ಸಲಹಾ ಸಮಿತಿಯಿಂದ ರೈತರಿಗೆ ಸಿಹಿ-ಕಹಿ


Team Udayavani, Nov 18, 2019, 12:28 PM IST

18-November-7

ಬಾಲಪ್ಪ ಎಂ. ಕುಪ್ಪಿ
ಕಕ್ಕೇರಾ:
ಆಲಮಟ್ಟಿಯಲ್ಲಿ ರವಿವಾರ ನಡೆದ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾರ್ಚ್‌ 20ರ ವರೆಗೆ ನೀರು ಹರಿಸಲು ತೆಗೆದುಕೊಂಡಿರುವ ನಿರ್ಧಾರ ಹಿಂಗಾರು ಹಂಗಾಮಿನ ಭತ್ತ ಬೆಳೆಗಾರರಿಗೆ ಸಂತೋಷ ತಂದಿದ್ದರೆ, ಶೇಂಗಾ, ಹತ್ತಿ ಸೇರಿದಂತೆ ಮುಂತಾದ ಬೆಳೆ ಬೆಳೆಯುವ ರೈತರಿಗೆ ಸ್ವಲ್ಪ ಅಸಮಾಧಾನವಾಗಿದೆ ಎನ್ನಲಾಗುತ್ತಿದೆ.

ಸಲಹಾ ಸಮಿತಿ ಮಾರ್ಚ್‌ 20ರ ವರೆಗೂ 8 ದಿನ ಬಂದ್‌ ಹಾಗೂ 14 ದಿನ ಕಾಲುವೆಗೆ ನೀರು ಹರಿಸುವ ನಿರ್ಧಾರ ಕೈಗೊಂಡಿದ್ದರಿಂದ ಭತ್ತ ಬೆಳೆಗಾರರಿಗೆ ಖುಷಿ ತಂದಿದೆ. ಇನ್ನೂ ಕೊನೆ ಭಾಗದ ರೈತರಿಗೆ ಅಸಮಾಧಾನ ಮೂಡಿಸಿದೆ.

ಸಲಹಾ ಸಮಿತಿ ಕೆಲ ರೈತರಿಗೆ ಸಿಹಿ ಇನ್ನೂ ಕೆಲವರಿಗೆ ಕಹಿ ನೀಡಿದೆ ಎಂಬ ಅಭಿಪ್ರಾಯ ಕೇಳಿ ಬಂದಿದೆ. ಕಳೆದ ವರ್ಷದಲ್ಲಿ ಹಿಂಗಾರು ಬೆಳೆಗಳಿಗೆ ನೀರು ಸಿಗದೆ ಕಷ್ಟ ಅನುಭವಿಸಿದ್ದೇವು. 2019ನೇ ಸಾಲಿನಲ್ಲಿ ಹಿಂಗಾರು ಭತ್ತ ಬೆಳೆಯಲು ಎಲ್ಲಿಯವರೆಗೆ ನೀರು ಹರಿಸಲಾಗುತ್ತದೆ ಎಂಬ ಚಿಂತೆ ಕಾಡುತ್ತಿತ್ತು. ಈಗ ಮಾ. 20ರ ವರೆಗೂ ನೀರು ಹರಿಸಲಾಗುವುದು ಎಂದು ಸಲಹಾ ಸಮಿತಿ ಸ್ಪಷ್ಟಪಡಿಸಿದ್ದರಿಂದ ನಿಟ್ಟುಸಿರು ಬಿಟ್ಟಿದ್ದೇವೆ ಎನ್ನುತ್ತಾರೆ ರೈತರು.

ಅಚ್ಚುಕಟ್ಟು ಪ್ರದೇಶದ ಶಹಾಪುರ ತಾಲೂಕು ಹಾಗೂ ಸುರಪುರ, ಜೇವರ್ಗಿ ಕೊನೆ ಭಾಗದ ರೈತರು ಈಗಾಗಲೇ ಹತ್ತಿ, ಶೇಂಗಾ, ಇನ್ನಿತರ ಬೆಳೆ ಬೆಳೆದಿದ್ದಾರೆ. ವಾರಬಂದಿ ಪದ್ಧತಿ ಅನುಸರಿಸಿದರೆ ಕೊನೆ ಭಾಗದ ವಡಗೇರಾ, ಕೊಂಕಲ್‌, ಕುರಿಹಾಳ, ಕಾಡಮಗೇರಾ, ಕುರಕುಂದಿ ಪ್ರದೇಶದ ಜಮೀನುಗಳಿಗೆ ನೀರು ತಲುಪುವುದಿಲ್ಲ. ಹೀಗಾಗಿ ಕಣ್ಣೀರು ಹಾಕುವಂತಾಗಿದೆ ಎಂದು ಕೊನೆ ಭಾಗದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಸಿ ಹಾಕದ ರೈತರು ಮಡಿ ಹಾಕುವ ಕಸರತ್ತು ನಡೆಸಿದ್ದರೆ, ಇನ್ನೂ ಮುಂಚಿತವಾಗಿ ಸಸಿ ಹಾಕಿದ ರೈತರು ಮುಂಗಾರು ಭತ್ತ ಕಟಾವು ಮಾಡುತ್ತಿದ್ದಾರೆ. ಹೀಗಾಗಿ ಮುಂಗಾರು ಭತ್ತ ಕೊಯ್ಲು ಜೋರಾಗಿ ನಡೆದಿದೆ. ತಿಂಗಳ ಪರ್ಯಾಂತ ಭತ್ತ ಕಟಾವು ನಡೆಯುತ್ತದೆ. ಈಗಾಗಲೇ ಹಾಕಲಾಗಿರುವ ಸಸಿಗಳು ನಾಟಿ ಮಾಡುವ ಹಂತಕ್ಕೆ ಬರಲು ಒಂದು ತಿಂಗಳು ಕಾಯಬೇಕು. ಈ ನಡುವೆಯೂ ಮುಂಗಾರು ಭತ್ತ ಕಟಾವು ಮುಗಿಸಿ ಡಿಸೆಂಬರ್‌ ತಿಂಗಳಲ್ಲಿ ಹಿಂಗಾರು ಭತ್ತ ನಾಟಿಗೆ ಮಾಡಬೇಕು ಎಂದು ರೈತರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

ಪ್ರಧಾನಮಂತ್ರಿ ಸ್ಥಾನಕ್ಕೆ “ಇಂಡಿಯ’ ರಾಹುಲ್‌ ಗಾಂಧಿಯನ್ನು ಪರಿಗಣಿಸಿಲ್ಲ: ಪಿಣರಾಯಿ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.