ತೊಗರಿ ಪ್ರೋತ್ಸಾಹ ಧನ ಕೇವಲ 300 ರೂ.ನಿಗದಿ!

ಬೆಲೆ ಕುಸಿತದ ನಡುವೆ ಸರ್ಕಾರದಿಂದ ಶೋಷಣೆ ಗಿಫ್ಟ್

Team Udayavani, Dec 25, 2019, 11:47 AM IST

25-December-5

ಹಣಮಂತರಾವ ಭೈರಾಮಡಗಿ
ಕಲಬುರಗಿ:
ಕಲ್ಯಾಣ ಕರ್ನಾಟಕದ ವಾಣಿಜ್ಯ ಬೆಳೆ ತೊಗರಿಗೆ ರಾಜ್ಯ ಸರ್ಕಾರ ಕೇಂದ್ರದ ಬೆಂಬಲ ಬೆಲೆಗೆ ಕೇವಲ 300 ರೂ. ಮಾತ್ರ ಪ್ರೋತ್ಸಾಹಧನ ನಿಗದಿ ಮಾಡಿದೆ.

ಕೇಂದ್ರದ ಬೆಂಬಲ ಬೆಲೆಗೆ ಗರಿಷ್ಠ ಸಾವಿರ ಇಲ್ಲದೇ 500 ರೂ. ಆದರೂ ಹೆಚ್ಚಳವಾಗುತ್ತದೆ ಎನ್ನುವ ರೈತರ ನಿರೀಕ್ಷೆಗೆ ಹುಸಿಯಾಗಿದೆ. ಇದು ಕಳೆದ ಎಂಟು ವರ್ಷಗಳಲ್ಲಿ ಸರ್ಕಾರ ನಿಗದಿ ಮಾಡಿರುವ ಅತಿ ಕಡಿಮೆ ಮೊತ್ತದ ಪ್ರೋತ್ಸಾಹ ಧನ. ಕಳೆದ ವರ್ಷ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್‌-ಕಾಂಗ್ರೆಸ್‌ ನೇತೃತ್ವದ ಮೈತ್ರಿ ಸರ್ಕಾರ ಕೇಂದ್ರದ ಬೆಂಬಲ ಬೆಲೆಗೆ 425 ರೂ. ಪ್ರೋತ್ಸಾಹ ಧನ ನೀಡಿತ್ತು. ಆಗ ಕೇಂದ್ರ ಸರ್ಕಾರದ ಕ್ವಿಂಟಲ್‌ಗೆ 5675 ರೂ., ರಾಜ್ಯ ಸರ್ಕಾರದ 425 ರೂ. ಸೇರಿಸಿ 6100 ರೂ. ದರದಲ್ಲಿ ತೊಗರಿ ಖರೀದಿ ಮಾಡಲಾಗಿತ್ತು. ಈ ವರ್ಷದ ಕೇಂದ್ರದ ಬೆಂಬಲ ಬೆಲೆ 5800 ರೂ. ಇದೆ. ಇದಕ್ಕೆ ರಾಜ್ಯ ಸರ್ಕಾರ 500 ರೂ. ಪ್ರೋತ್ಸಾಹ ಧನ ನೀಡಿದ್ದರೇ 6300 ರೂ.ದರದಲ್ಲಿ ಖರೀದಿ ಮಾಡಬಹುದಿತ್ತು. ಆದರೆ ರಾಜ್ಯ ಸರ್ಕಾರ 300 ರೂ. ಮಾತ್ರ ಹೆಚ್ಚಿಸಿ ಕಳೆದ ವರ್ಷದ ದರದಲ್ಲೇ ತೊಗರಿ ಖರೀದಿ ಮಾಡಲು ನಿರ್ಧರಿಸಿದೆ.

ಕೇವಲ 10 ಕ್ವಿಂಟಲ್‌ ಖರೀದಿ: ಎರಡು ವರ್ಷದ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ 500 ರೂ. ಪ್ರೋತ್ಸಾಹ ಧನ ನೀಡಿತ್ತು. ಪ್ರತಿ ರೈತನಿಂದ 20 ಕ್ವಿಂಟಲ್‌ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಆದರೆ ಪ್ರಸಕ್ತವಾಗಿ ರೈತನಿಂದ ಕೇವಲ 10 ಕ್ವಿಂಟಲ್‌ ಖರೀದಿ ಮಾಡುವ ಕುರಿತು ಆದೇಶ ಹೊರಡಿಸಲಾಗಿತ್ತು. ಕಳೆದ ವರ್ಷ ಪ್ರತಿ ರೈತನಿಂದ 10 ಕ್ವಿಂಟಲ್‌ ಖರೀದಿ ಮಾಡಲಾಗಿತ್ತಾದರೂ, ಬರಗಾಲ ಹಿನ್ನೆಲೆಯಲ್ಲಿ ರೈತರು ಅಸಮಾಧಾನ ವ್ಯಕ್ತಪಡಿಸಿರಲಿಲ್ಲ. ಆದರೆ ಈ ವರ್ಷ ತೊಗರಿಗೆ ಉತ್ತಮ ಇಳುವರಿ ಬಂದಿದ್ದರಿಂದ ಕನಿಷ್ಟ 20 ಕ್ವಿಂಟಲ್‌ ಖರೀದಿ ಮಾಡುವಂತೆ ರೈತರು ಆಗ್ರಹಿಸಿದ್ದರು.

ಆದರೆ ಸರ್ಕಾರ ಇದ್ಯಾವುದನ್ನು ಕಿವಿಗೆ ಹಾಕಿಕೊಂಡಿಲ್ಲ. ಎರಡು ವರ್ಷದ ಹಿಂದೆ ರಾಜ್ಯದಲ್ಲಿ 32 ಲಕ್ಷ ಕ್ವಿಂಟಲ್‌ ತೊಗರಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗಿತ್ತು. ಆದರೆ, ಈ ವರ್ಷ ಕೇಂದ್ರ ಸರ್ಕಾರ ಕೇವಲ 18 ಲಕ್ಷ ಕ್ವಿಂಟಲ್‌ ಖರೀದಿಗೆ ಮಾತ್ರ ಅನುಮತಿ ನೀಡಿದೆ. ಇದರಿಂದ ರೈತರಿಗೆ ಹೊಡೆತ ಬಿದ್ದಿದೆ. ಮಾರುಕಟ್ಟೆಯಲ್ಲಿ ಈಗ ತೊಗರಿ ಕ್ವಿಂಟಲ್‌ ಗೆ 5100 ರೂ.ದಿಂದ 5300 ರೂ. ಇದೆ. ಬೆಂಬಲ ಬೆಲೆಯಲ್ಲಿ ಮಾರಾಟ ಮಾಡಿದರೆ ರೈತನಿಗೆ ಕ್ವಿಂಟಲ್‌
ಗೆ 1000 ರೂ. ಹೆಚ್ಚಿನ ಬೆಲೆ ಸಿಗುತ್ತದೆ.

ನಾನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದಾಗ 500 ರೂ. ರಾಜ್ಯ ಸರ್ಕಾರದಿಂದ ಪ್ರೋತ್ಸಾಹ ನೀಡಿ ಒಟ್ಟಾರೆ 32 ಲಕ್ಷ ಕ್ವಿಂಟಲ್‌ ಖರೀದಿ ಮಾಡಲಾಗಿತ್ತು. ಆದರೆ ಪ್ರಸ್ತುತ ಕೇವಲ 300 ರೂ. ಪ್ರೋತ್ಸಾಹ ಧನ ನಿಗದಿ ಮಾಡಿ ರೈತ ವಿರೋಧಿ ಎನ್ನುವುದನ್ನು ಸಾಬೀತುಪಡಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಇನ್ನೂ 400 ರೂ. ಪ್ರೋತ್ಸಾಹ ಧನ ಹೆಚ್ಚಿಸಿ 6500 ರೂ. ದರದ ಜತೆಗೆ ಪ್ರತಿ ರೈತನಿಂದ 20 ಕ್ವಿಂಟಲ್‌ ಖರೀದಿ ಮಾಡಬೇಕು.
ಡಾ| ಶರಣಪ್ರಕಾಶ ಪಾಟೀಲ,
ಮಾಜಿ ಸಚಿವ

ಬೆಂಬಲ ಬೆಲೆಯಲ್ಲಿ ಖರೀದಿಗೆ ಸರ್ಕಾರದಿಂದ ಆದೇಶ ಬಂದಿದೆ. ಟಾಸ್ಕ್ ಫೋರ್ಸ್‌ ಸಭೆ ನಡೆಸಿ ನಿಯಮಾವಳಿ ರೂಪಿಸಿ, ಖರೀದಿ ಕೇಂದ್ರಗಳ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು.
ಬಿ. ಶರತ್‌, ಜಿಲ್ಲಾಧಿಕಾರಿ,
 ಕಲಬುರಗಿ

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.