ವಿಮಾನಯಾನ: ಉದ್ಯಮಿಗಳಿಗೆ ಪ್ರಯಾಣ ವೆಚ್ಚ ಕಡಿತ


Team Udayavani, Oct 5, 2019, 3:10 PM IST

5-0ctober-15

ಕಲಬುರಗಿ: ಐಟಿ ಹಬ್‌ ಸ್ಥಾಪಿಸುವ ಉದ್ದಿಮೆದಾರರಿಗೆ ಕಲಬುರಗಿ ವಿಮಾನ ನಿಲ್ದಾಣದಿಂದ ಪ್ರಯಾಣದ ವೆಚ್ಚ ಕಡಿತಗೊಳಿಸುವ ಉದ್ದೇಶ ಹೊಂದಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ಸುಶೀಲ ಶ್ರೀವಾಸ್ತವ ತಿಳಿಸಿದರು.

ನಗರದ ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ರಾಜ್ಯ ಸರ್ಕಾರದಿಂದ ವಿಮಾನ ನಿಲ್ದಾಣದ ಭದ್ರತೆಗೆ ಅವಶ್ಯಕವಿರುವ ಪೊಲೀಸ್‌ ಸಿಬ್ಬಂದಿ ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಹದಿನೈದು ದಿನಗಳ ಮೊದಲು ಒದಗಿಸಿದರೆ, ನ.1ರ ರಾಜ್ಯೋತ್ಸವದ ದಿನದಂದೇ ವಿಮಾನ ನಿಲ್ದಾಣ ಉದ್ಘಾಟಿಸಲು ವಿಮಾನಯಾನ ಇಲಾಖೆ ಬದ್ಧವಾಗಿದೆ ಎಂದು ಸ್ಪಷ್ಟ ಪಡಿಸಿದರು.

ಈಗಾಗಲೇ ವಿಮಾನಯಾನ ಸಂಸ್ಥೆಗಳಾದ ಅಲೈನ್ಸ್‌ ಏರ್‌ಲೈನ್ಸ್‌ ಮತ್ತು ಸ್ಟಾರ್‌ ಏರ್‌ ವೇಸ್‌ಗಳು ವಿಮಾನ ಹಾರಾಟಗಳಿಗೆ ಸಿದ್ಧವಾಗಿವೆ. ತಿರುಪತಿ, ಬೆಂಗಳೂರು ಮತ್ತು ದೆಹಲಿಗೆ ವಿಮಾನಯಾನ ಸೇವೆ ಒದಗಿಸಲು ಮುಂದಾಗಿವೆ. ಕಲಬುರಗಿ ನಗರವು ವಾಣಿಜ್ಯ ನಗರವಾಗಿದ್ದು, ಅದರ ಸುತ್ತಮುತ್ತ ಅನೇಕ ನಗರಗಳಿಂದ ಕೂಡಿದೆ ಮತ್ತು ವಿದ್ಯಾರ್ಥಿ ಸಮುದಾಯವನ್ನು ಹೊಂದಿದೆ. ಮುಖ್ಯವಾಗಿ
ವಾಣಿಜ್ಯ ವರ್ತಕರು ಇರುವುದರಿಂದ ವಿಮಾನಯಾನ ಸಂಪರ್ಕಕ್ಕೆ ಸೂಕ್ತವಾದ
ನಗರವಾಗಿದೆ.

ನಗರದಲ್ಲಿ ಐಟಿ ಹಬ್‌ ಸ್ಥಾಪಿಸಲು ಆಗಮಿಸುವ ಉದ್ದಿಮೆದಾರರಿಗೆ ವಿಮಾನಯಾನ ಪ್ರಯಾಣದ ಸಮಯದಲ್ಲಿ ಮತ್ತು ವಸತಿ ಹಾಗೂ ಇತರ ವೆಚ್ಚಗಳನ್ನು ಕಡಿತ ಮಾಡಲಾಗುವುದು. ಇದರಿಂದ ಸುಲಭವಾಗಿ ವಿಮಾನಯಾನ ಪ್ರಯಾಣವನ್ನು ಆಯ್ಕೆ ಮಾಡುವುದರಲ್ಲಿ ಕಲಬುರಗಿ ವಿಮಾನ ನಿಲ್ದಾಣವು ಮಹತ್ವದ ಪಾತ್ರ ವಹಿಸುತ್ತದೆ ಎಂದರು.

ಕೆನರಾ ಬ್ಯಾಂಕಿನ ಎಜಿಎಂ ಎಚ್‌.ಕೆ. ಗಂಗಾಧರ ಮಾತನಾಡಿ, ಕಲಬುರಗಿ ನಗರಕ್ಕೆ ವಿಮಾನಯಾನ ಸಂಪರ್ಕ ಇಲ್ಲದ ಕಾರಣ ಇಲ್ಲಿಯವರೆಗೆ ಅಂದಾಜು ಶೇ.30ರಷ್ಟು ಬ್ಯಾಂಕಿನ ಹಿರಿಯ ಅ ಧಿಕಾರಿಗಳು ಆಗಮಿಸಲು ಸಾಧ್ಯವಾಗಿಲ್ಲ. ಕಲಬುರಗಿ ವಿಮಾನ ನಿಲ್ದಾಣವನ್ನು ವಾಣಿಜ್ಯ ಉದ್ದೇಶಕ್ಕಾಗಿ ಪ್ರಾರಂಭಿಸಿದ ಒಂದು ತಿಂಗಳಲ್ಲಿ ಬ್ಯಾಂಕಿನಿಂದಲೇ 20ರಿಂದ 30 ಟಿಕೆಟ್‌ಗಳು ಬುಕ್‌ ಆಗಲಿವೆ ಎನ್ನುವ ಆಶಯ ವ್ಯಕ್ತಪಡಿಸಿದರು. ಎಚ್‌ಕೆಸಿಸಿಐ ಅಧ್ಯಕ್ಷ ಅಮರನಾಥ ಪಾಟೀಲ ಮಾತನಾಡಿದರು. ಗೌರವ ಕಾರ್ಯದರ್ಶಿ ಶಶಿಕಾಂತ ಪಾಟೀಲ ಹಾಜರಿದ್ದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.