವಾರ್ಡ್‌ಗಳಿಗೆ ಒಟ್ಟು 22 ಮತಗಟ್ಟೆಗಳನ್ನು ಸ್ಥಾಪಿಸಿದ್ದು, ಅಂಗವಿಕಲರಿ ಗಾಗಿ ವ್ಹೀಲ್‌ಚೇರ್‌, ಮತಗಟ್ಟೆಗಳಲ್ಲಿ ಶೌಚಾಲಯ, ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿತ್ತು. ಪುರಸಭೆ ವತಿಯಿಂದ ಮತದಾರರ ಅನುಕೂಲ ಕ್ಕಾಗಿ ಗುರುತಿನ ಪತ್ರಗಳನ್ನು ಮನೆ ಮನೆಗೆ ವಿತರಿಸಿದ ಕಾರಣ ಮತ ಚಲಾಯಿಸುವವರು ಹೆಚ್ಚು ಪರದಾಡಬೇಕಾದ ಸಂದರ್ಭ ಒದಗಿ ಬರಲಿಲ್ಲ.

ಮತದಾರರ ಓಲೈಕೆ ಯತ್ನ: ವೃದ್ಧರನ್ನು ಮತ್ತು ಅಶಕ್ತರನ್ನು ವಾಹನಗಳ ಮೂಲಕ ಮತಗಟ್ಟೆಗಳ ಬಳಿ ಕರೆದೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಎಲ್ಲೆಡೆ ಅಭ್ಯರ್ಥಿಗಳು ಎದುರು ಬದುರು ನಿಂತು ಮತ ಚಲಾಯಿಸಲು ಬರುವವರನ್ನು ಓಲೈಸುತ್ತಿದ್ದ ದೃಶ್ಯ ಕಂಡು ಬಂತು. 2 ಅತೀ ಹೆಚ್ಚು ಶೇ.87.01 ಮತಗಳು ದಾಖಲಾಗಿದ್ದರೆ, ವಾರ್ಡ್‌ 11 ಅತೀ ಕಡಿಮೆ ಶೇ.61.95ರಷ್ಟು ಮತದಾನವಾಗಿದೆ.

ಬಿಗಿ ಭದ್ರತೆ: ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕೊಪ್ಪಳದಿಂದ ಒಂದು ಭಾರತೀಯ ಮೀಸಲು ಪಡೆ ತುಕಡಿ, ಚಿಕ್ಕಮಗಳೂರು ಸಶಸ್ತ್ರ ಮೀಸಲು ಪಡೆಯ 2 ತುಕಡಿಗಳು ಕರ್ತವ್ಯ ನಿರ್ವಹಿಸಿದವು. ಬೀರೂರು ಸರ್ಕಲ್‌ ಇನ್‌ಸ್ಪೆಕ್ಟರ್‌ ಸತ್ಯನಾರಾಯಣಸ್ವಾಮಿ, ಪಿಎಸ್‌ಐ ಕೆ.ವಿ.ರಾಜಶೇಖರ್‌ ಮತ್ತು ಸಿಬ್ಬಂದಿ ಎಲ್ಲ ವಾರ್ಡ್‌ಗಳಿಗೂ ತೆರಳಿ ಭದ್ರತೆ ಮತ್ತು ಸುರಕ್ಷತೆಯ ನಿರ್ವಹಣೆ ನಡೆಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.