ಅಂಬೇಡ್ಕರ್ ಚಿಂತನೆಯಿಂದ ಮನುಕುಲ ಪ್ರಗತಿ
ಮಹಾನ್ ನಾಯಕರನ್ನು ಜಾತಿಗೆ ಸೀಮಿತಗೊಳಿಸಬೇಡಿ ಶೋಷಿತರಿಗೆ ನ್ಯಾಯ ದೊರಕಿಸಿದ್ದು ಬಾಬಾ
Team Udayavani, Apr 15, 2019, 11:16 AM IST
ಕಲಬುರಗಿ: ನ್ಯೂ ರಾಘವೇಂದ್ರ ಕಾಲೋನಿಯಲ್ಲಿರುವ ಶ್ರೀ ವಿವೇಕಾನಂದ ಕೋಚಿಂಗ್ ಸೆಂಟರ್ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಡಾ| ಅಂಬೇಡ್ಕರ್ಗೆ ನಮನ ಸಲ್ಲಿಸಲಾಯಿತು.
ಕಲಬುರಗಿ: ಡಾ| ಅಂಬೇಡ್ಕರ್ ಚಿಂತನೆಗಳನ್ನು ಅಳವಡಿಸಿಕೊಳ್ಳುವುದರಿಂದ ಮನುಕುಲ ಸಮೃದ್ಧಿಯಾಗಲು ಸಾಧ್ಯವಿದೆ ಎಂದು ಉಪನ್ಯಾಸಕ ಎಚ್.ಬಿ. ಪಾಟೀಲ ಹೇಳಿದರು.
ನ್ಯೂ ರಾಘವೇಂದ್ರ ಕಾಲೋನಿಯಲ್ಲಿರುವ ವಿವೇಕಾನಂದ ಕೋಚಿಂಗ್ ಸೆಂಟರ್ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಏರ್ಪಡಿಸಲಾಗಿದ್ದ ‘ಡಾ| ಅಂಬೇಡ್ಕರ್ರ
128ನೇ ಜಯಂತಿ’ ಕಾರ್ಯಕ್ರಮದಲ್ಲಿ ಡಾ| ಅಂಬೇಡ್ಕರ್ ಭಾವಚಿತ್ರಕ್ಕೆ ನಮನ ಸಲ್ಲಿಸಿ ಅವರು ಮಾತನಾಡಿದರು.
ಮಾನವೀಯತೆ ಮೇರು ಶಿಖರವಾದ ಬಾಬಾಸಾಹೇಬರ ಮಾರ್ಗದಲ್ಲಿ ಸಾಗಿದರೆ ಸಮೃದ್ಧ, ಸದೃಢ ರಾಷ್ಟ್ರ ನಿರ್ಮಾಣವಾಗುತ್ತದೆ ಎಂದರು.
ಸಂಸ್ಥೆ ಮುಖ್ಯಸ್ಥ ಬಸವರಾಜ ಮಳ್ಳಿ ಮಾತನಾಡಿ, ‘ಶಿಕ್ಷಣ, ಸಂಘಟನೆ ಮತ್ತು ಹೋರಾಟ’ ಎಂಬ ಮೂಲ ಮಂತ್ರದೊಂದಿಗೆ ಸಮಾಜ ಸುಧಾರಣೆಗಾಗಿ ಶ್ರಮಿಸಿದ್ದು ಅಂಬೇಡ್ಕರ್ ಎಂದರು.
ವಿದ್ಯಾರ್ಥಿನಿ ಸಂಗೀತಾ ತಳವಾರ, ಡಾ| ಅಂಬೇಡ್ಕರ್ರ ಜೀವನ, ಸಂದೇಶ ತಿಳಿಸುವ ಪದ್ಯ ಹಾಡಿದಳು. ಬಳಗದ ಸದಸ್ಯರಾದ ಬಸವರಾಜ ಪುರಾಣೆ, ಬಸವರಾಜ ದೇಸಾಯಿ, ಸಹ ಶಿಕ್ಷಕರಾದ ಇಂದಿರಾ ಕಿರಣಗಿ, ಭೀಮಾಶಂಕರ ಶೇರಿ, ಮಲ್ಲಿಕಾರ್ಜುನ ಗುಡಬಾ ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ
Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ
Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ