ಕಲಬುರಗಿ ಮೀಸಲು ಕ್ಷೇತ್ರ: 11.84 ಲಕ್ಷ ಮತದಾರರಿಂದ ಹಕ್ಕು ಚಲಾವಣೆ


Team Udayavani, Apr 25, 2019, 11:03 AM IST

25-April-5

ಕಲಬುರಗಿ: ಕಲಬುರಗಿ (ಮೀ) ಲೋಕಸಭಾ ಕ್ಷೇತ್ರಕ್ಕೆ ಏ.23 ರಂದು ನಡೆದ ಚುನಾವಣೆಯಲ್ಲಿ 6,09,411 ಪುರುಷರು, 5,74,824 ಮಹಿಳೆಯರು ಹಾಗೂ ಆರು ಇತರೆ ಮತದಾರರು ಸೇರಿದಂತೆ 11,84,241 ಮತದಾರರು ತಮ್ಮ ಮತಾಧಿಕಾರವನ್ನು ಚಲಾಯಿಸಿದ್ದು, ಶೇ.60.88 ರಷ್ಟು ಮತದಾನವಾಗಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ತಿಳಿಸಿದ್ದಾರೆ.

ಕಲಬುರಗಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಫಜಲಪುರ, ಜೇವರ್ಗಿ, ಗುರುಮಿಠಕಲ್, ಚಿತ್ತಾ ಪುರ, ಸೇಡಂ, ಕಲಬುರಗಿ ಗ್ರಾಮೀಣ, ಕಲಬುರಗಿ ದಕ್ಷಿಣ ಹಾಗೂ ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಒಟ್ಟು 19,45,291 ಜನರು ಮತ ಚಲಾಯಿಸುವ ಹಕ್ಕು ಹೊಂದಿದ್ದರು. ಇದರಲ್ಲಿ 9,80,105 ಪುರುಷರು ಮತ್ತು 9,64,845 ಮಹಿಳೆಯರು ಹಾಗೂ 341 ಇತರರು ಸೇರಿದ್ದರು.

34-ಅಫಜಲಪುರ: ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,22,677 ಮತದಾರರು ಇದ್ದು, ಅದರಲ್ಲಿ 1,39,268 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದರಲ್ಲಿ ಪುರುಷರು-73,888, ಮಹಿಳೆಯರು-65,380 ಸೇರಿದ್ದು, ಒಟ್ಟಾರೆ ಶೇ. 62.54 ರಷ್ಟು ಮತದಾನವಾಗಿದೆ.

35-ಜೇವರ್ಗಿ: ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,36,230 ಮತದಾರರು ಇದ್ದು, ಅದರಲ್ಲಿ 1,46,165 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರಲ್ಲಿ ಪುರುಷರು 76,582, ಮಹಿಳೆಯರು-69,582 ಹಾಗೂ ಇತರೆ-01 ಸೇರಿದ್ದು, ಒಟ್ಟಾರೆ ಶೇ. 61.87 ರಷ್ಟು ಮತದಾನವಾಗಿದೆ.

39-ಗುರುಮಿಠಕಲ್: ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,45,251 ಮತದಾರರು ಇದ್ದು, ಅದರಲ್ಲಿ 1,47,778 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರಲ್ಲಿ ಪುರುಷರು-73,714, ಮಹಿಳೆಯರು-74,062 ಮತ್ತು ಇತರೆ-02 ಸೇರಿದ್ದಾರೆ. ಒಟ್ಟಾರೆ ಶೇ.60.26 ರಷ್ಟು ಮತದಾನವಾಗಿದೆ.

40-ಚಿತ್ತಾಪುರ(ಎಸ್‌ಸಿ): ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,30,641 ಮತದಾರರು ಇದ್ದು, ಅದರಲ್ಲಿ 1,41,032 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರಲ್ಲಿ ಪುರುಷರು 72,024, ಮಹಿಳೆಯರು 69,008 ಸೇರಿದ್ದು, ಒಟ್ಟಾರೆ ಶೇ. 61.15 ರಷ್ಟು ಮತದಾನವಾಗಿದೆ.

41-ಸೇಡಂ: ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,16,353 ಮತದಾರರು ಇದ್ದು, ಅದರಲ್ಲಿ 1,47,844 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರಲ್ಲಿ ಪುರುಷರು-74,910, ಮಹಿಳೆಯರು-72,934 ಸೇರಿದ್ದು, ಒಟ್ಟಾರೆ ಶೇ. 68.33 ರಷ್ಟು ಮತದಾನವಾಗಿದೆ.

43-ಕಲಬುರಗಿ ಗ್ರಾಮೀಣ (ಎಸ್‌ಸಿ): ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,52,949 ಮತದಾರರು ಇದ್ದು, ಅದರಲ್ಲಿ 1,53,856 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರಲ್ಲಿ ಪುರುಷರು 80,134, ಮಹಿಳೆಯರು-73,721 ಹಾಗೂ ಇತರೆ-01 ಸೇರಿದ್ದಾರೆ. ಒಟ್ಟಾರೆ ಶೇ. 60.82 ರಷ್ಟು ಮತದಾನವಾಗಿದೆ.

44-ಕಲಬುರಗಿ ದಕ್ಷಿಣ: ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,65,175 ಮತದಾರರು ಇದ್ದು,ಅದರಲ್ಲಿ 1,51,269 ಮತದಾರರು ಮತ ಚಲಾಯಿಸಿದ್ದಾರೆ. ಮತ ಚಲಾಯಿಸಿದವರಲ್ಲಿ ಪುರುಷರು-76,979, ಮಹಿಳೆಯರು-74,289 ಹಾಗೂ ಇತರೆ-01 ಸೇರಿದ್ದು, ಒಟ್ಟಾರೆ ಶೇ. 57.04 ರಷ್ಟು ಮತದಾನವಾಗಿದೆ.

45-ಕಲಬುರಗಿ ಉತ್ತರ: ಈ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,76,015 ಮತದಾರರು ಇದ್ದು, ಅದರಲ್ಲಿ 1,57,029 ಮತದಾರರು ಮತ ಚಲಾಯಿಸಿದ್ದಾರೆ, ಮತ ಚಲಾಯಿಸಿದವರಲ್ಲಿ ಪುರುಷರು-81,180, ಮಹಿಳೆಯರು-75,848 ಹಾಗೂ ಇತರೆ-01 ಸೇರಿದ್ದು, ಶೇ. 56.89 ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.