ರೈಲ್ವೆ ಅಧಿಕಾರಿಯೊಂದಿಗೆ ಸಂಸದರ ಚರ್ಚೆ

•ನಿಲ್ದಾಣದಲ್ಲಿ ವಿಶ್ರಾಂತಿ ಕೋಣೆ ನಿರ್ಮಿಸಿ•ಪಾರ್ಕ್‌- ಫ್ಲೈ ನಿರ್ಮಿಸಿ-ಸೆಕ್ಯೂರಿಟಿ ನೇಮಿಸಿ

Team Udayavani, Aug 29, 2019, 10:07 AM IST

29-Agust-2

ಕಲಬುರಗಿ: ರೈಲ್ವೆ ಯೋಜನೆಗಳ ಬಗ್ಗೆ ಮುಂಬೈ ಮಧ್ಯ ರೈಲ್ವೆಯ (ಸೊಲ್ಲಾಪುರ ವಿಭಾಗ) ಡಿಆರ್‌ಎಂ ಹಿತೇಂದ್ರ ಮಲೊØೕತ್ರಾ ಅವರೊಂದಿಗೆ ಸಂಸದ ಡಾ| ಉಮೇಶ ಜಾಧವ ಚರ್ಚೆ ನಡೆಸಿದರು.

ಕಲಬುರಗಿ: ಕಲಬುರಗಿ ರೈಲ್ವೆ ವಿಭಾಗದಲ್ಲಿ ಕೈಗೊಳ್ಳಬೇಕಾದ ರೈಲ್ವೆ ಯೋಜನೆಗಳು ಹಾಗೂ ಕಾಮಗಾರಿ ಪೂರ್ತಿಗೊಳ್ಳದ ಯೋಜನೆಗಳ ಕುರಿತು ಸಂಸದ ಡಾ| ಉಮೇಶ ಜಾಧವ ರೈಲ್ವೆ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಮುಂಬೈನಲ್ಲಿ ನಡೆದ ಮಧ್ಯ ರೈಲ್ವೆ ವಲಯ ವ್ಯಾಪ್ತಿಯ ಸೊಲ್ಲಾಪುರ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಹಿತೇಂದ್ರ ಮಲೊØೕತ್ರಾ ಅವರಿಗೆ ಕಲಬುರಗಿ ವಿಭಾಗದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದರು.

ಕಲಬುರಗಿ ಪ್ಲಾಟ್ಫಾರ್ಮ್ 1ರಲ್ಲಿ ಪಾರ್ಕ್‌ – ಪ್ಲೈಗಳನ್ನು ನಿರ್ಮಿಸಬೇಕು. ರೈಲ್ವೆ ನಿಲ್ದಾಣದಲ್ಲಿರುವ ಎಸ್ಕಲೇಟ್ರ ಬಳಿ ಯಾರನ್ನು ನೇಮಿಸದ ಕಾರಣ ತೊಂದರೆಯಾಗುತ್ತಿದ್ದು, ಕೂಡಲೇ ಸೆಕ್ಯುರಿಟಿ ಗಾರ್ಡ್‌ನ್ನು ನೇಮಕ ಮಾಡಬೇಕು ಎಂದರು.

ರೈಲ್ವೆ ನಿಲ್ದಾಣದಲ್ಲಿ ಪ್ರತಿ ಗಂಟೆಗೊಮ್ಮೆ ರೈಲು ಬರುವ, ಹೋಗುವ ಬಗ್ಗೆ 10 ನಿಮಿಷ ಮೊದಲು ಪ್ರಯಾಣಿಕರಿಗೆ ಮಾಹಿತಿ ನೀಡುವ ವ್ಯವಸ್ಥೆ ಮಾಡಬೇಕು. ನಿಲ್ದಾಣದಲ್ಲಿ ಹವಾನಿಯಂತ್ರಿತ ವಿಶ್ರಾಂತಿ ಕೋಣೆಗಳ ಅವಶ್ಯಕತೆಯಿದೆ. ಏಕೆಂದರೆ ಕಲಬುರಗಿ ಕರ್ನಾಟಕದ ‘ಕಚ್’ ಎಂದು ಹೆಸರುವಾಸಿಯಾಗಿದ್ದು, ಬೇಸಿಗೆಯಲ್ಲಿ ಇಲ್ಲಿ ಉಷ್ಣಾಂಶ 46 ಡಿಗ್ರಿ ತಲುಪುತ್ತದೆ ಎನ್ನುವುದನ್ನು ತಿಳಿದು, ವಿಶ್ರಾಂತಿ ಕೋಣೆ ನಿರ್ಮಿಸಬೇಕು ಎಂದರು.

ಎಲ್ಲ ಪ್ಲಾಟ್ಫಾರ್ಮ್ಗಳಲ್ಲಿ ಎಸ್ಕಲೇಟರ್‌ಗಳನ್ನು ಶೀಘ್ರವೇ ಸ್ಥಾಪಿಸಬೇಕು. ವಯಸ್ಸಾದವರಿಗೆ ಹಾಗೂ ಅಂಗವಿಕಲರಿಗೆ ಅನುಕೂಲವಾಗಲು ರೈಲ್ವೆ ನಿಲ್ದಾಣದ ಪ್ಲಾಟ್ ಫಾರ್ಮನಲ್ಲಿ ರ್‍ಯಾಂಪ್‌ ನಿರ್ಮಿಸಬೇಕು. ರೈಲ್ವೆ ಪೊಲೀಸರಿಗೆ ಕಲಬುರಗಿಯಲ್ಲಿ ವಸತಿ ಗೃಹ ನಿರ್ಮಿಸಬೇಕು. ರೈಲ್ವೆ ಪೊಲೀಸ್‌ ಔಟ್ಪೋಸ್ಟ್‌ ಗಾಗಿ ಹೊಸ ಕಟ್ಟಡ ನಿರ್ಮಿಸಬೇಕು. ರೈಲ್ವೆ ಪೊಲೀಸ್‌ ಸಿಬ್ಬಂದಿ ಹೆಚ್ಚಿಸಬೇಕು. ಚಿತ್ತಾಪುರ ಮತ್ತು ಶಹಾಬಾದ ರೈಲ್ವೆ ನಿಲ್ದಾಣಗಳಲ್ಲಿ ವಿಶಾಖಪಟ್ಟಣಂನಿಂದ ಲೋಕಮಾನ್ಯ ತಿಲಕ-ವಿಶಾಖಪಟ್ಟಣಂ ರೈಲು ಹಾಗೂ ಕಲಬುರಗಿ-ಹೈದ್ರಾಬಾದ-ಕಲಬುರಗಿ (ಇಂಟರ್‌ಸಿಟಿ ಪ್ಯಾಸೆಂಜರ್‌) ರೈಲನ್ನು ನಿಲ್ಲಿಸುವ ಮೂಲಕ ಈ ಭಾಗದ ಜನರ ಬಹುದಿನಗಳ ಬೇಡಿಕೆ ಈಡೇರಿಸಬೇಕು. ಈ ರೈಲುಗಳನ್ನು ಥಾಣೆಯಲ್ಲಿ ನಿಲ್ಲಿಸುವ ವ್ಯವಸ್ಥೆ ಮಾಡಬೇಕು ಎಂದು ಹೇಳಿದರು. ಬೀದರ-ಕಲಬುರಗಿ ರೈಲನ್ನು ವಾಡಿ ರೈಲ್ವೆ ನಿಲ್ದಾಣದ ವರೆಗೆ ವಿಸ್ತರಿಸಬೇಕು. ಸೊಲ್ಲಾಪುರ -ಕೊಲ್ಲಾಪುರ ಎಕ್ಸಪ್ರಸ್‌ನ್ನು ಕಲಬುರಗಿ ವರೆಗೆ ವಿಸ್ತರಿಸಿ, ಈ ಭಾಗದ ಭಕ್ತರಿಗೆ ಅನುಕೂಲ ಮಾಡಿಕೊಡಬೇಕು. ಚೆನ್ನೈ- ಅಹಮದಾಬಾದ- ಚೆನ್ನೈ ರೈಲು ಕಲಬುರಗಿ ನಿಲ್ದಾಣದಲ್ಲಿ ನಿಲ್ಲಲು ಕ್ರಮ ಕೈಗೊಳ್ಳಬೇಕು. ಸೊಲ್ಲಾಪುರ- ಹಾಸನ ರೈಲನ್ನು ಕಲಬುರಗಿ ಮೂಲಕ ಆರಂಭಿಸಬೇಕು. ದುರಾಂಟೋ ಎಕ್ಸಪ್ರಸ್‌ನ್ನು ಕಲಬುರಗಿ ನಿಲ್ದಾಣದಲ್ಲಿ ನಿಲ್ಲಲು ಕ್ರಮ ಕೈಗೊಳ್ಳಬೇಕು ಎನ್ನುವ ಬೇಡಿಕೆಗಳನ್ನು ಸಲ್ಲಿಸಿದರು.

ಟಾಪ್ ನ್ಯೂಸ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-aaaa

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.