ಮಣ್ಣಿನ ಗಣಪನ ಮೋಡಿ


Team Udayavani, Sep 1, 2019, 9:54 AM IST

1-September-1

ಕಲಬುರಗಿ:'ಸ್ವಗ್ರಾಮ' ತಂಡದ ಅಭಿಯಾನದಲ್ಲಿ ಮಕ್ಕಳು ಮಣ್ಣಿನ ಗಣೇಶ ಮೂರ್ತಿ ತಯಾರಿಕೆಯಲ್ಲಿ ತೊಡಗಿರುವುದು.

ರಂಗಪ್ಪ ಗಧಾರ
ಕಲಬುರಗಿ:
ಗಣಪತಿ ಹಬ್ಬಕ್ಕೆಂದು ಎಲ್ಲೆಡೆ ಗಮನ ಸೆಳೆಯುತ್ತಿದ್ದ ಬಣ್ಣಬಣ್ಣದ ಪ್ಲಾಸ್ಟರ್‌ ಆಫ್‌ ಪ್ಯಾರಿಸ್‌ (ಪಿಒಪಿ) ಗಣೇಶ ಮೂರ್ತಿಗಳು ತಲೆ ಎತ್ತಿದ್ದರೂ, ಇದಕ್ಕೆ ಮೀರಿಸುವಂತೆ ಪರಿಸರಸ್ನೇಹಿ ಮಣ್ಣಿನ ಗಣೇಶ ಮೂರ್ತಿಗಳು ಮನೆ-ಮನೆಗೂ ತಲುಪಲು ಸಜ್ಜಾಗಿವೆ.

ಪಿಒಪಿ ಗಣೇಶ ಮೂರ್ತಿ ನಿಷೇಧಿಸಲು ಸರ್ಕಾರದ ಆದೇಶವಿದೆ. ಆದರೆ, ಇದಕ್ಕೆ ಕಡಿವಾಣ ಹಾಕಬೇಕಾದ ಅಧಿಕಾರಿಗಳ ಜಾಣಕುರುಡುತನ ಪ್ರದರ್ಶಿಸುತ್ತಿದ್ದಾರೆ. ಇದರಿಂದ ಪಿಒಪಿ ಮೂರ್ತಿಗಳು ನಗರದ ಪ್ರಮುಖ ರಸ್ತೆಗಳಲ್ಲೂ ವಿಜೃಂಭಿಸುತ್ತಿವೆ.

ಇದರ ನಡುವೆ ಸ್ವದೇಶಿ ಚಿಂತನೆ ಮತ್ತು ಪರಿಸರ ಕಾಳಜಿಯುಳ್ಳ ‘ಸ್ವಗ್ರಾಮ’ ಎನ್ನುವ ಸಮಾನ ಮನಸ್ಕರ ಯುವಕರ ತಂಡ ಮಣ್ಣಿನ ಗಣೇಶನ ಮೂರ್ತಿಗಳ ಪ್ರತಿಷ್ಠಾಪನೆ ಬಗ್ಗೆ ಜನರಲ್ಲಿ ಅರಿವು ಮತ್ತು ಪ್ರೋತ್ಸಾಹಿಸುವ ಕಾರ್ಯದಲ್ಲಿ ತೊಡಗಿದೆ.

ಪ್ರಭು ಪಾಟೀಲ, ಸಂಗಮೇಶ ಮಡಿವಾಳ, ಸುನೀಲ ಕಣ್ಣಿ, ಕೃಷ್ಣ ಕೆಂಭಾವಿ, ಮಹೇಶ ಚವ್ಹಾಣ, ಅನಿಲ ತಂಬಾಕೆ ಹೀಗೆ ಅನೇಕ ಯುವಕರು ನಗರದಲ್ಲಿ ಮಣ್ಣಿನ ಗಣೇಶ ಮೂರ್ತಿಗಳ ಮಾರಾಟ ಮಾಡುತ್ತಿದ್ದಾರೆ.

280ರಿಂದ 30 ಸಾವಿರಕ್ಕೆ ಏರಿದ ಮಾರಾಟ: ಕಳೆದ ನಾಲ್ಕು ವರ್ಷದಿಂದ ‘ಸ್ವಗ್ರಾಮ’ ತಂಡದ ಯುವಕರು ಮಣ್ಣಿನ ಗಣಪನನ್ನು ಪಸರಿಸುವಲ್ಲಿ ನಿರತರಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಕೊಣ್ಣೂರು ಗ್ರಾಮದಿಂದ ಶುದ್ಧ ಮಣ್ಣಿನ ಗಣೇಶ ಮೂರ್ತಿಗಳನ್ನು ತಂದು ಮಾರಾಟ ಮಾಡುತ್ತಿದ್ದಾರೆ. ಮೊದಲ ವರ್ಷ ಕೇವಲ 280 ಗಣೇಶ ಮೂರ್ತಿಗಳು ಮಾರಾಟವಾಗಿದ್ದವು. ಎರಡನೇ ವರ್ಷ ಮೂರು ಸಾವಿರ ಹಾಗೂ ಮೂರನೇ ವರ್ಷದಲ್ಲಿ ಹತ್ತು ಸಾವಿರ, ಪ್ರಸ್ತಕ ವರ್ಷ ಈಗಾಗಲೇ ಸುಮಾರು 30 ಸಾವಿರ ಮಣ್ಣಿನ ಮೂರ್ತಿಗಳು ಮಾರಾಟವಾಗಿವೆ.

ಈ ಬಾರಿ ‘ಮನೆ ಮನೆಗೂ ಮಣ್ಣಿನ ಗಣಪ’ ಎನ್ನುವ ಅಭಿಯಾನ ಹಮ್ಮಿಕೊಂಡಿದ್ದೇವೆ. ಜತೆಗೆ ನಮ್ಮೊಂದಿಗೆ ಧರಣಿ ಸ್ವದೇಶಿ ಕೇಂದ್ರ, ಸ್ವಾಭಿಮಾನಿ ಸ್ವದೇಶಿ ಕೇಂದ್ರ, ಗಂಗಾಧರ ವಿಶ್ವಕರ್ಮ ಅವರ ಸಂತೋಷ ಟ್ರೆಡರ್ ನವರು ಕೈ ಜೋಡಿಸುತ್ತಿದ್ದಾರೆ. ಪ್ರಸ್ತಕ ವರ್ಷ ಜಿಲ್ಲಾದ್ಯಂತ 60 ಕಡೆಗಳಲ್ಲಿ ಮಣ್ಣಿನ ಗಣೇಶ ಮೂರ್ತಿಗಳನ್ನು ಮಾರಾಟ ಮಾಡಲಾಗುತ್ತಿದೆ ಎನ್ನುತ್ತಾರೆ ತಂಡದ ಪ್ರಮುಖ ಪ್ರಭು ಪಾಟೀಲ.

ಕಲಬುರಗಿ ನಗರದಲ್ಲೇ 22 ಸಾವಿರ ಮಣ್ಣಿನ ಮೂರ್ತಿಗಳು ಮಾರಾಟವಾಗಿವೆ. ಸೇಡಂ-1,000, ಚಿತ್ತಾಪುರ-700, ಆಳಂದ, ಅಫಜಲಪುರ, ಜೇವರ್ಗಿಯಲ್ಲಿ ಸುಮಾರು 500 ಮಣ್ಣಿನ ಮೂರ್ತಿಗಳು ಮಾರಾಟವಾಗಿವೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಷ್ಠಾಪಿಸುವ ಗಣೇಶ ಮೂರ್ತಿಗಳು ನಮ್ಮಲ್ಲಿ ದೊರಕುತ್ತವೆ ಎನ್ನುತ್ತಾರೆ ಸಂಗಮೇಶ ಮಡಿವಾಳ.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.