ವಚನದಲ್ಲಿದೆ ಮಾನವೀಯ ಮೌಲ್ಯ

ಮೊದಲ ಪ್ರಜಾಪ್ರಭುತ್ವ ಅನುಭವ ಮಂಟಪ•ಸಂವಿಧಾನದಲ್ಲಿದೆ ವಚನಗಳ ಆಶಯ

Team Udayavani, Aug 23, 2019, 1:12 PM IST

23-April-22

ಕಲಬುರಗಿ: ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಗುರುವಾರ ಹಮ್ಮಿಕೊಂಡ 'ಸಮತತ್ವ ಬಿತ್ತ ಬನ್ನಿ ಸರ್ವೋದಯಕ್ಕಾಗಿ' ಕಾರ್ಯಕ್ರಮವನ್ನು ಜಿಪಂ ಸಿಇಒ ಡಾ| ರಾಜಾ ಪಿ. ಉದ್ಘಾಟಿಸಿದರು.

ಕಲಬುರಗಿ: ಶಾಲೆ-ಕಾಲೇಜುಗಳಲ್ಲಿ ಮಾನವೀಯ ಮೌಲ್ಯ ಕುರಿತು ಕಲಿಸುವುದಿಲ್ಲ, ಆದ್ದರಿಂದ ಮಾನವೀಯ ಮೌಲ್ಯಗಳಿಂದ ಕೂಡಿದ ವಚನ ಸಾಹಿತ್ಯ ಅಧ್ಯಯನ ಮತ್ತು ಅಳವಡಿಕೆ ಅತ್ಯಗತ್ಯವಾಗಿದೆ ಎಂದು ಜಿಪಂ ಸಿಇಒ ಡಾ| ರಾಜಾ ಪಿ. ಹೇಳಿದರು.

ಕರ್ನಾಟಕ ವಚನ ಸಾಹಿತ್ಯ ಅಕಾಡೆಮಿ ವತಿಯಿಂದ ಶರಣರಾದ ಲಿಂಗಣ್ಣ ಸತ್ಯಂಪೇಟೆ, ಸಿದ್ರಾಮಪ್ಪ ಬಾಲಪ್ಪಗೋಳ ಸ್ಮರಣಾರ್ಥ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‌ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ‘ಸಮತತ್ವ ಬಿತ್ತ ಬನ್ನಿ ಸರ್ವೋದಯಕ್ಕಾಗಿ, ಮನಬೆಸೆದು ಮಾಡೋದಿದೆ ಮಾನವೀಕರಣ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಜ್ಞಾನ ಮತ್ತು ವ್ಯಕ್ತಿತ್ವ ವಿಕಸನ ಕುರಿತು ಎಲ್ಲೆಡೆ ಸಾಕಷ್ಟು ಹೇಳಲಾಗುತ್ತದೆ. ಆದರೆ ಮಾನವೀಯತೆ ಬಗ್ಗೆ ಹೇಳಿಕೊಡುವುದು ಕಮ್ಮಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

‘ಮಾನವೀಯ ಚಿಂತನೆಯಲ್ಲಿ ವಚನ ಮತ್ತು ಸಂವಿಧಾನ’ ವಿಷಯದ ಕುರಿತು ಬೀದರಿನ ಶರಣ ಸಾಹಿತಿ ವಿಜಯಲಕ್ಷ್ಮೀ ಕೌಟಗೆ ಮಾತನಾಡಿ, ಮನುಕುಲದ ಉದ್ಧಾರಕ, ವಿಶ್ವಗುರು ಬಸವಣ್ಣ ಸಮಾಜದಲ್ಲಿ ಮಾನವೀಯ ಸಂಬಂಧ ಗಟ್ಟಿಗೊಳಿಸಿದರು. ವಚನ ಬಿಟ್ಟು ಸಂವಿಧಾನವಿಲ್ಲ, ಸಂವಿಧಾನ ಬಿಟ್ಟು ವಚನ ಸಾಹಿತ್ಯವಿಲ್ಲ. ಆತ್ಮಗೌರವ, ಆತ್ಮವಿಶ್ವಾಸ, ಸ್ವಾಭಿಮಾನ ಕಲಿಸಿಕೊಡುವ ವಚನಗಳ ಆಶಯವನ್ನು ಭಾರತದ ಸಂವಿಧಾನದಲ್ಲಿ ಕಾಣಬಹುದು ಎಂದರು.

ಬಸವಣ್ಣ ನವರ ‘ಕಳಬೇಡ ಕೊಲಬೇಡ’ ವಚನ ಸಂವಿಧಾನವಾದರೆ, ಭಾರತದ ಸಂವಿಧಾನ ಅದನ್ನು ಕಾನೂನು ರೂಪದಲ್ಲಿ ಅಳವಡಿಸಿಕೊಂಡಿದೆ. ಜಗತ್ತಿನ ಮೊಟ್ಟ ಮೊದಲ ಪಾರ್ಲಿಮೆಂಟ್ ಎಂದು ಕರೆಯಲ್ಪಡುವ ಅನುಭವ ಮಂಟಪದಲ್ಲಿ ಸಮಾನತೆ, ಸ್ವಾತಂತ್ರ್ಯ ಕಲ್ಪಿಸಲಾಗಿತ್ತು. ಅದೇ ರೀತಿಯಾಗಿ ನಮ್ಮ ಸಂವಿಧಾನದಲ್ಲೂ ಈ ಅಂಶಗಳಿರುವುದನ್ನು ಗಮನಿಸಬಹುದು ಎಂದು ಹೇಳಿದರು.

ಅಕಾಡೆಮಿ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯರಾ ಜಯಲಕ್ಷ್ಮೀ ಎಲ್.ಕೆ. ಅಧ್ಯಕ್ಷತೆ ವಹಿಸಿದ್ದರು. ಡಾ| ಮಲ್ಲಿಕಾರ್ಜುನ ವಡ್ಡನಕೇರಿ, ಸಚಿನ್‌ ಫರಹತಾಬಾದ, ಎ.ಜೆ. ಖತೀಬ್‌, ರುಕ್ಮೀಣಿ, ಅಕಾಡೆಮಿಯ ಶಿವರಾಜ ಅಂಡಗಿ, ಡಾ| ಕೆ.ಗಿರಿಮಲ್ಲ, ಶಿವಾನಂದ ಮಠಪತಿ, ಶ್ರೀಕಾಂತ ಪಾಟೀಲ ತಿಳಗೂಳ, ಪರಮೇಶ್ವರ ಶಟಕಾರ, ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.