ಧರ್ಮಸ್ಥಳ ಸಂಸ್ಥೆಗೆ 15 ಕೋಟಿ ರೂ. ಉಳಿತಾಯ

•ಕೃಷಿಕರಿಗಾಗಿ ಪ್ರಗತಿ ಬಂಧು ಸ್ಥಾಪನೆ •ವೃದ್ಧರಿಗಾಗಿ ಸರ್ವ ಸೇವಾ ಸಂಘ ಆರಂಭ: ಪ್ರಕಾಶ್‌ರಾವ್‌

Team Udayavani, Jun 24, 2019, 11:52 AM IST

24-June-15

ಕಡೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯ ಜಿಲ್ಲಾ ನಿರ್ದೇಶಕ ಪ್ರಕಾಶ್‌ರಾವ್‌ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕಡೂರು: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕಡೂರು ತಾಲೂಕಿನಲ್ಲಿ ಆರಂಭವಾಗಿ 12 ವರ್ಷ ಕಳೆದಿದ್ದು, ಒಟ್ಟು ಉಳಿತಾಯ 15.07 ಕೋಟಿ ರೂ. ಆಗಿರುತ್ತದೆ ಎಂದು ಶ್ರೀ ಕ್ಷೇತ್ರದ ಜಿಲ್ಲಾ ನಿರ್ದೇಶಕ ಪ್ರಕಾಶ್‌ರಾವ್‌ ತಿಳಿಸಿದರು.

ಭಾನುವಾರ ಕಡೂರು ಕಚೇರಿಯಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೃಷಿಕರಿಗಾಗಿ ಪ್ರಗತಿ ಬಂಧು ಸ್ಥಾಪಿಸಲಾಗಿದ್ದು, 860 ಸಂಘಗಳು ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿವೆ. ಮಹಿಳೆಯರ ಸ್ವಸಹಾಯ ಸಂಘಗಳು 2158 ಸಂಘಗಳು ತಾಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದರು.

ಯುವಕರಿಗಾಗಿ ಜೆಎಲ್ಜಿ 150 ಸಂಘಗಳು ಕಾರ್ಯನಿರ್ವಹಿಸುತ್ತಿವೆ. ವೃದ್ಧರಿಗಾಗಿ ಸರ್ವಸೇವಾ ಸಂಘಗಳನ್ನು ಆರಂಭಿಸಲಾಗಿದೆ. ತಾಲೂಕಿನಾದ್ಯಂತ 25 ಸಂಘಗಳಿದ್ದು, ಒಟ್ಟು 3193 ಸಂಘಗಳು ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಲ್ಲಿ 27,569 ಸದಸ್ಯರನ್ನು ಹೊಂದಿದ್ದು, 359 ಹೊಸ ಸಂಘಗಳನ್ನು ರಚಿಸಲಾಗಿದೆ. ಇವುಗಳಲ್ಲಿ 3136 ಸಂಘಗಳು ಎಬಿ ಗ್ರೇಡ್‌ನ‌ಲ್ಲಿದ್ದು, 57 ಸಂಘಗಳು ಸಿಡಿ ಗ್ರೇಡ್‌ನ‌ಲ್ಲಿವೆ. ಬ್ಯಾಂಕಿನಲ್ಲಿ 3167 ಸಂಘಗಳು ಖಾತೆ ತೆರೆದಿವೆ. ಆರ್ಥಿಕ ನೆರವನ್ನು 3059 ಸಂಘಗಳು ಪಡೆದಿದ್ದು, ಯೋಜನೆಯ ವತಿಯಿಂದ 69 ಗ್ರಾಹಕರ ಸೇವಾ ಕೇಂದ್ರಗಳನ್ನು ತೆರಯಲಾಗಿದೆ ಎಂದರು.

ಕಳೆದ ಸಾಲಿನಲ್ಲಿ ಪ್ರಗತಿ ನಿಧಿ ಕಾರ್ಯಕ್ರಮದಲ್ಲಿ ಸದಸ್ಯರಿಗೆ 73.72 ಕೋಟಿ ರೂ. ಸಾಲ ವಿತರಿಸಲಾಗಿದೆ. ಇದರಲ್ಲಿ ಯೋಜನೆಗೆ 84.76 ಕೋಟಿ ರೂ. ಹೊರ ಬಾಕಿ ಬರಬೇಕಿದೆ. ಜನ್‌ಧನ್‌ ಖಾತೆಯನ್ನು 16,422 ಸದಸ್ಯರು ತೆರೆದಿದ್ದು. ನಿವೃತ್ತಿ ವೇತನಕ್ಕಾಗಿ 2798 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಲ್ಲಿ 912 ಜನ ಸದಸ್ಯರು ಸೇರ್ಪಡೆಗೊಂಡಿದ್ದಾರೆ. ಸಂಪೂರ್ಣ ಸುರಕ್ಷಾ ಯೋಜನೆ ನೋಂದಣಿ ಕುಟುಂಬದಲ್ಲಿ 1866 ಸದಸ್ಯರು ನೋಂದಾಯಿಸಿಕೊಂಡಿದ್ದಾರೆ. ಇವರುಗಳಿಂದ ಸಂಗ್ರಹಿಸಿದ ಒಟ್ಟಾರೆ ಮೊತ್ತ 31,96,500 ಆಗಿರುತ್ತದೆ ಎಂದರು.

ಸುರಕ್ಷಾ ಯೋಜನೆಯಲ್ಲಿ ಮರಣ ಸಾಂತ್ವನದ ಮೊತ್ತ 20.33 ಲಕ್ಷ ರೂ.ಗಳನ್ನು ವಿತರಿಸಲಾಗಿದೆ. ಆರೋಗ್ಯ ಸೌಲಭ್ಯದಲ್ಲಿ 220,82 ಲಕ್ಷ ರೂ.ಗಳನ್ನು ಸದಸ್ಯರಿಗೆ ನೀಡಲಾಗಿದೆ. ಜೀವ ಭದ್ರತೆ ವಿಮೆ ಮಾಡಿಸಿರುವ ಸದಸ್ಯರು 41,922 ಇದರಲ್ಲಿ ಸದಸ್ಯರಿಗೆ ವಿಮೆ ನೀಡಿರುವ ಮೊತ್ತ 109,26 ಲಕ್ಷ. ಇದರಲ್ಲಿ 202ಜನ ಸದಸ್ಯರು ಫಲಾನುಭವಿಗಳಾಗಿರುತ್ತಾರೆ ಎಂದರು.

ಕೃಷಿ ಕಾರ್ಯಕ್ರಮದ ಅನುಷ್ಟಾನದಲ್ಲಿ ರೈತ ಕ್ಷೇತ್ರ ಪಾಠ ಶಾಲೆ, ಕೃಷಿ ಪ್ರಾತ್ಯಕ್ಷಿಕೆ 49 ಕಡೆಗಳಲ್ಲಿ ನಡೆಸಲಾಗಿದ್ದು, ಇದರಲ್ಲಿ 9,133 ಜನ ಫಲಾನುಭವಿಗಳು ಭಾಗವಹಿಸಿದ್ದರು. 4,67 ಲಕ್ಷ ರೂ.ಗಳ ಸಸಿಗಳನ್ನು ವಿತರಿಸಲಾಗಿದೆ. ಕೃಷಿಗೆ ಪೂರಕವಾದ ಯಂತ್ರೋಪಕರಣಗಳನ್ನು 174 ಫಲಾನುಭವಿಗಳಿಗೆ 3,15 ಲಕ್ಷ ರೂ. ವೆಚ್ಚದಲ್ಲಿ ವಿತರಿಸಲಾಗಿದೆ. ಕೋಳಿ ಫಾರಂ, ಆಡು, ಹಂದಿ ಸಾಕಾಣಿಕೆ ಸೋಲಾರ್‌ ಅಳವಡಿಸಲು 136 ಫಲಾನುವಿಗಳಿಗೆ 2.59 ಲಕ್ಷ ರೂ.ಗಳನ್ನು ನೀಡಲಾಗುತ್ತಿದೆ. 125 ಕೃಷಿ ಅಧ್ಯಯನ ಪ್ರವಾಸ ಕೈಗೊಂಡು ಇದರಲ್ಲಿ 4,303 ಜನ ಫಲಾನುಭವಿಗಳು ಅನುಭವ ಪಡೆದಿರುತ್ತಾರೆ ಎಂದು ತಿಳಿಸಿದರು.

ತಾಲೂಕಿನಲ್ಲಿ 2 ಕೃಷಿ ಉತ್ಸವಗಳನ್ನು ಮಾಡಲಾಗಿದ್ದು, ಕೃಷಿ ವಿಚಾರ ಸಂಕಿರಣ 65 ಕಡೆಗಳಲ್ಲಿ ಮಾಡಲಾಗಿದೆ. ಸ್ವಾಸ್ಥ ್ಯ ಸಂಕಲ್ಪ ಕಾರ್ಯಕ್ರಮ, ನವಜೀವನ ಸಮಿತಿ, ಜನಜಾಗೃತಿ ಸಮಾವೇಶ, ಬೀದಿ ನಾಟಕ, ಶತದಿನೋತ್ಸವ ಹಾಗೂ ಸತ್ಯನಾರಾಯಣ, ವರಮಹಾಲಕ್ಷಿ ್ಮೕ ಪೂಜಾ ಕಾರ್ಯಕ್ರಮಗಳನ್ನು 29 ಗ್ರಾಮಗಳಲ್ಲಿ ಈಗಾಗಲೇ ಮಾಡಲಾಗಿದೆ ಹಾಗೂ ಜ್ಞಾನ ವಿಕಾಸ, ಸ್ವಸಹಾಯ ಸಂಘಗಳ ಸಬಲೀಕರಣ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದರು.

ಸಮುದಾಯದ ಅಭಿವೃದ್ಧಿಗಾಗಿ ಸಮುದಾಯ ಭವನ, ಹಾಲು ಉತ್ಪಾದಕರ ಸಂಘ, ದೇವಾಲಯಗಳ ಅಭಿವೃದ್ಧಿಗೆ ಸುಜ್ಞಾನ ನಿಧಿ, ಶಿಷ್ಯ ವೇತನ, ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮಗಳಿಗೆ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಪರಿಸರ ಕಾರ್ಯಕ್ರಮಗಳಾದ ಪರಿಸರ ಮಾಹಿತಿ, ನಾಗರಿಕರ ಪ್ರಜ್ಞೆ, ಮನೆ ರಿಪೇರಿ, ಶೌಚಾಲಯ ನಿರ್ಮಾಣ, ನಿರ್ಗತಿಕರ ಮಾಸಾಶನ, ಕೌಶಲ್ಯಾಭಿವೃದ್ಧಿ ತರಬೇತಿ, ಕೃಷಿಯೇತರ ಸ್ವದ್ಯೋಗ ಕಾರ್ಯಕ್ರಮಗಳಿಗೂ ಸಂಸ್ಥೆಯ ವತಿಯಿಂದ ಅನುದಾನ ನೀಡಲಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಯೋಜನಾಧಿಕಾರಿ ಕರುಣಾಕರ ಆಚಾರ್ಯ ಇದ್ದರು.

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.