ಸರ್ಕಾರಿ ಭೂಮಿ ಅಕ್ರಮ ಕಬಳಿಕೆ; ಒಂದೇ ಆಸ್ತಿ ಮೂವರಿಗೆ ಮಾರಾಟ!

ಯಾದಗಿರಿ ಜಿಲ್ಲೆ ಕಕ್ಕೇರಾ ಪುರಸಭೆ ವ್ಯಾಪ್ತಿಯಲ್ಲಿ ಅಪರಾ ತಪರಾ

Team Udayavani, Jan 6, 2020, 12:42 PM IST

6-Jnauary-8

ಕಕ್ಕೇರಾ: ಪಟ್ಟಣದ ಪುರಸಭೆ ವ್ಯಾಪ್ತಿಯ ಸರ್ಕಾರಿ ಆಸ್ತಿ ಅಕ್ರಮವಾಗಿ ಭೂ ಕಬಳಿಕೆ ಮಾಡಿಕೊಂಡು ಒಂದೇ ಆಸ್ತಿಯನ್ನು ಮೂರು ಜನರಿಗೆ ಮಾರಾಟ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಶಾಂತಪುರ-ಬಲಶೆಟ್ಟಿಹಾಳ ಮತ್ತು ಹುಣಸಗಿ ಮುಖ್ಯರಸ್ತೆಯ ಹಳೆ ಗ್ರಾಪಂ ಕಾರ್ಯಾಲಯ, ಸರ್ವೇ ನಂಬರ್‌ 229ರಲ್ಲಿ 2.26 ಗುಂಟೆ ವಿಸ್ತೀರ್ಣದ ಸರ್ಕಾರಿ ಜಮೀನು ಅಕ್ರಮವಾಗಿಸಿಕೊಂಡು ಬರಲಾಗಿದೆ. ಇದನ್ನು ತಡೆ ಹಿಡಿಯುವಲ್ಲಿ ಅಧಿಕಾರಿಗಳು ನಿಷ್ಕಾಳಜಿ ತೋರಿದ್ದಾರೆಂದು ಪುರಸಭೆ ಉಪಾಧ್ಯಕ್ಷೆ ಮಲ್ಲಮ್ಮ ಪಿ.ಮ್ಯಾಗೇರಿ ಹಾಗೂ ಸದಸ್ಯ ಶರಣಕುಮಾರ ಸೊಲ್ಲಾಪುರ ಆರೋಪಿಸಿದ್ದಾರೆ.

ಇದೇ ಸರ್ವೇ ನಂಬರ್‌ನಲ್ಲಿ ಹಳೆ ಗ್ರಾಪಂ ಕಾರ್ಯಾಲಯ, ವಿಎಸ್‌ಎಸ್‌ಎನ್‌ ಕಟ್ಟಡ, ವಾಲ್ಮೀಕಿ ಭವನ, ಸಂತೆ ಮಾರುಕಟ್ಟೆ ಸೇರಿದಂತೆ ಪುರಸಭೆ ನೂತನ ವಾಣಿಜ್ಯ ಮಳಿಗೆಗಳಿವೆ. ಅಲ್ಲದೆ ಖಾಸಗಿ ವ್ಯಕ್ತಿಗಳಿಂದ ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿವೆ. ಆದರೂ ಅ ಧಿಕಾರಿಗಳು ಗಮನ ಹರಿಸುತ್ತಿಲ್ಲವೆಂದು ದೂರಿದ್ದಾರೆ.

ಕರ್ನಾಟಕ ಲ್ಯಾಂಡ್‌ಗ್ರ್ಯಾಂಟ್ ಆ್ಯಕ್ಟ್ 1969, 18 ಸಬ್‌ ರೂಲ್‌ ಎ.ಬಿ.ಸಿಯಲ್ಲಿ ಹೇಳಿರುವ ಪ್ರಕಾರ ವಾಸಿಸಲಿಕ್ಕೆ ಮಂಜೂರಾತಿ ಪಡೆದ ಸರ್ಕಾರಿ ಜಾಗವನ್ನು ಐದು ವರ್ಷದವರೆಗೆ ಬಾಡಿಗೆ ನೀಡುವಂತಿಲ್ಲ. ಜಿಲ್ಲಾ ಧಿಕಾರಿಗಳ ಪೂರ್ವಾನುಮತಿ ಇಲ್ಲದೆ 15 ವರ್ಷದೊಳಗೆ ಆಸ್ತಿ ಮಾರಾಟ ಮಾಡುವಂತಿಲ್ಲ. ಸಬ್‌ ರೂಲ್‌ ಡಿ. ಅನ್ವಯ ಉದ್ದೇಶಿತ ಸರ್ಕಾರಿ ಆಸ್ತಿಯನ್ನು ಮಂಜೂರಾತಿ ಪಡೆದವರು ನಿಯಮಗಳನ್ನು ಉಲ್ಲಂಘಿಸಿದರೆ, ಸ್ವತಃ ಜಿಲ್ಲಾ ಧಿಕಾರಿಗಳು ನಿರ್ಮಾಣಗೊಂಡ ಅನಧಿಕೃತ ಕಟ್ಟಡಗಳನ್ನು ಯಾವುದೇ ಪರಿಹಾರ ನೀಡದೇ ತೆರವುಗೊಳಿಸುವ ಮೂಲಕ ಈ ಆಸ್ತಿ ವಶಪಡಿಸಿಕೊಳ್ಳಬಹುದಾಗಿದೆ. ವ್ಯವಸ್ಥೆ ಹೀಗಿರುವಾಗ ಜಿಲ್ಲಾ ಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

CHandrababu Naidu

Andhra ಮಾಜಿ ಸಿಎಂ ಚಂದ್ರಬಾಬು ನಾಯ್ಡು ಆಸ್ತಿ 810 ಕೋಟಿ ರೂ.!

PM Modi

Pakistan ವಿರುದ್ಧ ಆಕ್ರೋಶ ; ಉಗ್ರವಾದ ಬಿತ್ತಿದ್ದ ರಾಷ್ಟ್ರಕ್ಕೆ ಗೋಧಿಗೂ ಬರ: ಮೋದಿ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.