ಭೋಸಗಾ ಕೆರೆ ಭರ್ತಿ: ಮಣ್ಣುಗಳ ಕಣ್ಣು¡

ನೀರು ಪೋಲು ತಡೆಗೆ ಆಗ್ರಹನೀರು ಕೊಳ್ಳೆ ಹೊಡೆಯಲು ಕುತಂತ್ರ

Team Udayavani, Oct 3, 2019, 11:05 AM IST

3-Sepctember-26

ಕಲಬುರಗಿ: ಮಹಾನಗರಕ್ಕೆ ಒಂಭತ್ತು ದಶಕಗಳ ಕಾಲ ನೀರು ಪೂರೈಕೆ ಮಾಡಿದ್ದ ನಗರದಿಂದ 8 ಕಿ.ಮೀ ದೂರವಿರುವ ಭೋಸಗಾಕೆರೆ ಭರ್ತಿಯತ್ತ ಸಾಗುತ್ತಿದೆ.

ಈ ಕೆರೆಗೆ ಮೂರು ವರ್ಷಗಳ ನಂತರ ನೀರು ಬಂದಿದೆ. ಕೆರೆಗೆ ನೀರು ಬಂದಿರುವುದರಿಂದ ದನಕರುಗಳಿಗೆ ಹೆಚ್ಚಿನ ಅನುಕೂಲವಾಗಿದೆ. ಅಲ್ಲದೇ ಅಂತರ್ಜಲ ಮಟ್ಟ ಹೆಚ್ಚಳವಾಗಿದೆ. ಹೀಗಾಗಿ ಎಲ್ಲೆಲ್ಲೂ ಹಸಿರು ಕಾಣುವಂತಾಗಿದೆ.

ಭೋಸಗಾ ಕೆರೆಗೆ ನೀರು ಬಂದಿರುವುದರಿಂದ ಭೋಸಗಾ ಸೇರಿದಂತೆ ಸುತ್ತಮುತ್ತಲಿನ ಏಳು ಹಳ್ಳಿಗಳಿಗೆ ನೀರಿನ ಅನುಕೂಲವಾಗುತ್ತದೆ. ಭೋಸಗಾ ಕೆರೆ ತುಂಬಿದರೆ ಒಂದು ನಿಟ್ಟಿನಲ್ಲಿ ಅನುಕೂಲ ಎನ್ನುವಂತಿದ್ದರೆ, ನೀರಿಲ್ಲದಿದ್ದರೆ ಮತ್ತೂಂದು ನಿಟ್ಟಿನಲ್ಲಿ ಕೆಲವರಿಗೆ ಮಾತ್ರ ಅನುಕೂಲ ಎನ್ನುವಂತಿದೆ. ನೀರಿಲ್ಲದಿದ್ದರೆ ಅದ್ಹೇಗೆ ಅನುಕೂಲ ಎಂದು ಕೇಳಬಹುದು. ಕೆರೆ ಖಾಲಿಯಾದರೆ ಕೆರೆಯೊಳಗಿನ ಮಣ್ಣು ಹೊಡೆಯಲು ದೊಡ್ಡ ಪಡೆಯೇ ಸಿದ್ಧವಾಗುತ್ತದೆ. ಕಳದೆರಡು ವರ್ಷಗಳ ಕಾಲ ಭೂಗಳ್ಳರ ಕಾಟದಿಂದ ಕೆರೆ ನಲುಗಿ ಹೋಗಿತ್ತು. ಈ ವರ್ಷ ನೀರು ಬಂದಿರುವುದರಿಂದ ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

ಕೆರೆಯೊಳಗೆ ನಡೆಯುತ್ತಿರುವ ಅಕ್ರಮ ಮಣ್ಣುಗಾರಿಕೆ ತಡೆಯುವಂತೆ ಗ್ರಾಮಸ್ಥರು ಅಧಿಕಾರಿಗಳಿಗೆ ದೂರು ಕೊಟ್ಟರೂ ಯಾವುದೇ ನಿಟ್ಟಿನಲ್ಲಿ ಕ್ರಮ ಕೈಗೊಂಡಿಲ್ಲ. ಇದು ಮಣ್ಣುಗಳ್ಳರು ಎಷ್ಟು ಪ್ರಭಾವಶಾಲಿ ಎಂಬುದನ್ನು ನಿರೂಪಿಸುತ್ತದೆ.

ಯಾರ ಕೈ ಜೋರು: ಈಗ ಕೆರೆಗೆ ನೀರು ಬಂದಿದೆ. ಮುಂದಿನ ದಿನಗಳಲ್ಲಿ ನೀರು ಕಡಿಮೆಯಾದಂತೆ ಒಣಗಿದ ಭೂಮಿ ಪಡೆಯಲು ಗ್ರಾಮದ ಕೆಲವರು ತಾ ಮುಂದು, ನಾ ಮುಂದು ಎನ್ನುವಂತೆ ಭೂಮಿ ಪಡೆದು ಅಲ್ಪಾವಧಿ ಬೆಳೆ ಬೆಳೆಯುತ್ತಾರೆ. ಮುಂದೆ ಬೇಸಿಗೆಯಲ್ಲಿ ಪಡೆಯಲಾದ ಭೂಮಿಯ ಮಣ್ಣೇ ಸಾಗಾಟ ನಡೆಯುತ್ತಿರುತ್ತದೆ. ಹೀಗೆ ಚಕ್ರದಂತೆ ನಡೆಯುತ್ತಿರುವ ದಂಧೆ ತಡೆಗಟ್ಟಬೇಕೆನ್ನುತ್ತಾರೆ ಭೋಸಗಾ ಗ್ರಾಮಸ್ಥರು.

ಈಗ ನಡೆಯುತ್ತಿರುವುದೇನು?: ಕೆರೆಯಲ್ಲಿ ನೀರು ಬಂದಿದೆ. ಹೀಗಾಗಿ ಹಲವರ ಕಣ್ಣು ಬಿದ್ದಿದೆ. ಅದೇಗೆಂದರೆ ಕೆರೆ ಕೆಳಗೆ ಸ್ವಲ್ಪ ದೂರದಲ್ಲಿ ಇಟ್ಟಂಗಿ ತಯಾರಿಕೆ ಭಟ್ಟಿಗಳಿವೆ. ಈ ಭಟ್ಟಿಗಳಿಗೆ ನೀರು ದೊರಕಲೆಂದು ಕೆರೆಯೊಳಗಿನ ಜಾಕವೆಲ್‌ ಎತ್ತಿ ನೀರು ಬಿಡಲಾಗುತ್ತಿದೆ. ಕೆರೆ ಒಣಗಿದಾಗ ಮಣ್ಣು ಕೊಳ್ಳೆ ಹೊಡೆದವರು ಈಗ ನೀರು ಕೊಳ್ಳೆ ಹೊಡೆಯಲು ಮುಂದಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸುತ್ತಾರೆ.

ಕೆರೆ ಪಂಪ್‌ಆಪರೇಟರ್‌ನನ್ನು ಕೇಳಿದರೆ ಒಮ್ಮೊಮ್ಮೆ ಒಂದೊಂದು ಹೇಳಿಕೆ ನೀಡುತ್ತಿದ್ದಾರೆ. ಒಮ್ಮೆ ಕಲಬುರಗಿ ನಗರಕ್ಕೆ ಕುಡಿಯಲು ನೀರು ಬಿಟ್ಟಿದ್ದೇನೆ, ಮಗದೊಮ್ಮೆ ಜಾಕವೆಲ್‌ ಸ್ವಲ್ಪ ತೊಂದರೆಯಾಗಿತ್ತು. ಸರಿಪಡಿಸುವಾಗ ನೀರು ಹೋಗಿದೆ ಎನ್ನುತ್ತಾರೆ.

ಪ್ರತಿಭಟನೆ: ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಓಂಕಾರ ಹಾಗೂ ಗ್ರಾಮದ ಯುವಕರು, ಮಹಿಳೆಯರು ಬುಧವಾರ ಕೆರೆ ಬಳಿ ಪ್ರತಿಭಟನೆ ನಡೆಸಿ, ಯಾವುದೇ ಕಾರಣಕ್ಕೂ ಒಂದು ಹನಿ ನೀರು ಕೆರೆಯಿಂದ ಹರಿದು ಹೋಗಬಾರದು. ಒಂದು ವೇಳೆ ತಮ್ಮ ಮನವಿ ಧಿಕ್ಕರಿಸಿ ನೀರು ಬಿಟ್ಟಿದ್ದೇ ಆದರೆ ಮುಂದಾಗುವ ಅನಾಹುತಗಳಿಗೆ ಸಂಬಂಧಪಟ್ಟವರೆ ಹೊಣೆಗಾರರು ಎಂದು ಎಚ್ಚರಿಕೆ ನೀಡಿದ್ದಾರೆ.

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.