ಗಡ್ಡಿ ಜನರಿಗೆ ಮತ್ತೆ ಪ್ರವಾಹ ಭೀತಿ

ಬಸವಸಾಗರ ಜಲಾಶಯದಿಂದ 1.50 ಲಕ್ಷ ಕ್ಯೂಸೆಕ್‌ ನೀರು ನದಿ ಪಾತ್ರಕ್ಕೆ

Team Udayavani, Sep 7, 2019, 12:41 PM IST

7-September-13

ಕಕ್ಕೇರಾ: ಈಜುಕಾಯಿ ಬಳಸಿ ಕೃಷ್ಣಾ ನದಿ ಈಜುತ್ತಿರುವ ನೀಲಕಂಠರಾಯನ ಗಡ್ಡಿ ಜನ.

ಕಕ್ಕೇರಾ: ಮಹಾರಾಷ್ಟ್ರದಲ್ಲಿ ವ್ಯಾಪಾಕ ಮಳೆ ಸುರಿಯುತ್ತಿರುವ ಪರಿಣಾಮ ನಾರಾಯಣಪುರ ಬಸವಸಾಗರ ಜಲಾಶಯದಿಂದ 1.50 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಕೃಷ್ಣಾ ನದಿಗೆ ಹರಿಸಿದ್ದರಿಂದ ಮತ್ತೆ ನೀಲಕಂಠರಾಯನ ಗಡ್ಡಿ ಜನರಿಗೆ ಪ್ರವಾಹ ಭೀತಿ ಎದುರಾಗಿದೆ.

ನೀಲಕಂಠರಾಯನ ಗಡ್ಡಿ ಜನರಿಗೆ ಸಂಚಾರ ಸ್ಥಗಿತಗೊಂಡು ನದಿ ಈಜುವುದು ಬಿಟ್ಟರೆ ಸಂಚಾರಕ್ಕೆ ಬೇರೆ ದಾರಿಯೇ ಇಲ್ಲದಂತಾಗಿದೆ. ಹೀಗಾಗಿ ದೈನಂದಿನ ಜೀವನಕ್ಕೆ ಬೇಕಾಗುವ ವಸ್ತುಗಳಿಗಾಗಿ ಈಜುಕಾಯಿ ಬಳಸಿ ಕೈಯಲ್ಲಿ ಪಾತ್ರೆ ಹಿಡಿದು ನದಿ ಈಜುವ ಸಾಹಸಕ್ಕೆ ಕೈ ಹಾಕುವಂತಾಗಿದೆ.

40 ಕುಟುಂಬ ಇರುವ ಅಲ್ಲಿನ ಜನರಿಗೆ ಪ್ರವಾಹ ಬಂದಾಗ ಸುಲಭವಾಗಿ ಸಂಚರಿಸಲು ಸೇತುವೆ ನಿರ್ಮಿಸಲಾಗಿತ್ತು. ಜುಲೈ ತಿಂಗಳಲ್ಲಿ ಆವರಿಸಿದ ಕೃಷ್ಣಾ ಪ್ರವಾಹ ನೀರಿನ ಹೊಡೆತಕ್ಕೆ ಹೈಡ್ರೋಪವರ್‌ ಪಾಯಿಂಟ್ ಕಂಪನಿ ನಿರ್ಮಿಸಿದ ಸೇತುವೆ ಕಳೆದ ಅಗಸ್ಟ್‌ 10ರಂದು ಸಂಪೂರ್ಣ ನೀರಲ್ಲಿ ಕೊಚ್ಚಿ ಹೋಗಿದೆ. ಸೇತುವೆ ಅವ್ಯವಸ್ಥೆ ಪರಿಣಾಮವೇ ಈಗ ಇಲ್ಲಿನ ಜನರು ಸುರಕ್ಷತೆ ಅಲ್ಲದ ನದಿ ಈಜಬೇಕಾದ ಅನಿವಾರ್ಯತೆ ಸೃಷ್ಟಿಸಿದೆ.

ಪ್ರವಾಹ ಆವರಿಸಿದ್ದರಿಂದ ವಿದ್ಯುತ್‌ ಕಂಬ ಕಿತ್ತಿ ಹೋಗಿವೆ. ಹೀಗಾಗಿ ಗಡ್ಡಿಯಲ್ಲಿ ವಿದ್ಯುತ್‌ ಇಲ್ಲದೆ ಕತ್ತಲಲ್ಲಿಯೇ ಜೀವನ ಕಳೆಯುತ್ತಿದ್ದಾರೆ. ಪದೇ ಪದೇ ಪ್ರವಾಹ ಆತಂಕ ಪಡುವಂತಾಗಿದೆ. ಇನ್ನೂ ಸಂಚಾರ ಕಡಿತದಿಂದ ಅಲ್ಲಿನ ಸರಕಾರಿ ಶಾಲೆಗೆ ಐದು ದಿನಗಳಿಂದಲು ರಜೆ ಮುಂದುವರಿದಿದೆ ಎನ್ನಲಾಗುತ್ತಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.