ವರ್ಣ ವ್ಯವಸ್ಥೆ ವಿರುದ್ಧ ಹೋರಾಡಿದ ಬಸವಣ್ಣ

•ಮಾನಸಿಕ ಗುಲಾಮಗಿರಿಯಿಂದ ಹೊರಬನ್ನಿ•ಶೋಭಾಯಾತ್ರೆ ಬದಲು ವಿಚಾರಯಾತ್ರೆ ನಡೆಸಿ

Team Udayavani, May 10, 2019, 2:47 PM IST

10-May-22

ಕಲಬುರಗಿ: ಜಗತ್‌ ವೃತ್ತದಲ್ಲಿ ನಡೆಯುತ್ತಿರುವ ಬಸವ ಜಯಂತ್ಯುತ್ಸವದಲ್ಲಿ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಕಲಬುರಗಿ: ವರ್ಣವ್ಯವಸ್ಥೆ ವಿರುದ್ಧ ದೇಶದಲ್ಲಿ ಹೋರಾಡಿದವರು ಬುದ್ಧ ಮತ್ತು ಬಸವಣ್ಣ ಎಂದು ಉದಗೀರ ಬಸವ ಪರಿಷತ್‌ ಪ್ರದೇಶ ಅಧ್ಯಕ್ಷ ಶಿವಾನಂದ ಹೈಬತಪುರ ಹೇಳಿದರು.

ನಗರದ ಬಸವೇಶ್ವರ ವೃತ್ತದ ಬಳಿ ಇರುವ ಬಸವ ಸಾಂಸ್ಕೃತಿಕ ವೇದಿಕೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಬಸವಪರ ಸಂಘಟನೆಗಳ ಆಶ್ರಯದಲ್ಲಿ ನಡೆದ ಬಸವ ಜಯಂತ್ಯುತ್ಸವದಲ್ಲಿ ಲಿಂಗಾಯತ ಧರ್ಮದ ಅಸ್ಮಿತೆ ಕುರಿತು ಅವರು ಉಪನ್ಯಾಸ ನೀಡಿದರು.

ಲಿಂಗಾಯತ ಧರ್ಮದ ವಿರೋಧಿ ವೈದಿಕ ಪದ್ಧತಿ. ಸಮಾಜದಲ್ಲಿ ಎರಡು ವರ್ಗಗಳಿದ್ದು, ಒಂದು ಜನರನ್ನು ಮೂರ್ಖರನ್ನಾಗಿಸುವುದು, ಮತ್ತೂಂದು ಜನರನ್ನು ಸನ್ಮಾರ್ಗದಲ್ಲಿ ಕೊಂಡೊಯ್ಯುವ ವರ್ಗ ಎಂದ ಅವರು, ಲಿಂಗಾಯತರು ಒಗ್ಗಟ್ಟಾಗಿ ಇರೋದನ್ನು ಕೆಲವರು ಸಹಿಸುತ್ತಿಲ್ಲ. ಹೀಗಾಗಿ ಲಿಂಗಾಯತರು ಮಾನಸಿಕ ಗುಲಾಮಗಿರಿಯಿಂದ ಹೊರ ಬರಬೇಕೆಂದು ಕರೆ ನೀಡಿದರು.

ಬಸವಣ್ಣನವರ ವಿರೋಧಿಗಳು ಪಂಚಾಚಾರ್ಯರು ವೈದಿಕರಲ್ಲ. ನಮ್ಮಲ್ಲಿನ ಸ್ವಾಮೀಜಿಗಳು ಹಾಗೂ ಕೆಲವು ಪೀಠಗಳು ಬಸವ ಜಯಂತಿಯಂದು ಶೋಭಾಯಾತ್ರೆ ನಡೆಸದೇ ವಿಚಾರಯಾತ್ರೆ ನಡೆಸಬೇಕು ಎಂದು ಶಿವಾನಂದ ಹೈಬತಪುರೆ ಹೇಳಿದರು.

ಬೀದರ ಲಿಂಗಾಯತ ಮಹಾಮಠದ ಅಕ್ಕ ಅನ್ನಪೂರ್ಣ ಸಾನ್ನಿಧ್ಯ ವಹಿಸಿ, ಬಸವಣ್ಣನವರು ಮಾತನಾಡುವ ಅಭಿವ್ಯಕ್ತಿ ಸ್ವಾತಂತ್ರ್ಯ ಕಲಿಸಿದರು. ದೇಹವನ್ನು ದೇವಾಲಯ ಮಾಡಿದ ಕೀರ್ತಿ ಸಲ್ಲುತ್ತದೆ. ದೇವರ ಬಗೆಗಿನ ಭಯ ನಿವಾರಿಸಿದರು ಎಂದು ಹೇಳಿದರು. ಧುತ್ತರಗಾಂವ ವಿರಕ್ತ ಮಠದ ವಿಶ್ವನಾಥ ಕೋರಣೇಶ್ವರ ಮಹಾಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಸವ ಜಯಂತ್ಯುತ್ಸವ ಸಮಿತಿ ಗೌರವಾಧ್ಯಕ್ಷ ತಿಪ್ಪಣ್ಣಪ್ಪ ಕಮಕನೂರ ಅಧ್ಯಕ್ಷತೆ ವಹಿಸಿದ್ದರು.

ಹಿರಿಯ ನ್ಯಾಯವಾದಿ ಸುಭಾಶ್ಚಂದ್ರ ಕೋಣಿನ್‌, ಗಾಣಿಗ ಸಮಾಜದ ಜಿಲ್ಲಾಧ್ಯಕ್ಷ ಅಪ್ಪಾರಾವ ಅತನೂರ, ಹೂಗಾರ ಸಮಾಜದ ಅಧ್ಯಕ್ಷ ಅಶೋಕ ಹೂಗಾರ, ಹೀರಾಬಾಯಿ ಬಳಗಾನುರ, ಕೆ.ಎಸ್‌. ವಾಲಿ, ರವೀಂದ್ರ ಶಾಬಾದಿ, ಆರ್‌.ಜಿ. ಶೆಟಗಾರ ಮುಂತಾದವರಿದ್ದರು. ಸಂತೋಷ ಹೂಗಾರ ನಿರೂಪಿಸಿದರು, ಅಶೋಕ ಘೂಳಿ ಸ್ವಾಗತಿಸಿದರು, ವೀರಣ್ಣ ಲೊಡ್ಡನ್‌ ವಂದಿಸಿದರು

ಟಾಪ್ ನ್ಯೂಸ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಸಚಿವರು ಲೀಡ್‌ ಕೊಡಿಸದಿದ್ದರೆ ಪದತ್ಯಾಗ ಅನಿವಾರ್ಯ: ಪ್ರಿಯಾಂಕ್‌

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

ಮೋದಿ ರಾಷ್ಟ್ರ ಮಟ್ಟದಲ್ಲಿ ಸುಳ್ಳು ಹೇಳಿದರೆ, ಜಾಧವ್ ಜಿಲ್ಲಾ ಮಟ್ಟದಲ್ಲಿ… ಖರ್ಗೆ ವಾಗ್ದಾಳಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Women: ಸ್ತ್ರೀ ಎಂದರೆ ಅಷ್ಟೇ ಸಾಕೇ

13-

Woman: ಸದಾಕಾಲ ಸಾಧಕಿ ಹೆಣ್ಣು

12-

Sirsi Festival: ನಾವು ಬಂದೇವ ಶಿರಸಿ ಜಾತ್ರೆ ನೋಡಲಿಕ್ಕೆ !

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.