ಕೈದಿಗಳ ದಿನಗೂಲಿ 75 ರೂ. ಹೆಚ್ಚಳ

ಜಿಲ್ಲೆಯಲ್ಲಿ ಶೇ. 65 ಸಾಕ್ಷರತಾ ಪ್ರಮಾಣ25 ಕಲಿಕಾ ಕೇಂದ್ರಗಳಿಗೆ ಚಾಲನೆ

Team Udayavani, Oct 5, 2019, 10:56 AM IST

4-October-33

ಕಲಬುರಗಿ: ವಿವಿಧ ಪ್ರಕರಣಗಳಲ್ಲಿ ಸಜೆಯಾಗಿ ಕಾರಾಗೃಹಕ್ಕೆ ಸೇರಿದ ಕೈದಿಗಳು ಅಡುಗೆ ಕೋಣೆ, ಪಾತ್ರೆ ಸ್ವತ್ಛತೆ, ಕೃಷಿ ಚಟುವಟಿಕೆಗಾಗಿ ನೀಡಲಾಗುತ್ತಿರುವ 25 ರೂ. ಕೂಲಿಯನ್ನು ಅಕ್ಟೋಬರ್‌ 1ರಿಂದ ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾ ಕೇಂದ್ರ ಕಾರಾಗೃಹದ ಮುಖ್ಯ ಅ ಧೀಕ್ಷಕ ಪಿ.ಎಸ್‌. ರಮೇಶ ತಿಳಿಸಿದ್ದಾರೆ.

ನಗರದ ಜಿಲ್ಲಾ ಕೇಂದ್ರ ಕಾರಾಗೃಹದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಜಿಲ್ಲಾ ಮತ್ತು ತಾಲೂಕು ಲೋಕ ಶಿಕ್ಷಣ ಸಮಿತಿ, ಕೇಂದ್ರ ಕಾರಾಗೃಹದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಲಾಗಿದ್ದ 54ನೇ ಅಂತಾರಾಷ್ಟ್ರೀಯ ಸಾಕ್ಷರತಾ ದಿನಾಚರಣೆ, ಕಲಿಕಾ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು.

ಕಾರಾಗೃಹ ಕೈದಿಗಳಿಗೆ ಮೊದಲು ದಿನಕ್ಕೆ 75 ರೂ. ನೀಡಲಾಗುತ್ತಿತ್ತು. ಈಗ 25 ರೂ. ಹೆಚ್ಚಳ ಮಾಡಿದ್ದರಿಂದ ಒಟ್ಟು ದಿನಕ್ಕೆ 100 ರೂ. ನಿಗದಿ ಮಾಡಿದಂತಾಗಿದೆ ಎಂದರು.

ರಾಷ್ಟ್ರಮಟ್ಟದಲ್ಲಿ ಸಾಕ್ಷರತಾ ಪ್ರಮಾಣ ಶೇ.74 ರಷ್ಟು ಇದ್ದರೆ ಕಲಬುರಗಿ ಜಿಲ್ಲೆಯಲ್ಲಿ ಶೇ.65 ರಷ್ಟಿದೆ. ಇದು ಮುಂದಿನ ದಿನಗಳಲ್ಲಿ ಶೇ.100 ಆಗಬೇಕು. ಈ ಕಾರಾಗೃಹದಲ್ಲಿ ಮೊದಲನೇ ಹಂತದಲ್ಲಿ 250 ಅನಕ್ಷರಸ್ಥರನ್ನು ಸಾಕ್ಷರರನ್ನಾಗಿ ಮಾಡಲು 25 ಕಲಿಕಾ ಕೇಂದ್ರಗಳಿಗೆ ಚಾಲನೆ ನೀಡಲಾಗಿದೆ. ಪ್ರತಿಯೊಬ್ಬರನ್ನು ಸಾಕ್ಷರರನ್ನಾಗಿ ಮಾಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪಂಚಾಯತ್‌ ಅಧ್ಯಕ್ಷೆ ಸುವರ್ಣ ಹಣಮಂತರಾವ ಮಲಾಜಿ ಮಾತನಾಡಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಶರಣಗೌಡ ಪಾಟೀಲ ಸಾಕ್ಷರತಾ ಪ್ರಮಾಣ ಬೋಧಿ ಸಿ, ಬಿತ್ತಿ ಪತ್ರ ಬಿಡುಗಡೆ ಮಾಡಿದರು. ಜಿಲ್ಲಾ ವಯಸ್ಕರ ಶಿಕ್ಷಣಾಧಿ ಕಾರಿ ಭರತರಾಜ ಸಾವಳಗಿ ಪ್ರಾಸ್ತಾವಿಕ ಮಾತನಾಡಿದರು. ಜಿ.ಪಂ ಉಪಾಧ್ಯಕ್ಷೆ ಶೋಭಾ ಶಿರಸಗಿ ಉದ್ಘಾಟಿಸಿದರು.

ಅಧೀಕ್ಷಕ ಐಜಿ ಮ್ಯಾಗೇರಿ, ಸಾಕ್ಷರತಾ ಸಂಯೋಜಕಿ ಅರ್ಚನಾ ಮಾಡ್ಯಾಳಕರ್‌, ಉಪನ್ಯಾಸಕಿ ಶಾಂತಾ ಬಿ.ರಾವ್‌ ಉಪನ್ಯಾಸ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಶಾಂತಗೌಡ ಪಾಟೀಲ, ಶಿವಲಿಂಗ ತೇಲಕರ್‌, ಬಸವರಾಜ ಜೇವರ್ಗಿ, ಸುನಿತಾ ರಾಠೊಡ, ಪ್ರಿಯಾ ವಗ್ಗನ್‌, ಸಂಯೋಜಕ ಮಲ್ಲಯ್ಯ ಹಿರೇಮಠ ಆಳಂದ, ಪ್ರಕಾಶ ಕಟ್ಟಿಮನಿ ಚಿತ್ತಾಪುರ, ಪ್ರಭು ಜಾಧವ, ಮುರುಗೇಂದ್ರ ಮಸಳಿ, ಲಕ್ಷ್ಮೀಪುತ್ರ ಜೇವರ್ಗಿ, ಬಾಬು ಚವ್ಹಾಣ ಚಿಂಚೋಳಿ, ಸುರೇಶ ಸೇಡಂ, ಗೋಪಾಲ ರಾಠೊಡ ಹಾಜರಿದ್ದರು.

2018-19ನೇ ಸಾಲಿನಲ್ಲಿ ನಗರ ಮತ್ತು ಕೊಳಚೆ ಪ್ರದೇಶದಲ್ಲಿ ನಡೆದ ಸಾಕ್ಷರತಾ ಕಾರ್ಯಕ್ರಮದಲ್ಲಿ ಕ್ರಿಯಾಶೀಲತೆಯಿಂದ ಕಾರ್ಯನಿರ್ವಹಿಸಿದ ಬೋಧಕರಿಗೆ ಉತ್ತಮ ಬೋಧಕರೆಂದು ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು. ಮಲ್ಲಯ್ಯ ಹಿರೇಮಠ ಸಾಕ್ಷರ ಗೀತೆ ಹಾಡಿದರು. ನಾಗರಾಜ ಮುಲಗೆ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Mallikarjun Kharge ಕ್ಷೇತ್ರದಲ್ಲಿ 19 ಚುನಾವಣೆಯಲ್ಲಿ 16 ಬಾರಿ ಗೆದ್ದ ಕಾಂಗ್ರೆಸ್‌

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೇವು?: ಖಂಡ್ರೆ

Kalaburagi; ಪಾಪರ್ ಆಗಿದ್ದರೆ KKRDB ಅಭಿವೃದ್ದಿಗೆ ಹೇಗೆ ಹಣ ಕೊಡುತ್ತಿದ್ದೆವು?: ಖಂಡ್ರೆ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

Kalaburagi; ಸೋಲಿನ ಭಯದಿಂದ ಹಿಂದೆ ಸರಿದ ಡಾ.‌ಖರ್ಗೆ: ವಿಪಕ್ಷ ನಾಯಕ ಆರ್ ಅಶೋಕ

1-wqeqwewq

Minister ಪ್ರಿಯಾಂಕ ಖರ್ಗೆ ಉದ್ಧಟತನ ಅತಿಯಾಗಿದೆ: ಸಂಸದ ಡಾ.ಜಾಧವ್

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.